Saturday, July 27, 2024

karnatakat tv

ಚಾಮರಾಜನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಕುಸಿದ ಚರಂಡಿ..!

www.karnatakatv.net: ಚಾಮರಾಜನಗರ : ಗುಂಡ್ಲುಪೇಟೆಯಲ್ಲಿ ನೆನ್ನೆ ಸುರಿದ ಭಾರಿ ಮಳೆಗೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಸರ್ಕಾರಿ ಶಾಲೆಯ ಎದುರು ಹೊಸದಾಗಿ ನಿರ್ಮಿಸಿರುವ ಚರಂಡಿ ಕುಸಿದು ಬಿದ್ದಿದೆ. ಕಾಮಗಾರಿ ಕಳಪೆಯಿಂದ ಕೂಡಿದ ಪರಿಣಾಮ ಚಲಿಸುತ್ತಿದ್ದ ಸರಕು ಸಾಗಣೆ ಭಾರೀ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಲು ಬಂದಾಗ ಚರಂಡಿ ಕುಸಿದು ಬಿದ್ದಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಆಗುವ ಅನಾಹುತವನ್ನು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img