Karnataka ರಾಜ್ಯದಲ್ಲಿ ಇಂದಿನ ಕೋವಿಡ್-19 ಪ್ರಕರಣಗಳ ಸಂಖ್ಯೆ 32,793 ಕ್ಕೆ ತಲುಪಿದೆ. ಬೆಂಗಳೂರಿನಲ್ಲೂ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು. 22.284 ಕ್ಕೆ ತಲುಪಿದೆ. ರಾಜ್ಯದ ಪ್ರಸ್ತುತ ಪಾಸಿಟಿವಿಟಿ ದರ ಶೇ 15% ಏರಿಕೆಯಾಗಿದೆ. ಇಂದು ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 4,273 ಕ್ಕೆ ತಲುಪಿದೆ. 7 ಸಾವು ಸಂಭವಿಸಿದೆ.ಬೆಂಗಳೂರಿನಲ್ಲೇ 5 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಪ್ರಸ್ತುತ...
,
ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಸಂಭದಿಸಿದ0ತೆ ಎಚ್ಚೆತ್ತಿದ್ದು,ಪ್ರಯಾಣಕ್ಕೆ ಮಾರ್ಗಸೂಚಿಯನ್ನು ಹೊರಡಿಸಿದೆ, ಈ ವೇಳೆ ಕೆಎಸ್ಆರ್ಟಿಸಿ (KSRTC) ಬಸ್ಗಳು ಎಂದಿನಂತೆ ಸಂಚರಿಸಲಿವೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಗಳ (Bus) ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊವಿಡ್ಗೆ (Coronavirus) ಸರ್ಕಾರ ಹೇರಿರುವ ನಿಯಮ ಪಾಲನೆ ಮಾಡಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯ...