ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ ಯಾವುದೇ ಮಾಹಿತಿ ನೀಡುವುದಕ್ಕೂ ಮೊದಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ಭಾಗ್ಯ ಘೋಷಿಸಿದ್ದಾರೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿಯಿಂದ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...