Friday, August 7, 2026

KarnatakaRain

ಸೆಪ್ಟೆಂಬರ್ 11ರವರೆಗೂ ರಾಜ್ಯದಲ್ಲಿ ಭಾರೀ ಮಳೆ!

ಮುಂದಿನ ಎರಡು ಮೂರೂ ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ ಭಾರಿ ಮಳೆಯ ಎಚ್ಚರಿಕೆಯನ್ನ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದೆ. ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ, ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ...

ರಾಜ್ಯ ಪ್ರವಾಸಕ್ಕೆ ಹೊರಟ ನಿಖಿಲ್ – ರೈತರ ಸಾಲಮನ್ನಾಗೆ ಆಗ್ರಹ!

ರಾಜ್ಯದ ಹಲವೆಡೆ ಭಾರೀ ಮಳೆ ಮತ್ತು ಪ್ರವಾಹ ಸಂಭವಿಸಿದೆ. ಇದರಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ರೈತರಿಗೆ ಬೆಂಬಲ ಸೂಚಿಸುತ್ತೆ. ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ರಾಜ್ಯವ್ಯಾಪಿ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು JDS ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಮಳೆಹಾನಿಯಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ....
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img