Monday, September 14, 2026

karnatakata tv

ಕರ್ನಾಟಕಕ್ಕೂ, ಎಂ.ಬಿ. ಪಾಟೀಲ್‌ಗೂ ಸಾಮರ್ಥ್ಯವಿದೆ : ನಾರಾ ಲೋಕೇಶ್ ವಿರುದ್ಧ ಕೈ ಸಚಿವರ ಆಕ್ರೋಶ!

ಬೆಂಗಳೂರು : ದೇವನಹಳ್ಳಿ ಭೂಸ್ವಾಧೀನದ ವಿರುದ್ಧದ ಹೋರಾಟದಲ್ಲಿ ರೈತರು ಜಯಗಳಿಸಿದ್ದಾರೆ. ಸತತ ಮೂರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್‌ ಹಾಕಿದ್ದಾರೆ. ಈ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ ಎಂದು ಘೋಷಿಸಿದ್ದರು. ಆದರೆ ಇದಾದ ಬಳಿಕ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ನಾರಾ ಲೋಕೇಶ್‌, ರಾಜ್ಯದ ಉದ್ಯಮಿಗಳನ್ನು...

ಫಲಿಸಲಿದೆಯೇ ಪ್ರಾರ್ಥನೆ? : ದೆಹಲಿಗೆ ಹಾರಿದ ಡಿಕೆ ಶಿವಕುಮಾರ್‌ ಮುಂದಿನ ನಡೆ ಏನು?

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್‌ ಸ್ಟಾಪ್‌ ನೀಡಲು ಯತ್ನಿಸುತ್ತಿದ್ದಾರೆ. ಆದರೆ ಎರಡು ದಿನಗಳ ಕಾಲ ದೆಹಲಿ ದಂಡಯಾತ್ರೆ ಮುಗಿಸಿ ಬಂದ ಬಳಿಕ ಸದ್ಯ ಸಿಎಂ ರಾಜ್ಯದಲ್ಲಿದ್ದಾರೆ. ಆದರೆ ಕಳೆದರೆಡು ದಿನಗಳ ಹಿಂದಷ್ಟೇ ದೆಹಲಿಯಿಂದ ವಾಪಸ್‌ ಆಗಿದ್ದ ಡಿಕೆ ಶಿವಕುಮಾರ್‌ ಅವರಿಗೆ ಹೈಕಮಾಂಡ್‌ ದಿಢೀರ್‌ ಬುಲಾವ್‌ ನೀಡಿದ್ದು,...

ಏರ್ಲೈನ್ಸ್ ಆಪರೇಟರ್ ಗಳ ಶೇರು ಮಾರುಕಟ್ಟೆಯಲ್ಲಿ ಏರಿಕೆ..!

www.karnatakatv.net : ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಮಾರ್ಗಸೂಚಿಯನ್ನು ಸಡಿಲಗೊಳಿಸಿ ದೇಶದ ಎಲ್ಲಾ ವಿಮಾನಯಾನ ಸಂಸ್ಥೆಗಳ ಫ್ಲೈಟ್ ಗಳ ಸಂಪೂರ್ಣ ಹಾರಾಟಕ್ಕೆ ಅನುಮತಿ ನೀಡಿರೋ ಹಿನ್ನೆಲೆಯಲ್ಲಿ ಇಂದು ಇಂಡಿಯನ್ ಏರ್ಲೈನ್ಸ್ ನ ಆಪರೇಟರ್ ಗಳ ಶೇರು ಮಾರುಕಟ್ಟೆಯಲ್ಲಿ ಜಿಗತಗೊಂಡಿದೆ. ಏರ್ ಇಂಡಿಗೋ, ಸ್ಪೈಸ್ ಜೆಟ್ ಶೇರುಗಳು ಕ್ರಮಬದ್ಧವಾಗಿ 4.8 ಮತ್ತು 5.9% ಏರಿಕೆಯಾಗಿವೆ. ಇನ್ನು ಕೋವಿಡ್ ಸೋಂಕು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img