Tuesday, July 28, 2026

#KarnatakaFloods2025

ಪ್ರಧಾನಿ ಮೋದಿಗೆ ಪತ್ರ ಬರೆದ ಯತ್ನಾಳ್ – ಪತ್ರ ಬರೆದಿದ್ದು ಯಾಕೆ? ಪತ್ರದಲ್ಲಿ ಏನಿದೆ?

ಉತ್ತರ ಕರ್ನಾಟಕದಲ್ಲಿ ಭೀಮಾ ನದಿಯ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರವಾಹದಿಂದ ಉಂಟಾದ ಭೀಕರ ಪರಿಸ್ಥಿತಿಗೆ ಸಂಬಂಧಿಸಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ತಕ್ಷಣವೇ ಕೇಂದ್ರ ಸರ್ಕಾರದಿಂದ ತುರ್ತು ಪರಿಹಾರ ಮತ್ತು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಪತ್ರದಲ್ಲಿ ತಿಳಿಸಿದಂತೆ, ಭೀಮಾ ನದಿಯ ತೀರದ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img