Sunday, August 2, 2026

karnatakak band

ನಾಳೆ ಕರ್ನಾಟಕ ಬಂದ್! ಏನಿರುತ್ತೆ ಏನಿರಲ್ಲಾ?

ಕಾವೇರಿ ನೀರಿನ ವಿಚಾರವಾಗಿ ನಾಳೆ ಸೆ.29 ರಂದು ರಾಜ್ಯಾದಂತ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಏನೇನಿರುತ್ತೇ ಏನಿರಲ್ಲ ಎಂಬುದರ ಮಾಹಿತಿ ಇಲ್ಲಿದೆ. ಏನಿರುತ್ತೆ ಏನಿರಲ್ಲಾ/ ಆಂಬುಲೆನ್ಸ್ ಸೇವೆ ಖಾಸಗಿ ಬಸ್ ತರಕಾರಿ, ಹಾಲು -ಏರ್ ಪೋರ್ಟ್ ಟ್ಯಾಕ್ಸಿ ಲಾರಿ - ಮೆಡಿಕಲ್ಸ್ -ಸರ್ಕಾರಿ ನೌಕರರು -ಶಾಪಿಂಗ್ ಮಾಲ್ - ಆಸ್ಪತ್ರೆ -ಬ್ಯಾಂಕ್ ಸರ್ಕಾರಿ ಕಛೇರಿಗಳು ಪೆಟ್ರೋಲ್ ಬಂಕ್ -ಐಟಿ ಬಿಟಿ ಕಂಪನಿಗಳು - ಬಿಎಂಟಿಸಿ - ಕೆಎಸ್ಆರ್ಟಿಸಿ. -ಆಟೋ ಟ್ಯಾಕ್ಸಿ, ಎಪಿಎಂಎಸ್ ಮಾರುಕಟ್ಟೆ. -ಮೆಟ್ರೋ - ಮಾರುಕಟ್ಟೆ, ಶಾಪಿಂಗ್ ಮಾಲ್, ಅಂಗಡಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img