ಕರ್ನಾಟಕ ರಾಜ್ಯದ ಸೆರೆಮನೆಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ದೇಶದ ಇತರೆ ರಾಜ್ಯಗಳ ಜೈಲು ಕೈದಿಗಳಿಗಿಂತ ಹೆಚ್ಚು ಕೂಲಿ ಪಡೆಯುತ್ತಿದ್ದಾರೆ. ಆದರೆ, ಕಳೆದ ಎರಡು ವರ್ಷಗಳಿಂದ ಈ ದಿನಗೂಲಿ ಬಿಡುಗಡೆ ಆಗದೇ ರಾಜ್ಯದ ಕೈದಿಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊಲೆ, ದರೋಡೆ, ಸುಲಿಗೆ, ಅತ್ಯಾಚಾರ ಹಾಗೂ ವಂಚನೆ ಹೀಗೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾದ...