Political News
ಬೆಂಗಳೂರು(ಫೆ.7): ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಕೊಟ್ಟ ಹೇಳಿಕೆ ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಮಾಜದಲ್ಲಿ ನನ್ನ ಹೇಳಿಕೆಯನ್ನು ಒಬ್ಬೊಬ್ಬರು ಒಂದೊಂದು ರೀತಿಯ ಅರ್ಥ ಕಲ್ಪಿಸುತ್ತಾರೆ. ನಾನು ಜಾತಿಗೆ ಪ್ರಾಧಾನ್ಯತೆ ಕೊಟ್ಟಿಲ್ಲ, ಜಾತಿಯ ಹೆಸರಲ್ಲಿ ರಾಜಕೀಯ ಮಾಡಿಲ್ಲ. ಜಾತಿ ಮೀರಿ ಕೆಲಸ ಮಾಡಿದ್ದೇನೆ ಎಂದರು.
ನಮ್ಮ ಕುಟುಂಬ ಪ್ರತೀ...
ಭೋಪಾಲ್: ಕರ್ನಾಟಕದ ದಿವ್ಯಾ ಟಿಎಸ್ ಸೋಮವಾರ ಮುಕ್ತಾಯಗೊಂಡ 65ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕದ ನಿಕಟ ಹೋರಾಟದಲ್ಲಿ ಉತ್ತರ ಪ್ರದೇಶದ ಸಂಸ್ಕೃತಿ ಬನಾ ವಿರುದ್ಧ ತಮ್ಮ ಚೊಚ್ಚಲ ಮಹಿಳಾ 10 ಮೀಟರ್ ಏರ್ ಪಿಸ್ತೂಲ್ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು. ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ದಿವ್ಯಾ 16-14 ರಲ್ಲಿ ಸಂಸ್ಕೃತಿಯನ್ನು ಸೋಲಿಸಿದರು ಮತ್ತು...
ನಟಿ ರಾಗಿಣಿ ಲಾ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆದರೆ ಮುಂದೆ ಯಾವ ಸಿನಿಮಾಗಳಲ್ಲಿಯೂ ನಟನೆ ಕಂಟಿನ್ಯೂ ಮಾಡಲಿಲ್ಲ. ಯಾಕಂದ್ರೆ ತಮಗಿಷ್ಟವಾದ ಕಥೆ ಅವರ ಬಳಿ ಬರದ ಕಾರಣ, ಯಾವ ಸಿನಿಮಾಗಳಲ್ಲಿಯೂ ಮುಂದೆ ರಾಗಿಣಿ ಪ್ರಜ್ವಲ್ ನಟಿಸಿಲ್ಲವಂತೆ. ಅದೇ ಡ್ಯಾನ್ಸ್ ಸಬ್ಜೆಕ್ಟ್ ಇರೋ ಕಥೆಯ ಸಿನಿಮಾದಲ್ಲಿ ನಟಿಸೋಕೆ ಬಹಳ ಇಷ್ಟವಿದೆ ಅನ್ನೋ...
ಸಾಮಾನ್ಯವಾಗಿ ನಟ,ನಟಿಯರ ಬಗ್ಗೆ ಗಾಂಧೀನಗರದಲ್ಲಿ ಗಾಸಿಪ್ಗಳು ಹಬ್ಬುತ್ತಲೇ ಇರುತ್ತವೆ. ಅದರಂತೆ ಇದೀಗ ನಟ ಯಶ್ ಬಗ್ಗೆ ಸ್ಪೋಟಕ ಸುದ್ದಿಯೊಂದು ಹೊರಬಿದ್ದಿದೆ. ಕೆಜಿಎಫ್-2 ನಟ ಯಶ್ ಸಿನಿ ಕರಿಯರ್ ನಲ್ಲಿ ಅತಿ ದೊಡ್ಡ ತಿರುವು ಅಂದರೆ ತಪ್ಪಾಗೋದಿಲ್ಲ. ಸದ್ಯ ಯಶಸ್ಸನ್ನ ಸಂಭ್ರಮಿಸುತ್ತಿರೋ ರಾಕಿಭಾಯ್ಗೆ ಈಗ ಗಾಂಧೀನಗರದಲ್ಲಷ್ಟೇ ಅಲ್ಲ,ಇಡೀ ವಿಶ್ವದಲ್ಲೇ ಅಭಿಮಾನಿಗಳು ಹುಟ್ಟುಕೊಂಡಿದ್ದಾರೆ.
