Tuesday, October 14, 2025

karnatakatv

ಮಂಡ್ಯದಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ, 6 ತಿಂಗಳಲ್ಲಿ 6 ಪಿಡಿಒ ಅಮಾನತು!

ಮಂಡ್ಯ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ನಡೆದಿರುವ ಲಕ್ಷಾಂತರ ರೂಪಾಯಿಗಳ ಅವ್ಯವಹಾರ, ಕರ್ತವ್ಯಲೋಪ ಮತ್ತು ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ ಅವರು ಕಠಿಣ ನಿರ್ಧಾರ ಕೈಗೊಂಡಿದ್ದಾರೆ. ಕಳೆದ 6 ತಿಂಗಳಲ್ಲಿ ಒಟ್ಟು 6 ಪಿಡಿಒಗಳನ್ನು ಅಮಾನತುಗೊಳಿಸುವ ಮೂಲಕ, ಜಿಲ್ಲಾಡಳಿತ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ವರದಿಯಾಗಿರುವ ಪ್ರಕರಣಗಳಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ. ತಪ್ಪಿತಸ್ಥರನ್ನು...

ಜಪಾನ್ ಕಂಪನಿಯಿಂದ ಕೋಲಾರಗೆ ಬಂಪರ್ ಗಿಫ್ಟ್ – 200 ಉದ್ಯೋಗಗಳ ಜಾಕ್‌ಪಾಟ್!

ಜಪಾನ್‌ನ ಪ್ರಮುಖ ವಾಹನ ತಯಾರಿಕಾ ಸಂಸ್ಥೆ ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾ ಲಿಮಿಟೆಡ್ ಕರ್ನಾಟಕದ ಕೋಲಾರ ಜಿಲ್ಲೆಯ ನರಸಾಪುರದಲ್ಲಿ ₹600 ಕೋಟಿ ಹೂಡಿಕೆ ಮಾಡಲು ಒಪ್ಪಿಗೆ ನೀಡಿದೆ. ಈ ಹೂಡಿಕೆ ಮೂಲಕ ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಉತ್ಪಾದನಾ ಘಟಕ ಸ್ಥಾಪನೆಗೆ ಪ್ರಸ್ತಾವಿಸಲಾಗಿದೆ. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ನೇತೃತ್ವದ ಕನ್ನಡಿಗರ ನಿಯೋಗ, ಇತ್ತೀಚೆಗೆ...

ಮಗಳ ಮೇಲೆ ಕೋಪಕ್ಕೆ ತಿಥಿ ಊಟ ಹಾಕಿದ ತಂದೆ!

ಪ್ರೀತಿ ಎಂಬುದು ಹೃದಯದ ವಿಷಯ, ಆದರೆ ಮನೆಯವರಿಗೆ ಅದು ಗೊತ್ತಾಗೊದಿಲ್ಲಾ. ಪ್ರೀತಿಸಿದವರು ಕೂಡ ಮನೆಯವರಿಗೆ ಹೇಳದೆ ಮದುವೆಯಾಗ್ತಾರೆ. ಈಗ ನಾವು ಹೇಳೋಕೆ ಹೊರಟಿರುವ ಸುದ್ದಿ ಕೇವಲ ಒಂದು ಮಗಳ ಪ್ರೇಮ ಪ್ರಸ್ತಾಪವಲ್ಲ. ಇದು ಒಂದು ತಂದೆಯ ಭಾವನಾತ್ಮಕ ಭಾವ. ದೇಹ-ಮನಸ್ಸಿನ ತೀವ್ರ ಸಂಘರ್ಷ, ಹೃದಯವಿದ್ರಾವಕ ನಿರ್ಧಾರ. ಪ್ರೀತಿಸಿದ ಯುವಕನೊಂದಿಗೆ ಮಗಳು ಓಡಿಹೋಗಿದ್ದ ಹಿನ್ನೆಲೆಯಲ್ಲಿ ಮನನೊಂದ ತಂದೆ...

ಕರ್ನಾಟಕದಲ್ಲಿ ಮತ್ತೆ ಭೂಕಂಪ, ಆಗಿದ್ದೆಲ್ಲಿ ಗೊತ್ತಾ!?

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ನಿನ್ನೆ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಹೊನ್ನೂಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತಿಕೋಟ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂವೈಜ್ಞಾನಿಕ ಇಲಾಖೆ ದೃಢಪಡಿಸಿದೆ. ಶುಕ್ರವಾರ ರಾತ್ರಿ 10:01 ಕ್ಕೆ...

