state news
ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದತ್ತ ಪದೇ ಪದೇ ಭೇಟಿ ನೀಡುತ್ತಿದ್ದಾರೆ, ಇದೀಗ ಪನಃ ಐದನೇ ಬಾರಿಯೂ ಮತಭೇಟೆಗೆ ಮೋದಿ ಬಂದಿದ್ದು, ಅಭಿವೃದ್ಧಿ ಕಾಯಗಳಿಂದ ಮತಭೇಟೆಗೆ ಇಳಿದ ಮೋದಿ ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಶಿವಮೊಗ್ಗದತ್ತ ಬಂದಿದ್ದಾರೆ.
ಇನ್ನು ರೋಡ್ ಶೋ ಕೂಡ ನಡೆಯಲಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ....
state news
ರಾಯಚೂರು(ಫೆ.27): 2023 ರ ಚುನಾವಣೆ ಇನ್ನೇನು ಸನೀಹದಲ್ಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಗಳು ಕೂಡ ಬಲು ಜೋರಾಗಿದೆ, ಜೊತೆಗೆ ನಾಯಕರೂ ಕೂಡ ತಮ್ಮ ಪಕ್ಷದ ಪರವಾಗಿ ಜನರ ಜೊತೆ ಬೆರೆತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ, ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಗಳು ಅತ್ಯಂತ ಚುರುಕಿನಿಂದ ಚುನಾವಣಾ ತಂತ್ರಗಳಲ್ಲಿ ಬಿಝಿಯಾಗಿದ್ಧಾರೆ.
ನಾವು ಸಾಮಾನ್ಯವಾಗಿ ಹೇಳೋ ಹರಕೆ, ನಮ್ಮ...
ಬೆಂಗಳೂರು(ಫೆ.11): ಬೆಂಗಳೂರು ಟ್ರಾಫಿಕ್ ಸಮಸ್ಯೆ ಅಂದ್ರೆ ಅದು ಎಂದಿಗೂ ಮುಗಿಯದ ಮಾತು. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಜನಸಂಖ್ಯೆಯ ಮಧ್ಯೆ ಸ್ವಲ್ಪ ಯಾಮಾರಿದರೆ, ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದರೆ, ಖಂಡಿತವಾಗಲೂ ಹಣ ಪಾವತಿ ಮಾಡಲೇ ಬೇಕಾಗುವುದು ನಿಜ, ಆದ್ರೆ ಇತ್ತೀಚೆಗೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದರೆ, ಕೇವಲ ಶೇ.50 ರಷ್ಟು ಅಷ್ಟೇ ಹಣ ಪಾವತಿ ಮಾಡಬೇಕು...
political News
ಬೆಂಗಳೂರು(ಫೆ.11): ಈಗಾಗಲೇ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ತಮ್ಮ ಪಕ್ಷದ ಬಗ್ಗೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾತ್ರೆಗಳನ್ನು ಕೈಗೊಳ್ಳುತ್ತಿವೆ. ಕಾಂಗ್ರಸ್ ಪಕ್ಷ ಕೂಡ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರನ್ನು ತಲುಪಲು ಮುಂದಾಗಿದೆ.
ಇದೀಗ ಕಾಂಗ್ರೆಸ್ ಪಕ್ಷ ಯಾದಗಿರಿಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿದ್ದು, ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ...
Budget Session:
ಬೆಂಗಳೂರು(ಫೆ.10): ಕರ್ನಾಟಕದ ಕೊನೆಯ ಬಜೆಟ್ ಮಂಡನೆ ಇದೇ ಫೆ.17 ರಂದು ಮಂಡನೆಯಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಕೊನೇ ಬಜೆಟ್ ಮಂಡನೆ ಇದಾಗಿದ್ದು, ಇಂದಿನಿಂದ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಫೆ.24ರವರೆಗೂ ವಿಧಾನಸೌಧ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ ಭದ್ರತಾ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೆ ತರಲಾಗಿದೆ.
ಈ ಪ್ರದೇಶದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ....
Political News
ಬೆಂಗಳೂರು(ಫೆ.7): ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಕೊಟ್ಟ ಹೇಳಿಕೆ ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಮಾಜದಲ್ಲಿ ನನ್ನ ಹೇಳಿಕೆಯನ್ನು ಒಬ್ಬೊಬ್ಬರು ಒಂದೊಂದು ರೀತಿಯ ಅರ್ಥ ಕಲ್ಪಿಸುತ್ತಾರೆ. ನಾನು ಜಾತಿಗೆ ಪ್ರಾಧಾನ್ಯತೆ ಕೊಟ್ಟಿಲ್ಲ, ಜಾತಿಯ ಹೆಸರಲ್ಲಿ ರಾಜಕೀಯ ಮಾಡಿಲ್ಲ. ಜಾತಿ ಮೀರಿ ಕೆಲಸ ಮಾಡಿದ್ದೇನೆ ಎಂದರು.