ಸೋಶಿಯಲ್ ಮೀಡಿಯಾದಲಂತೂ ದಿಢೀರಂತ ಫಾಲೋವರ್ಸ್...
ಪೋಸ್ಟರ್ ಮೂಲಕಾನೇ ಕುತೂಹಲ ಹುಟ್ಟಿಸಿದ ಚಿತ್ರತಂಡ..!
ಟಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು "ಸರ್ಕಾರು ವಾರಿ ಪಾಟ". ಸೂಪರ್ ಸ್ಟಾರ್ ಪ್ರಿನ್ಸ್ ಮಹೇಶ್ ಬಾಬು ಹಾಗೂ ಕೀರ್ತಿ ಸುರೇಶ್ ನಟಿಸಿರೋ ಈ ಸಿನಿಮಾದ ಟೀಸರ್ ಹಾಗೂ ಸಾಂಗ್ಸ್ ಈಗಾಗಲೇ ಸಾಕಷ್ಟು ಸೌಂಡ್ ಮಾಡ್ತಿದೆ. ಜೊತೆಗೆ ಮಹೇಶ್ ಬಾಬು ಹುಟ್ಟು ಹಬ್ಬದ ದಿನ ರಿಲೀಸಾಗಿದ್ದ ಬರ್ತಡೇ ಬ್ಲಾಸ್ಟರ್ ಟೀಸರ್...
ಹಿಂದಿ ರಾಷ್ಟ್ರೀಯ ಭಾಷೆಯೆಂದು ನಟ ಅಜಯ್ ದೇವ್ಗನ್ ಕನ್ನಡದ ನಟ ಕಿಚ್ಚ ಸುದೀಪ್ ವಿರುದ್ಧ ಟ್ವೀಟ್ ಮಾಡಿ ಕನ್ನಡಿಗರನ್ನ ರೊಚ್ಚಿಗೇಳುವಂತೆ ಮಾಡಿದರು. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಯಾವ ಮಟ್ಟಿಗೆ ಸಂಚಲನ ಮೂಡಿಸಿತೆಂದ್ರೆ ಟ್ವಿಟ್ಟರ್ನಲ್ಲಿ ನಂಬರ್-1 ಟ್ರೆಂಡಿಂಗ್ನಲ್ಲಿತ್ತು.
ಬಳಿಕ ಕಿಚ್ಚನ ಒಂದೇ ಒಂದು ಟಕ್ಕರ್ ಟ್ವೀಟ್ಗೆ ಗಬ್ಚುಪ್ ಆಗಿದ್ದ ಬಾಲಿವುಡ್ ನಟ ಅಜಯ್ ದೇವ್ಗನ್ಗೆ ಇಡೀ...
ನಾನ್ ಬರೋವರೆಗೂ ಮಾತ್ರ ಬೇರೆಯವ್ರ್ ಹವಾ..ನಾನ್ ಬಂದ್ಮೇಲೆ ನಂದೇ ಹವಾ. ಈ ಡೈಲಾಗ್ ಬರೀ ಸಿನಿಮಾಗಷ್ಟೇ ಸೀಮಿತವಾಗಿಲ್ಲ,ಬದಲಾಗಿ ನಟ ಯಶ್ ರಿಯಲ್ ಲೈಫ್ಗೂ ಕಂಪ್ಲೀಟಾಗಿ ಸೂಟ್ ಆಗಿದೆ. ಚಿತ್ರಮಂದಿರಗಳಿಗೂ ತೂಫಾನ್ ಎಂಟ್ರಿ ಕೊಟ್ಟಾದ್ಮೇಲೆ ಬೇರೆಲ್ಲಾ ಸಿನಿಮಾಗಳ ಸೌಂಡು ಫುಲ್ ಟುಸ್ ಪಟಾಕಿಯಾಗೋಯ್ತು. ಕಳೆದ ಎರಡು ವಾರಗಳಿಂದ ಕೆಜಿಎಫ್-2 ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದ್ದು, ಅಂದುಕೊಂಡಂತೆ ಬಾಕ್ಸಾಫೀಸ್ನಲ್ಲಿ...
