Sunday, September 8, 2024

karnatakalivenews

Tehsildar Vehicle : ರಸ್ತೆ ಮಧ್ಯೆ ಕೆಟ್ಟು ನಿಂತ ತಹಸೀಲ್ದಾರ್ ವಾಹನ

Athani : ಪಟ್ಟಣದ ಸಿನಾಳ -ತಂಗಡಿ ರಸ್ತೆ ಬದಿ ಅಥಣಿ ತಹಸೀಲ್ದಾರ್ ವಾಹನ ಕೆಟ್ಟು ಸುಮಾರು ಅರ್ಧ ಗಂಟೆ ರಸ್ತೆ ಮಧ್ಯೆ ನಿಂತಿರುವ ಘಟನೆ ನಡೆದಿದೆ. ಅಧಿಕಾರಿಯ ಕಾರು ಕೆಟ್ಟು ನಿಂತಿರುವುದನ್ನ ಗಮನಿಸಿದ ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಾರ್ವಜನಿಕ ಕಾರ್ಯಕ್ಕೆ ರಾತ್ರಿ ಹಗಲು ಸುತ್ತಾಡುವ ಸರ್ಕಾರಿ ಅಧಿಕಾರಿಗಳ ವಾಹನ ಹಳೆಯದಾದರೂ ವಾಹನ ಖರೀದಿಗೆ ಸರ್ಕಾರ...

Droupadi Murmu : ಇಂದು ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Bangalore News : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಅಕ್ಟೋಬರ್ 26) ಬೆಂಗಳೂರಿಗೆ ಆಗಮಿಸಲಿದ್ದಾರೆ. ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆಗೆ ಚಾಲನೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಜೆ...

ಪೃಥ್ವಿ ಅಂಬರ್ ನಟನೆಯ ‘ದೂರದರ್ಶನ’ ಅಂಗಳದಿಂದ ಬಂತು ಫಸ್ಟ್ ಪೋಸ್ಟರ್..!

https://www.youtube.com/watch?v=cSXlqL-ENic ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ಸುಕೇಶ್ ಅಂಡ್ ಟೀಂ..! ವಿಭಿನ್ನ ಕಂಟೆಂಟ್ ಮೂಲಕ ಟಾಕ್ ಕ್ರಿಯೇಟ್ ಮಾಡಿರುವ ದೂರದರ್ಶನ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ಪೃಥ್ವಿ ಅಂಬರ್, ಉಗ್ರಂ ಮಂಜು, ಹರಿಣಿ, ಸುಂದರ್, ಆಯಾನ ಕಾಣಿಸಿಕೊಂಡಿದ್ದು, ಜೊತೆಗೆ ದೂರದರ್ಶನವಿರುವ ಪೋಸ್ಟರ್ ಸಿನಿಮಾ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img