Sunday, August 2, 2026

karnatakat tv

ಚಾಮರಾಜನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಕುಸಿದ ಚರಂಡಿ..!

www.karnatakatv.net: ಚಾಮರಾಜನಗರ : ಗುಂಡ್ಲುಪೇಟೆಯಲ್ಲಿ ನೆನ್ನೆ ಸುರಿದ ಭಾರಿ ಮಳೆಗೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಸರ್ಕಾರಿ ಶಾಲೆಯ ಎದುರು ಹೊಸದಾಗಿ ನಿರ್ಮಿಸಿರುವ ಚರಂಡಿ ಕುಸಿದು ಬಿದ್ದಿದೆ. ಕಾಮಗಾರಿ ಕಳಪೆಯಿಂದ ಕೂಡಿದ ಪರಿಣಾಮ ಚಲಿಸುತ್ತಿದ್ದ ಸರಕು ಸಾಗಣೆ ಭಾರೀ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಲು ಬಂದಾಗ ಚರಂಡಿ ಕುಸಿದು ಬಿದ್ದಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಆಗುವ ಅನಾಹುತವನ್ನು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img