ಇತ್ತೀಚಿಗೆ ಚಿತ್ರರಂಗದಲ್ಲಿ ನಟಿಮಣಿಯರ ಪೋಟೋಶೂಟ್ ತೀರಾ ಕಾಮನ್ ಆಗಿಬಿಟ್ಟಿದೆ. ಅದರಲ್ಲೂ ಪ್ರೆಗ್ನೆನ್ಸಿ ಫೋಟೋಶೂಟ್ ಹೆಣ್ಣುಮಕ್ಕಳಿಗೆ ಮ್ಯಾಂಡೆಟರಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಶೂಟ್ಗಳು ಇತ್ತೀಚಿಗೆ ಸಿಕ್ಕಾಪಟ್ಟೆ ಹರಿದಾಡ್ತಿರುತ್ತೆ.
ಇದೀಗ ಬಹುಬಾಷಾ ನಟಿ ಸಂಜನಾ ಗಲ್ರಾನಿ ಸಹ ಪೋಟೋಶೂಟ್ ಮಾಡಿಸಿದ್ದಾರೆ. ಇದು ನಾರ್ಮಲ್ ಫೋಟೋಶೂಟ್ ಅಲ್ಲ, ಬದಲಿಗೆ ಸಂಜನಾರ ಬೇಬಿ ಬಂಪ್ ಫೋಟೋಶೂಟ್. ಇದೀಗ ತುಂಬು ಗರ್ಭಿಣಿಯಾಗಿರೋ...
ಸ್ಯಾಂಡಲ್ವುಡ್ ಅಧ್ಯಕ್ಷ ನಟ ಶರಣ್ ನಟಿಸಿರೋ ಬಹುನಿರೀಕ್ಷಿತ ಸಿನಿಮಾ ಅವತಾರ ಪುರುಷ..ಮೇ-6ರಂದು ಥಿಯೇಟರ್ಗೆ ಎಂಟ್ರಿ ಕೊಡಲು ಸಜ್ಜಾಗಿರೋ ನಟ ಶರಣ್ಗೆ ಈಗ ನಟೋರಿಯಸ್ ಶಿವ ಸಾಥ್ ಕೊಡಲಿದ್ದಾರೆ. ಇದುವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಅಧ್ಯಕ್ಷನ ನಾನಾ ಅವತಾರಗಳನ್ನ ನೋಡಿ ಎಂಜಾಯ್ ಮಾಡಿದ್ದೀರ. ಆದರೆ ಈ ಅವತಾರ ಪುರುಷ ಒಂದಲ್ಲಾ ಎರಡಲ್ಲಾ ಬರೋಬ್ಬರಿ ಹತ್ತು ಅವತಾರಗಳಲ್ಲಿ ನಿಮ್ಮ...
ಏಪ್ರಿಲ್-14ರಂದು ಕೆಜಿಎಫ್-2 ಸಿನಿಮಾ ರಿಲೀಸಾಯ್ತು. ಇವತ್ತಿಗೂ ಮೊದಲ ದಿನದಂತೆಯೇ ಅಭಿಮಾನಿಗಳು ಥಿಯೇಟರ್ಗೆ ಹೋಗಿ ಸಿನಿಮಾನ ನೋಡಿ ಎಂಜಾಯ್ ಮಾಡ್ತಿದ್ದಾರೆ ಜೊತೆಗೆ ಅಷ್ಟೇ ಫ್ರೆಶ್ ರೆಸ್ಪಾನ್ಸ್ ಈಗಲೂ ಎಲ್ಲೆಡೆ ಕಂಟಿನ್ಯೂ ಆಗ್ತಿದೆ. ಹೀಗಿರುವಾಗ ಕೆಜಿಎಫ್-2 ಬಿಡುಗಡೆಯ ವೇಳೆ ಕನ್ನಡ ಚಿತ್ರರಂಗದಲ್ಲಿ ಬೇರ ಯಾವ ಸಿನಿಮಾಗಳು ರಿಲೀಸಾಗಲಿಲ್ಲ. ಹೀಗಾಗಿ ಕಳೆದೊಂದು ವಾರದಿಂದ ರಾಕಿಭಾಯ್ದೇ ಎಲ್ಲೆಡೆ ಹವಾ ಆಗಿದ್ದು,...
ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಕಿರುಚಿತ್ರ ನಿರ್ದೇಶನ ಉತ್ತಮ ವೇದಿಕೆಯಾಗಿದೆ. ಬೆಳ್ಳಿತೆರೆಯ ಮೇಲೆ ದೊಡ್ಡ ಚಿತ್ರಗಳನ್ನು ನಿರ್ದೇಶಿಸುವ ಆಸೆ ಹೊತ್ತ ಯುವ ಉತ್ಸಾಹಿ ಯುವಕರು, ತಮ್ಮ ಮೊದಲ ಪ್ರಯತ್ನವಾಗಿ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.ಮೂಲತಃ ರಂಗಭೂಮಿ ಕಲಾವಿದ, ಅಭಿನಯ ತರಂಗ ಹಾಗೂ ವಿಜಯನಗರ ಬಿಂಬದಲ್ಲಿ ನಾಟಕಗಳಲ್ಲಿ ಅಭಿನಯ. ಆನಂತರ ALL OK ಸೇರಿದಂತೆ ಕನ್ನಡದ ಸುಪ್ರಸಿದ್ಧ rappers...
ಡಾ.ರಾಜ್ಕುಮಾರ್, ವಿಷ್ಣುವರ್ಧನ್ ಅಂತವರನ್ನೂ ಬಾಲಿವುಡ್ ಗುರುತಿಸಲಿಲ್ಲ..! ಬಿಟೌನ್ ಬಗ್ಗೆ ಮೆಗಾಸ್ಟಾರ್ ಬೇಸರ.!
ಸದ್ಯ ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್ಗನ್ ನಡುವೆ ನಡೆದ ಟ್ವೀಟ್ಸಮರವೇ ಸಖತ್ ಸುದ್ದಿಯಾಗ್ತಿದೆ. ನಿನ್ನೆಯೇ ಈ ಟ್ವೀಟ್ಸಮರಕ್ಕೆ ಅಂತ್ಯ ಹಾಡಿದ್ದ ಕಿಚ್ಚ ಒಂದೇ ಒಂದು ಖಡಕ್ ಟ್ವೀಟ್ ಮೂಲಕ ಬಾಲಿವುಡ್ನ ಬಾಯ್ ಮುಚ್ಚಿಸಿದ್ರು. ಇದರ ಬೆನ್ನಲ್ಲೆ...
ಸೌತ್ ಸಿನಿರಂಗದಲ್ಲೀಗ ಸಿನಿಮಾಗಳ ಸೆನ್ಸೇಶನ್ ಬದಲಿಗೆ ಭಾಷೆಗಳ ಸಂಚಲನ ಜೋರಾಗಿದೆ. ಕಿಚ್ಚನ ಒಂದೇ ಒಂದು ಟ್ವೀಟ್ ಕನ್ನಡಿಗರನ್ನ ಒಗ್ಗಟ್ಟಾಗಿ ನಿಲ್ಲುವಂತೆ ಮಾಡಿದೆ. ಅಷ್ಟೇ ಅಲ್ಲ ಇಡೀ ಸೌತ್ ಇಂಡಿಯಾ ಒಂದಾಗಿ ನಿಂತಿದೆ. ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್ಗನ್ ನಡುವಿನ ಟ್ವೀಟ್ ಸಮರ ಈಗ ರಾಷ್ಟಿçÃಯ
ಮಟ್ಟದಲ್ಲಿ ಸದ್ದು...
ಬಿಡುಗಡೆಗೂ ಪೂರ್ವದಲ್ಲೇ ತೆಲುಗು, ತಮಿಳಿಗೆ ಭಾರಿ ಮೊತ್ತಕ್ಕೆ ಮಾರಾಟವಾದ ರಾಮ್ ತೇಜ್ ನಿರ್ದೇಶನದ "ಭೈರವ"..!