ನಮ್ಮ ಕುಟುಂಬ ಪ್ರತೀ...
ಭೋಪಾಲ್: ಕರ್ನಾಟಕದ ದಿವ್ಯಾ ಟಿಎಸ್ ಸೋಮವಾರ ಮುಕ್ತಾಯಗೊಂಡ 65ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕದ ನಿಕಟ ಹೋರಾಟದಲ್ಲಿ ಉತ್ತರ ಪ್ರದೇಶದ ಸಂಸ್ಕೃತಿ ಬನಾ ವಿರುದ್ಧ ತಮ್ಮ ಚೊಚ್ಚಲ ಮಹಿಳಾ 10 ಮೀಟರ್ ಏರ್ ಪಿಸ್ತೂಲ್ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು. ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ದಿವ್ಯಾ 16-14 ರಲ್ಲಿ ಸಂಸ್ಕೃತಿಯನ್ನು ಸೋಲಿಸಿದರು ಮತ್ತು...
ನಟಿ ರಾಗಿಣಿ ಲಾ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆದರೆ ಮುಂದೆ ಯಾವ ಸಿನಿಮಾಗಳಲ್ಲಿಯೂ ನಟನೆ ಕಂಟಿನ್ಯೂ ಮಾಡಲಿಲ್ಲ. ಯಾಕಂದ್ರೆ ತಮಗಿಷ್ಟವಾದ ಕಥೆ ಅವರ ಬಳಿ ಬರದ ಕಾರಣ, ಯಾವ ಸಿನಿಮಾಗಳಲ್ಲಿಯೂ ಮುಂದೆ ರಾಗಿಣಿ ಪ್ರಜ್ವಲ್ ನಟಿಸಿಲ್ಲವಂತೆ. ಅದೇ ಡ್ಯಾನ್ಸ್ ಸಬ್ಜೆಕ್ಟ್ ಇರೋ ಕಥೆಯ ಸಿನಿಮಾದಲ್ಲಿ ನಟಿಸೋಕೆ ಬಹಳ ಇಷ್ಟವಿದೆ ಅನ್ನೋ...
ಸಾಮಾನ್ಯವಾಗಿ ನಟ,ನಟಿಯರ ಬಗ್ಗೆ ಗಾಂಧೀನಗರದಲ್ಲಿ ಗಾಸಿಪ್ಗಳು ಹಬ್ಬುತ್ತಲೇ ಇರುತ್ತವೆ. ಅದರಂತೆ ಇದೀಗ ನಟ ಯಶ್ ಬಗ್ಗೆ ಸ್ಪೋಟಕ ಸುದ್ದಿಯೊಂದು ಹೊರಬಿದ್ದಿದೆ. ಕೆಜಿಎಫ್-2 ನಟ ಯಶ್ ಸಿನಿ ಕರಿಯರ್ ನಲ್ಲಿ ಅತಿ ದೊಡ್ಡ ತಿರುವು ಅಂದರೆ ತಪ್ಪಾಗೋದಿಲ್ಲ. ಸದ್ಯ ಯಶಸ್ಸನ್ನ ಸಂಭ್ರಮಿಸುತ್ತಿರೋ ರಾಕಿಭಾಯ್ಗೆ ಈಗ ಗಾಂಧೀನಗರದಲ್ಲಷ್ಟೇ ಅಲ್ಲ,ಇಡೀ ವಿಶ್ವದಲ್ಲೇ ಅಭಿಮಾನಿಗಳು ಹುಟ್ಟುಕೊಂಡಿದ್ದಾರೆ.
ಸೋಶಿಯಲ್ ಮೀಡಿಯಾದಲಂತೂ ದಿಢೀರಂತ ಫಾಲೋವರ್ಸ್...
ಪೋಸ್ಟರ್ ಮೂಲಕಾನೇ ಕುತೂಹಲ ಹುಟ್ಟಿಸಿದ ಚಿತ್ರತಂಡ..!
ಟಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು "ಸರ್ಕಾರು ವಾರಿ ಪಾಟ". ಸೂಪರ್ ಸ್ಟಾರ್ ಪ್ರಿನ್ಸ್ ಮಹೇಶ್ ಬಾಬು ಹಾಗೂ ಕೀರ್ತಿ ಸುರೇಶ್ ನಟಿಸಿರೋ ಈ ಸಿನಿಮಾದ ಟೀಸರ್ ಹಾಗೂ ಸಾಂಗ್ಸ್ ಈಗಾಗಲೇ ಸಾಕಷ್ಟು ಸೌಂಡ್ ಮಾಡ್ತಿದೆ. ಜೊತೆಗೆ ಮಹೇಶ್ ಬಾಬು ಹುಟ್ಟು ಹಬ್ಬದ ದಿನ ರಿಲೀಸಾಗಿದ್ದ ಬರ್ತಡೇ ಬ್ಲಾಸ್ಟರ್ ಟೀಸರ್...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...