Tuesday, April 28, 2026

Karnatakas Real Singam Annamalai

ಮಠದಲ್ಲಿ ಸಿಂಗಂ ಅಣ್ಣಾಮಲೈ..!

ಕರ್ನಾಟಕ ಟಿವಿ : ಪೊಲೀಸ್ ಇಲಾಖೆಗೆ ರಾಜೀನಾಮೆ ಕೊಟ್ಟಿರುವ ನಮ್ಮ ಸಿಂಗಂ ಅಣ್ಣಾಮಲೈ ಮಠಕ್ಕೆ ಭೇಟಿ ನೀಡಿದ್ರು.. ರಾಜೀನಾಮೆ ನೀಡಿದ ನಂತರ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಿರುವಅಣ್ಣಾ ಮಲೈ ಇಂದು ಉತ್ತರ ಕನ್ನಡ ಜಿಲ್ಲೆ ಶಿರಸಿಯ ಸೋಂದಾ ಊರಿನ ವಾಧಿರಾಜ ಮಠಕ್ಕೆ ಭೇಟಿ ನೀಡಿದ್ರು. ಶ್ರೀಗಳ ಜೊತೆ ಆಧ್ಯಾತ್ಮದ ಬಗ್ಗೆ ಅಣ್ಣಾಮಲೈ ಚರ್ಚೆ ಸ್ನೇಹಿತರೊಂದಿಗೆ ಮಠಕ್ಕೆ ಭೇಟಿ ನೀಡಿದ್ದ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img