Sunday, August 9, 2026

#karnatakalive

Rajat Ullagaddi : ರಜತ್ ಉಳ್ಳಾಗಡ್ಡಿ ಮನೆಯನ್ನು ಪರಿಶೀಲಿಸಿದ ಅರಣ್ಯ ಅಧಿಕಾರಿಗಳು

Hubballi News : ರಾಜ್ಯದಲ್ಲಿ ಹುಲಿ ಉಗುರಿನ ಸದ್ದು ಜೋರಾಗಿದೆ. ವಾಣಿಜ್ಯನಗರಿ ಹುಬ್ಬಳ್ಳಿಗೂ ಹುಲಿ ಉಗುರಿನ ನಂಟು ಸುತ್ತಿಕೊಂಡಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡನ ಮನೆಗೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಪೋಟೋ ಶೂಟಿಂಗ್ ವೇಳೆಯಲ್ಲಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಧರಿಸಿದ್ದ ಹುಲಿ...

Data Entry : 5980 ಡೇಟಾ ಎಂಟ್ರಿ ಆಪರೇಟ್ ನೇಮಕ; ಸರ್ಕಾರ ಸೂಚನೆ

Bangalore News : ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೂ ಒಂದರಂತೆ 5980 ಡೇಟಾ ಎಂಟ್ರಿ ಆಪರೇಟರ್‌ಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಸೂಚನೆ ನೀಡಿದೆ. ಗ್ರಾಮ ಪಂಚಾಯಿತಿಗಳಲ್ಲಿ ಕೆಲಸದ ಒತ್ತಡ ನಿರ್ವಹಣೆ ಹಿನ್ನೆಲೆಯಲ್ಲಿ ಈ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಸಂಬಂಧ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img