ಇತ್ತೀಚಿಗೆ ಚಿತ್ರರಂಗದಲ್ಲಿ ನಟಿಮಣಿಯರ ಪೋಟೋಶೂಟ್ ತೀರಾ ಕಾಮನ್ ಆಗಿಬಿಟ್ಟಿದೆ. ಅದರಲ್ಲೂ ಪ್ರೆಗ್ನೆನ್ಸಿ ಫೋಟೋಶೂಟ್ ಹೆಣ್ಣುಮಕ್ಕಳಿಗೆ ಮ್ಯಾಂಡೆಟರಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಶೂಟ್ಗಳು ಇತ್ತೀಚಿಗೆ ಸಿಕ್ಕಾಪಟ್ಟೆ ಹರಿದಾಡ್ತಿರುತ್ತೆ.
ಇದೀಗ ಬಹುಬಾಷಾ ನಟಿ ಸಂಜನಾ ಗಲ್ರಾನಿ ಸಹ ಪೋಟೋಶೂಟ್ ಮಾಡಿಸಿದ್ದಾರೆ. ಇದು ನಾರ್ಮಲ್ ಫೋಟೋಶೂಟ್ ಅಲ್ಲ, ಬದಲಿಗೆ ಸಂಜನಾರ ಬೇಬಿ ಬಂಪ್ ಫೋಟೋಶೂಟ್. ಇದೀಗ ತುಂಬು ಗರ್ಭಿಣಿಯಾಗಿರೋ...
ಸ್ಯಾಂಡಲ್ವುಡ್ ಅಧ್ಯಕ್ಷ ನಟ ಶರಣ್ ನಟಿಸಿರೋ ಬಹುನಿರೀಕ್ಷಿತ ಸಿನಿಮಾ ಅವತಾರ ಪುರುಷ..ಮೇ-6ರಂದು ಥಿಯೇಟರ್ಗೆ ಎಂಟ್ರಿ ಕೊಡಲು ಸಜ್ಜಾಗಿರೋ ನಟ ಶರಣ್ಗೆ ಈಗ ನಟೋರಿಯಸ್ ಶಿವ ಸಾಥ್ ಕೊಡಲಿದ್ದಾರೆ. ಇದುವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಅಧ್ಯಕ್ಷನ ನಾನಾ ಅವತಾರಗಳನ್ನ ನೋಡಿ ಎಂಜಾಯ್ ಮಾಡಿದ್ದೀರ. ಆದರೆ ಈ ಅವತಾರ ಪುರುಷ ಒಂದಲ್ಲಾ ಎರಡಲ್ಲಾ ಬರೋಬ್ಬರಿ ಹತ್ತು ಅವತಾರಗಳಲ್ಲಿ ನಿಮ್ಮ...
ಏಪ್ರಿಲ್-14ರಂದು ಕೆಜಿಎಫ್-2 ಸಿನಿಮಾ ರಿಲೀಸಾಯ್ತು. ಇವತ್ತಿಗೂ ಮೊದಲ ದಿನದಂತೆಯೇ ಅಭಿಮಾನಿಗಳು ಥಿಯೇಟರ್ಗೆ ಹೋಗಿ ಸಿನಿಮಾನ ನೋಡಿ ಎಂಜಾಯ್ ಮಾಡ್ತಿದ್ದಾರೆ ಜೊತೆಗೆ ಅಷ್ಟೇ ಫ್ರೆಶ್ ರೆಸ್ಪಾನ್ಸ್ ಈಗಲೂ ಎಲ್ಲೆಡೆ ಕಂಟಿನ್ಯೂ ಆಗ್ತಿದೆ. ಹೀಗಿರುವಾಗ ಕೆಜಿಎಫ್-2 ಬಿಡುಗಡೆಯ ವೇಳೆ ಕನ್ನಡ ಚಿತ್ರರಂಗದಲ್ಲಿ ಬೇರ ಯಾವ ಸಿನಿಮಾಗಳು ರಿಲೀಸಾಗಲಿಲ್ಲ. ಹೀಗಾಗಿ ಕಳೆದೊಂದು ವಾರದಿಂದ ರಾಕಿಭಾಯ್ದೇ ಎಲ್ಲೆಡೆ ಹವಾ ಆಗಿದ್ದು,...
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
https://youtu.be/knmwaSeNL7g
ನಮ್ಮ ದೇಶದಲ್ಲಿ ಗೋಡ್ಸೆಯಂಥವರನ್ನು...