ರಾಜ್ಯ ಸರ್ಕಾರದ ಅತಿದೊಡ್ಡ ನೇಮಕಾತಿ ಪ್ರಕ್ರಿಯೆಗಳಲ್ಲಿ ಒಂದಾದ 72,186 ಸರ್ಕಾರಿ ಹುದ್ದೆಗಳ ಭರ್ತಿಗೆ ವೇಗ ನೀಡಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಈ ಕುರಿತು ಎಲ್ಲಾ ಇಲಾಖೆಗಳು, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪತ್ರ ಬರೆದು ಮಿಷನ್ ಮೋಡ್ನಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ.
ಕಳೆದ...
ಮೈಸೂರು : ರಾಜ್ಯದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಅಂದರೆ ೨೦೨೧ ರಿಂದ ೨೦೨೩ ರ ವರೆಗೆ ೩೨೮ ಸರ್ಕಾರೀ ನೌಕರರ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂಬ ಭಯಾನಕ ಅಂಕಿಅಂಶ ಈಗ ಹೊರ ಬಿದ್ದಿದೆ.
ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯು ಮಾಹಿತಿ ಹಕ್ಕು ಕಾಯ್ದೆಯ ಅಡಿ ಸಲ್ಲಿಸಿದ್ದ ಅರ್ಜಿಗೆ ರಾಜ್ಯ ಅಪರಾಧಿ ದಾಖಲಾತಿ ವಿಭಾಗವು ಅಂಕಿ ಅಂಶದ...