Monday, August 17, 2026

karnatakat tv

ಚಾಮರಾಜನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಕುಸಿದ ಚರಂಡಿ..!

www.karnatakatv.net: ಚಾಮರಾಜನಗರ : ಗುಂಡ್ಲುಪೇಟೆಯಲ್ಲಿ ನೆನ್ನೆ ಸುರಿದ ಭಾರಿ ಮಳೆಗೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಸರ್ಕಾರಿ ಶಾಲೆಯ ಎದುರು ಹೊಸದಾಗಿ ನಿರ್ಮಿಸಿರುವ ಚರಂಡಿ ಕುಸಿದು ಬಿದ್ದಿದೆ. ಕಾಮಗಾರಿ ಕಳಪೆಯಿಂದ ಕೂಡಿದ ಪರಿಣಾಮ ಚಲಿಸುತ್ತಿದ್ದ ಸರಕು ಸಾಗಣೆ ಭಾರೀ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಲು ಬಂದಾಗ ಚರಂಡಿ ಕುಸಿದು ಬಿದ್ದಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಆಗುವ ಅನಾಹುತವನ್ನು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img