ವಾಯುಮಾಲಿನ್ಯಕ್ಕೆ ಇದೆ ಕಾರಣವಂತೆ ಶಾಕಿಂಗ್ ಸತ್ಯ ಬಿಚ್ಚಿಟ್ಟ ಮಂಡಳಿ!

ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ನಡುವೆ ಮಾಲಿನ್ಯ ನಿಯಂತ್ರಣ ಮಂಡಳಿ ಆಶ್ಚರ್ಯಚಕಿತಗೊಳಿಸುವ ವರದಿಯೊಂದನ್ನು ಹೊರ ಹಾಕಿದೆ. ಇದರಲ್ಲಿ ವಾಹನ ಧೂಳು, ರಸ್ತೆ ಗುಂಡಿಗಳು ಹಾಗೂ ಲೇಔಟ್‌ಗಳ ನಿರ್ಮಾಣ ಸೇರಿದಂತೆ ಅನೇಕ ಅಂಶಗಳು ಮಾಲಿನ್ಯಕ್ಕೆ ಕಾರಣವೆಂದು ತಿಳಿಸಿದೆ. ಇತ್ತೀಚೆಗೆ ಪ್ರಕಟವಾದ ಸ್ವಚ್ಛ ಸರ್ವೇಕ್ಷಣ 2025 ರ‍್ಯಾಂಕಿಂಗ್‌ನಲ್ಲಿ...

30,000 ನೌಕರರಿಗೆ ವೇತನ ತಡ – ಜಾತಿಗಣತಿ ಒತ್ತಡವೇ ಕಾರಣವಾಯ್ತಾ?

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯ ಕಾರ್ಯಚಟುವಟಿಕೆಗಳ ಪರಿಣಾಮವಾಗಿ, ಸುಮಾರು 25 ಸಾವಿರರಿಂದ 30 ಸಾವಿರದವರೆಗೆ ಸರ್ಕಾರಿ ನೌಕರರಿಗೆ ವೇತನ ಬಿಡುಗಡೆ ವಿಳಂಬವಾಗಿದೆ. ಹಣಕಾಸು ಇಲಾಖೆಯ ಬಟವಾಡೆ ಅಧಿಕಾರಿಗಳನ್ನು ಜಾತಿ ಗಣತಿ ಕಾರ್ಯಕ್ಕೆ ನಿಯೋಜಿಸಿರುವ ಕಾರಣ, ಅವರು ತಮ್ಮ ಕಚೇರಿಗಳಿಗೆ ಹಾಜರಾಗದೇ ಬಿಲ್ ಪ್ರಕ್ರಿಯೆ ನಡೆಸಲಾಗದೆ ವೇತನತಡವಾಗಿದೆ. ಸಾಮಾನ್ಯವಾಗಿ ಪ್ರತೀ...

ಡಾ. ವಿಷ್ಣುವರ್ಧನ್ ಅವರ 75 ನೇ ಜನ್ಮದಿನ ಆಚರಣೆ!

ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯಲ್ಲಿ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ ಅಭಿಮಾನಿಗಳು 75 ನೇ ಜನ್ಮದಿನ ಆಚರಣೆ ಮಾಡಿದರು. ವಿಷ್ಣುವರ್ಧನ್ ಸೇನಾ ಸಮಿತಿಯ ಕಾರ್ಯಕರ್ತರು ಮಾತನಾಡಿ ವಿಷ್ಣುವರ್ಧನ್ ಅವರು ಚಿತ್ರರಂಗದ ಜತೆಗೆ ಕನ್ನಡ ಭಾಷೆ ಉಳಿಸಿ ಬೆಳೆಸಲು ಶ್ರಮಿಸಿದ್ದರು. ಯುವಜನತೆಗೆ ಆದರ್ಶವಾಗಿದ್ದ ಅವರು ನುಡಿದಂತೆ ನಡೆದಿದ್ದರು ಹಾಗೂ ವಿಷ್ಣುವರ್ಧನ್ ರವರ ಜೀವನ ಎಲ್ಲರಿಗೂ ಸ್ಪೂರ್ತಿದಾಯಕ ಎಂದರು. ಈ...

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್!

ನಮ್ಮ ಮೆಟ್ರೋ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಮೆಟ್ರೋ ಪ್ರಯಾಣಿಕರಿಗೆ ಉತ್ತಮ ಸಂಪರ್ಕ ವ್ಯವಸ್ಥೆ ಒದಗಿಸುವ ಉದ್ದೇಶದಿಂದ BMRCL ಈ ಕ್ರಮಕ್ಕೆ ಮುಂದಾಗಿದೆ. ಅತ್ಯಂತ ಆಧುನಿಕ ತಂತ್ರಜ್ಞಾನದ ಮೂಲಕ, ನಮ್ಮ ಮೆಟ್ರೋ ದ ಸುರಂಗ ಮಾರ್ಗಗಳಲ್ಲಿ ಕಂಡುಬರುತ್ತಿದ್ದ ಮೊಬೈಲ್ ನೆಟ್‌ವರ್ಕ್ ಸಮಸ್ಯೆಗಳಿಗೆ ಪರಿಹಾರ ಕಾಣಲು BMRCL ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ IBS (In-Building...

ಗಂಡನಿಗೆ ಗುಡ್‌ಬೈ, ಆಂಧ್ರ-ಕರ್ನಾಟಕ ಲವ್ ಕಹಾನಿ!

ಮದುವೆಯಾದ 15 ದಿನಕ್ಕೆ ಯುವತಿಯೊಬ್ಬಳು ಪ್ರಿಯತಮನಿಗಾಗಿ ಗಂಡನನ್ನು ಬಿಟ್ಟು ಆಂಧ್ರದಿಂದ ಕರ್ನಾಟಕದ ಕೊಪ್ಪಳಕ್ಕೆ ಬಂದಿದ್ದಾಳೆ. ಕೊಪ್ಪಳದ ವೆಂಕಟೇಶ್ ಎಂಬ ಯುವಕ, ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಗಾರೆ ಕೆಲಸಕ್ಕೆ ಹೋಗಿದ್ದ. ಅಲ್ಲಿ ಆಂಧ್ರ ಮೂಲದ ಲೇಬರ್ ಕಾಂಟ್ರ್ಯಾಕ್ಟರ್ ಜೊತೆ ಕೆಲಸ ಮಾಡುತ್ತಿದ್ದ. ಅದೇ ಸಂದರ್ಭದಲ್ಲಿ ಅವರ ಮಗಳು ತಿರುಪತೆಮ್ಮ ಜೊತೆ ಪ್ರೀತಿ ಪ್ರೇಮ ಶುರುವಾಯ್ತು. ಮನೆಯಲ್ಲಿ...

ಮೊದ್ಲು ಫೋಟೋಶೂಟ್‌ – ಆಮೇಲೆ ಗಂಡನಿಗೆ ಶಾಕ್! ಫೋಟೋಶೂಟ್‌ ನೆಪದಲ್ಲಿ ನದಿಗೆ ತಳ್ಳಿದ ಪತ್ನಿ

ಫೋಟೊಶೂಟ್ ನೆಪದಲ್ಲಿ, ಪತ್ನಿಯೊಬ್ಬಳು ತನ್ನ ಪತಿಯನ್ನು ನದಿಗೆ ತಳ್ಳಿದ ರಾಯಚೂರಿನ ಘಟನೆ ಎಲ್ಲರು ಶಾಕ್ ಆಗುವಂತೆ ಮಾಡಿದೆ. ಮಹಿಳೆಯೊಬ್ಬರು ತನ್ನ ಪತಿಯನ್ನು "ಫೋಟೊಶೂಟ್" ನೆಪದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್​​​ಗೆ ಬಳಿ ಕರೆದುಕೊಂಡು ಹೋಗಿ, ಮೊದಲಿಗೆ ತಾವು ಫೋಟೋ ತೆಗೆಸಿಕೊಂಡು, ನಂತರ ಪತಿಗೆ ಸೇತುವೆಯ ತುದಿಗೆ ಹೋಗಲು ಹೇಳುತ್ತಾರೆ. ಆತನು ಎಚ್ಚರಿಕೆಯಿಂದ ಅಂಚಿಗೆ ಹೋಗುತ್ತಿದ್ದಂತೆ, ಆಕೆ...
- Advertisement -spot_img

Latest News

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಢವಢವ -15 ಸಚಿವರ ದೊಡ್ಡ ಬದಲಾವಣೆ!

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ನವೆಂಬರ್‌ನಲ್ಲಿ ಎರಡೂವರೆ ವರ್ಷ ಪೂರೈಸಲಿದ್ದು, ಆ ವೇಳೆಗೆ ರಾಜ್ಯ ರಾಜಕೀಯದಲ್ಲಿ 'ಮಹಾಕ್ರಾಂತಿ' ಸಂಭವಿಸಲಿದೆ ಎಂಬ ಚರ್ಚೆ ಕೈಪಾಳಯದಲ್ಲಿ ಜೋರಾಗಿದೆ. ಈ...
- Advertisement -spot_img