Saturday, July 27, 2024

karnatakafloods

ಪ್ರವಾಹ : ದೇಣಿಗೆ ನೀಡುವಂತೆ ಸಾರ್ವಜನಿಕರಲ್ಲಿ ಸರ್ಕಾರದ ಮನವಿ

ರಾಜ್ಯದ ಜನರಿಗೆ ಜಲ ದಿಗ್ಬಂಧನ, ಅದರಲ್ಲೂ ಉತ್ತರ ಕರ್ನಾಟಕದ ಸ್ಥಿತಿಯಂತೂ ಕರುಣಾಜನಕವಾಗಿದೆ. ಎಲ್ಲಿ ನೋಡಿದ್ರೂ ನೀರು. ಜೀವ ನದಿಗಳ ರೌದ್ರಾವತಾರಕ್ಕೆ ರಾಜ್ಯಕ್ಕೆ ರಾಜ್ಯವೆ ಬೆಚ್ಚಿ ಬಿದ್ದಿದೆ. ಲೆಕ್ಕವಿಲ್ಲದಷ್ಟು ಮಂದಿ ಸರ್ವಸ್ವವನ್ನೂ ಕಳೆದುಕೊಂಡಿದ್ದು ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ ಎಲ್ಲಾ ಜಿಲ್ಲೆಗಳಲ್ಲೂ ಜನರು ಪರಿಸ್ಥಿತಿ ಒಂದೇ ಆಗಿದೆ. ಹಸಿವು ನೀರಾಡಿಕೆಯಿಂದ ಜನರು ಕಂಗಾಲಾಗಿದ್ದಾರೆ. ಸಾವಿರಕ್ಕೂ...

ಉ. ಕರ್ನಾಟಕ ನೆರವಿಗೆ ಧಾವಿಸುವಂತೆ ಕರೆಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಕರ್ನಾಟಕ ಟಿವಿ : ಉತ್ತರ ಕರ್ನಾಟಕ ಕಳೆದೊಂದು ವಾರದಿಂದ ನೀರಿನಲ್ಲಿ ಮುಳುಗಿದೆ.. ಮಹಾರಾಷ್ಟ್ರದಲ್ಲಿ ತೀವ್ರ ಮಳೆಯಿಂದಾಗಿ ಕೃಷ್ಣಾ ನದಿ ಉಗ್ರರೂಪದಲ್ಲಿ ಹರಿಯುತ್ತಿದೆ. ಇತ್ತ ಘಟಪ್ರಭಾ, ಮಲಪ್ರಭಾ ಕೂಡ ರುದ್ರ ನರ್ತನ ಮಾಡುತ್ತಿವೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದು ಸಾವಿರಾರು ಕೋಟಿ ಆಸ್ತಿಪಾಸ್ತಿ ನಷ್ಟವಾಗಿದ್ದು ನದಿ ಪಾತ್ರದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ.. ಉತ್ತರ ಕರ್ನಾಟಕದ ನೆರವಿಗೆ ಧಾವಿಸುವಂತೆ ಡಿ ಬಾಸ್ ಕರೆ https://twitter.com/dasadarshan/status/1159133338747060226 ಇನ್ನು ಚಾಲೆಂಜಿಂಗ್ ಸ್ಟಾರ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img