ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನಸಾಮಾನ್ಯರು ಅಸ್ಥವ್ಯಸ್ಥರಾಗಿದ್ದಾರೆ , ಇನ್ನೂ ಈ ಮಳೆಯ ಬಿಸಿ ಚಾಮರಾಜನಗರಕ್ಕೂ ಸಹ ಬಿಟ್ಟಿಲ್ಲ . ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ಬುಧವಾರದಿಂದ ಬಾರೀ ಮಳೆ ಸುರಿದಿದೆ , ಈ ಅತಿಯಾದ ಮಳೆಯ ನೀರು ಗ್ರಾಮದೊಳಗೆ ನುಗ್ಗಿ ಬಾರಿ ಅವಾಂತರವನ್ನು ಸೃಷ್ಟಿ ಮಾಡಿದೆ .ಇನ್ನೂ ಚರಂಡಿ...
ಅಲ್ಲು ಅರ್ಜುನ್ ನಟಿಸಿರುವ ಪುಷ್ಪ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಡಿಸೆಂಬರ್ 17 ಕ್ಕೆ ವಿಶ್ವದಾದ್ಯಂತ ಸಿನಿಮಾ ತೆರೆಕಾಣುತ್ತಿದೆ. ಅಭಿಮಾನಿಗಳು ಯಾವಾಗ ಸಮಯ ಆಗುತ್ತೆ, ಯಾವಾಗ ಡಿಸೆಂಬರ್ 17 ಬರುತ್ತೆ, ಯಾವಾಗ ತಮ್ಮ ನೆಚ್ಚಿನ ನಟನ ಸಿನಿಮಾ ನೋಡುತ್ತೇವೆ ಎಂದು ಕಾದು ಕುಳಿತಿದ್ದಾರೆ. ಪುಷ್ಪ ಸಿನಿಮಾ ಅನೌನ್ಸ್ ಆದಾಗಿನಿಂದಲೂ...
ಯಾದಗಿರಿ: ಜಿಲ್ಲೆಯ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಉಪ್ಪಿಟ್ಟಿನಲ್ಲಿ ಹಾವಿ ಮರಿ ಕಾಣಿಸಿಕೊಂಡಿರುವ ಸುದ್ದಿ ಬೆಳಕಿಗೆ ಬಂದಿದೆ . ಯಾದಗಿರಿ ಜಿಲ್ಲೆಯ ವಿಶ್ವಾರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಬೆಳಗ್ಗಿನ ಉಪಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಕಾಣಿಸಿಕೊಂಡು ಅಲ್ಲಿನ ವಿದ್ಯಾರ್ಥಿಗಳು ಭಯಭೀತಿ ಗೊಂಡಿದ್ದಾರೆ. ಅಲ್ಲಿನ 52 ವಿದ್ಯಾರ್ಥಿಗಳು ಉಪ್ಪಿಟ್ಟನ್ನು ಸೇವಿಸಿ...
ಬೆಂಗಳೂರು: ರಾಜ್ಯದ ನಾನಾಕಡೆ ಭಾರೀ ಮಳೆಯಿಂದ ಬೆಳೆ ಹಾನಿಯಾಗಿರುವ ಕುರಿತಂತೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಈಗಾಗಲೇ ನಾನು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಎಲ್ಲೆಲ್ಲಿ ಮಳೆಯಿಂದ ಹಾನಿಗೊಳಗಾಗಿದೆಯೋ ಅಂತಹ ಕಡೆ ಅಧಿಕಾರಿಗಳು ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ನೀಡಿದರು.
ಮಳೆ ಬಂದ ತಕ್ಷಣವೇ ನಾನು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸಮೀಕ್ಷೆ ನಡೆಸಲು ಸೂಚಿಸಿದ್ದೆ....
ಬೀದರ್: ಮದುವೆ ಸಮಾರಂಭವೆಂದರೆ ಗತ್ತು-ಗಮ್ಮತ್ತಿನ ಅದ್ಧೂರಿ ಸಮಾರಂಭ. ಆಡಂಬರಕ್ಕೇ ಹೆಚ್ಚು ಮಹತ್ವ. ಆದರೆ ಇಲ್ಲಿ ಪ್ರತಿಷ್ಠಿತ ಕುಟುಂಬಗಳ ನಡುವಿನ ಬಾಂಧವ್ಯ ಬೆಸೆಯುವ ವಿವಾಹ ಸಮಾರಂಭ ಬೇರೆಡೆಯ ಸನ್ನಿವೇಶಗಳಂತಲ್ಲ. ಮಾನವೀಯತೆಯ ಮಜಲಿನತ್ತ ಹೆಜ್ಜೆ ಇಡುವ ಪರ್ವಕ್ಕಾಗಿ ನಡೆದಿರುವ ಅನನ್ಯ ಸಿದ್ದತೆ ಗಮನಸೆಳೆದಿದೆ.
