Friday, May 29, 2026

KarnatakaTradersProtest

52 ಲಕ್ಷ ಟ್ಯಾಕ್ಸ್ ನೋಟಿಸ್ – ರಾಜ್ಯದೆಲ್ಲೆಡೆ ಶಾಪ್ ಬಂದ್!

ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಕರ್ನಾಟಕದ ವಾಣಿಜ್ಯ ತೆರಿಗೆ ಇಲಾಖೆ ಶೋಕಾಸ್ ನೋಟಿಸ್‌ ಜಾರಿ ಮಾಡಿದೆ. ಈ ಹಿನ್ನೆಲೆ ಬೇಕರಿ, ಕಾಂಡಿಮೆಂಟ್ಸ್, ಟೀ–ಕಾಫಿ ಅಂಗಡಿಗಳು, ಹಾಲು–ಹೂ ವ್ಯಾಪಾರಿಗಳು ಶಾಕ್ ಆಗಿದ್ದಾರೆ. ಈ ನೋಟಿಸ್‌ಗಳ ವಿರುದ್ಧ ವರ್ತಕರು ಒಗ್ಗೂಡಿ, ಜುಲೈ 25ರಂದು ರಾಜ್ಯಾದ್ಯಂತ ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಕರ್ನಾಟಕದ ವಾಣಿಜ್ಯ ತೆರಿಗೆ ಇಲಾಖೆಯಿಂದ...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img