Saturday, February 21, 2026

#karnatakaflood

ಆಗಸ್ಟ್‌ 27ರಿಂದ ಮತ್ತೆ ಭಾರೀ ಮಳೆ ಅಲರ್ಟ್

ಕಳೆದ ಎರಡ್ಮೂರು ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದ್ರೆ ರಾಜ್ಯದಲ್ಲಿ ಆಗಸ್ಟ್ 27ರಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಒಂದೆರಡು ದಿನ ಬಹುತೇಕ ಜಿಲ್ಲೆಗಳಲ್ಲಿ, ಒಣ ಹವೆ ಇರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಆಗಸ್ಟ್‌ 27ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ...

ಪರಿಹಾರ ಸಂಗ್ರಹ ನಿಧಾನ, ಸಂಪುಟ ವಿಸ್ತರಣೆಯೇ ಪ್ರಧಾನ..!

ಬೆಂಗಳೂರು : ರಾಜ್ಯದ ನೆರೆಸಂತ್ರಸ್ತರಿಗೆ ಸಾವಿರಾರು ಜನ ಸಹಾಯ ಹಸ್ತ ಚಾಚುತ್ತಿದ್ದಾರೆ. ಸಿಎಂ ನೆರೆ ಪರಿಹಾರ ನಿಧಿಗೆ ಪ್ರತಿ ದಿನವೂ ಕೋಟ್ಯಂತರ ರೂಪಾಯಿ ಹಣ ದಾನಿಗಳಿಂದ ಹರಿದು ಬರ್ತಿದೆ. ಇಂದು ಒಂದೇ ದಿನ 7 ಕೋಟಿ 17 ಲಕ್ಷ ಹಣ ಸಂಗ್ರಹವಾಗಿದೆ.. ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಗೆ ಇಂದು 4 ಕೋಟಿ 73 ಲಕ್ಷದ 68 ಸಾವಿರದ 314 ರೂಪಾಯಿ...
- Advertisement -spot_img

Latest News

Web News: ಫೆ.22ಕ್ಕಿದೆ ಸೀರೆ ಸಂತೆ, ಕಡಿಮೆ ಬೆಲೆಗೆ ಸಿಗತ್ತೆ ಪ್ಯೂರ್ ಸಿಲ್ಕ್ ಸಾರಿ

Web News: ಸೀರೆ ಅಂದ್ರೆ ಯಾವ ಹೆಣ್ಣು ಮಕ್ಕಳಿಗೆ ಇಷ್ಟವಿಲ್ಲ ಹೇಳಿ..? ಪುಟ್ಟ ಹೆಣ್ಣು ಮಕ್ಕಳು ಕೂಡ, ಅಮ್ಮ ಧರಿಸಿದ ಸೀರೆ ನೋಡಿ, ನನಗೂ ಸೀರೆ...
- Advertisement -spot_img