ಅಪರೂಪದ ಮದುವೆ ಸಮಾರಂಭ..
ಬೆಂಗಳೂರಿನ ಉದ್ಯಮಿ ಧನರಾಜ್ ತಾಳಂಪಳ್ಳಿ ಹಾಗೂ ಶೈಲಾಶ್ರೀ ಪುತ್ರ ಆಕಾಶ್...
ದುನಿಯಾ ವಿಜಯ್ ತಂದೆ ರುದ್ರಪ್ಪ ಇಂದು ಬೆಳಗ್ಗೆ 7:30 ರಲ್ಲಿ ಸಾವನ್ನಪ್ಪಿದ್ದಾರೆ. ನಾಲ್ಕು ತಿಂಗಳ ಹಿಂದೆ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಜುಲೈನಲ್ಲಿ ನಿಧನರಾಗಿದ್ದರು, ಈಗ ಅವರ ತಂದೆ ರುದ್ರಪ್ಪ(81 ವರ್ಷ) ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸರಿಸುಮಾರು...
ಜೈಪುರ: ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮಾರ್ಟಿನ್ ಗಪ್ಟಿಲ್ ಹಾಗೂ ಮಾರ್ಕ್ ಚಾಪ್ಮನ್ ಉತ್ತಮ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ತಂಡ 6 ವಿಕೆಟ್ ಕಳೆದುಕೊಂಡು. 164 ರನ್ ಬಾರಿಸಿದ್ದು, ಭಾರತಕ್ಕೆ ಗೆಲ್ಲಲು 165 ರನ್ಗಳ ಸ್ಪರ್ಧಾತ್ಮಕ ಗುರಿ ನೀಡಿತ್ತು....
ನವೆಂಬರ್ 3 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ರೈಲೈ ನೇಮಕಾತಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 21 ಗ್ರೂಪ್ C ಹುದ್ದೆಗಳು ಖಾಲಿ ಇದ್ದು, 12 ನೇ ತರಗತಿ ಪಾಸಾಗಿರುವವರು ಅರ್ಜಿ...
ನವದೆಹಲಿ: ಕೊರೊನಾ ಲಸಿಕೆ ಅಭಿಯಾನದ ವೇಗ ಹೆಚ್ಚಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು, ಎರಡು ಡೋಸ್ ಲಸಿಕೆ ಪೂರ್ಣಗೊಳಿಸಿದ ಕುಟುಂಬಗಳ ಮನೆ ಬಾಗಿಲಿಗೆ ಸ್ಟಿಕರ್ ಅಂಟಿಸಬೇಕು ಎಂದಿದೆ.ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಂಡಾವೀಯಾ ಅವ್ರು, ಸರಕಾರೇತರ ಸಂಸ್ಥೆಗಳು, ನಾಗರಿಕ ಸಂಘಟನೆಗಳು ಮತ್ತು ಅಭಿವೃದ್ಧಿ ಪಾಲುದಾರರ ಜತೆ ನಡೆಸಿದ ಸಮಾಲೋಚನೆಯಲ್ಲಿ ಈ ಸಲಹೆ ನೀಡಿದ್ರು.ಇನ್ನು...
ಜೈಪುರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯುಇಂದಿನಿಂದ ಆರಂಭವಾಗಲಿದೆ.. ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಮೊದಲ ಸರಣಿ ಆಡಲು ಸಜ್ಜಾಗಿದೆ. ಟಿ20 ವಿಶ್ವಕಪ್ ರನ್ನರ್ ಅಪ್ ತಂಡ ನ್ಯೂಜಿಲೆಂಡ್ ವಿರುದ್ದ ಮೊದಲ ಟಿ20 ಪಂದ್ಯದೊಂದಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ. ಹೀಗಾಗಿಯೇ ಮೊದಲ...