ವಿಸೀಕಾ ಪಿಲಂಸ್ ಸಂಸ್ಥೆಯಡಿಯಲ್ಲಿ ನಿರ್ಮಾಣವಾಗಿರುವ "ಭೈರವ" ಚಿತ್ರ ಮೇಕಿಂಗ್ ನಿಂದಲೆ ಸದ್ದು ಮಾಡಿದೆ. ಚಿತ್ರೀಕರಣ ಮುಕ್ತಾಯವಾಗಿದ್ದು, ಹಿನ್ನೆಲೆ ಸಂಗೀತದಿಂದ "ಭೈರವ" ಸಿಂಗಾರವಾಗುತ್ತಿದ್ದಾನೆ. ರಾಮ್ ತೇಜ್ ನಿರ್ದೇಶನದ ಈ ಚಿತ್ರ ತೆರೆಗೆ ಬರುವ ಮೊದಲೆ ಪ್ರಸಿದ್ದವಾಗುತ್ತಿದೆ. "ಭೈರವ" ಚಿತ್ರದ
ತಮಿಳು, ತೆಲುಗು ಹಕ್ಕುಗಳನ್ನು...
ವಿಶ್ವದಾದ್ಯಂತ ಸದ್ದು ಮಾಡುತ್ತಿರೋ ಕನ್ನಡದ ಕೆಜಿಎಫ್ ಚಾಪ್ಟರ್-2 ಸಿನಿಮಾ ಸದ್ಯ ಭಾಕ್ಸಾಫೀಸ್ನಲ್ಲಿ ಸಾವಿರ ಕೋಟಿ ಗಳಿಸುವತ್ತ ಮುನ್ನುಗ್ತಿದೆ. ಈ ಸಂಭ್ರಮದ ಸಕ್ಸಸ್ ಅಲೆಯಲ್ಲಿರೋ ಕೆಜಿಎಫ್ ಚಿತ್ರತಂಡ ಪಾರ್ಟ್-3ಗಾಗಿ ಸಜ್ಜಾಗ್ತಿದೆ. ಈ ಮಧ್ಯೆ ಕೆಜಿಎಫ್ ಕ್ಯಾಪ್ಟನ್ ಪ್ರಶಾಂತ್ ನೀಲ್ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಬಿಗ್ ನ್ಯೂಸನ್ನ ಕೊಟ್ಟಿದ್ದಾರೆ.
ನಿಮಗೆಲ್ಲಾ ಗೊತ್ತಿರೋ ಹಾಗೆ ಕೆಜಿಎಫ್-2 ರಿಲೀಸ್ಗೂ ಮೊದಲು ನೀಲ್...
ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ "ಹೆಡ್ ಬುಷ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲೇ ಚಿತ್ರದ ಚಿತ್ರೀಕರಣ ನಡೆದಿದೆ. ಡಾಲಿ ಧನಂಜಯ ಜಯರಾಜ್ ಅವರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸುತ್ತಿದ್ದಾರೆ. 1970 ರ ಬೆಂಗಳೂರಿನ ಭೂಗತ ಜಗತ್ತನ್ನು ಶೂನ್ಯ ಈ ಚಿತ್ರದಲ್ಲಿ ತೋರಿಸಲು...
ಏಪ್ರಿಲ್-೨೪ ರಂದು ನಟಸಾರ್ವಭೌಮ ಡಾ.ರಾಜ್ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯದ ಹಲವೆಡೆ ಅಭಿಮಾನಿಗಳು ಕಾರ್ಯಕ್ರಮಗಳನ್ನ ನೆರವೇರಿಸಿ ಸಂಭ್ರಮಿಸ್ತಾರೆ. ಅದರಂತೆಯೇ ಈ ದಿನ ಅಣ್ಣಾವ್ರ ಕುಡಿ ಡಾ.ಶಿವರಾಜ್ಕುಮಾರ್ ದೊಡ್ಮನೆ ಅಭಿಮಾನಿಗಳಿಗೆ ಸ್ಪೆಷಲ್ ಸುದ್ದಿ ಕೊಟ್ಟಿದ್ದಾರೆ.
ಅಣ್ಣಾವ್ರ ಜನ್ಮದಿನದಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಹೊಸ ಸಿನಿಮಾದ ಫಸ್ಟ್ ಲುಕ್ ಅನಾವರಣ ಆಗಿದೆ. ಈ ಚಿತ್ರಕ್ಕೆ 'ಗೋಸ್ಟ್' ಎಂದು...