Monday, February 23, 2026

karnatakatv live

Doddaballapura : ಖಾದಿ‌ ಬೋರ್ಡ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿರಾಕರಣೆ, ವಿದ್ಯಾರ್ಥಿಗಳು ಆಕ್ರೋಶ..!

ದೊಡ್ಡಬಳ್ಳಾಪುರ : ಖಾದಿ ಬೋರ್ಡ್ ಪರೀಕ್ಷೆಯನ್ನು (Khadi Board Exam) ಬರೆಯಲು ವಿದ್ಯಾರ್ಥಿಗಳಿಗೆ ತಾಂತ್ರಿಕ ಕಾರಣಗಳನ್ನು(Technical reason) ಹೇಳಿ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡದ ಕಾರಣ ವಿದ್ಯಾರ್ಥಿಗಳು  ಎಕ್ಸಾಮ್ ಸೆಂಟರ್ ಸಿಬ್ಬಂದಿಗಳ (Exam Center staff) ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddaballapuara) ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿವರ್ಸಿಟಿಯಲ್ಲಿ...

Doddaballapura : ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ ಬಾಣಂತಿ ಸಾವು..!

ದೊಡ್ಡಬಳ್ಳಾಪುರ : ಸರ್ಕಾರಿ ಆಸ್ಪತ್ರೆಯಲ್ಲಿ (government hospital) ವೈದ್ಯರ ನಿರ್ಲಕ್ಷ(Doctor's neglect) ದಿಂದಾಗಿ 22 ವರ್ಷದ ಬಾಣಂತಿ ಸವಿತಾ (savitha) ಸಾವನಪ್ಪಿದ್ದಾರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ತಾಲ್ಲೂಕಿನ ತಾಯಿ ಮತ್ತು ಮಕ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು  ಮದ್ಯಾನ 2 ಗಂಟೆಗೆ ಬಾಣಂತಿ ಸವಿತಾ ಸಾವನಪ್ಪಿರುವ ಮಾಹಿತಿ ಕುಟುಂಬಸ್ಥರಿಗೆ ಗೊತ್ತಾಗಿದೆ,...

Doddaballapura : ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡ ಕಾರ್ಯದರ್ಶಿ ಕಿಲಾಡಿ ತಿಮ್ಮರಾಜ್ ಎಸ್.ಜಿ..!

ದೊಡ್ಡಬಳ್ಳಾಪುರ : ಗ್ರಾಮಪಂಚಯ್ತಿ ಅಭಿವೃದ್ಧಿ ಅಧಿಕಾರಿ ನೀಡಬೇಕಾಗಿದ್ದ ಪರವಾನಿಗೆಯನ್ನು ಗ್ರಾಮಪಂಚಾಯ್ತಿ ಕಾರ್ಯದರ್ಶಿಯೇ (Secretary) ಕಟ್ಟಡ ಪರವಾನಗಿ ನೀಡದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನಲ್ಲಿ ನಡೆದಿದೆ, ದೊಡ್ಡಬಳ್ಳಾಪುರ ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮಪಂಚಯ್ತಿ (Bhaktarahalli Grama Panchayat) ಕಾರ್ಯದರ್ಶಿ ತಿಮ್ಮರಾಜ್ ಎಸ್.ಜಿ (Thimmaraj SG) ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ...

Raichur : ಗುರು ರಾಯರ ಪಟ್ಟಾಭಿಷೇಕ ಹಾಗೂ ವರ್ಧಂತಿಯ ಗುರು ಭಕ್ತಿ ಉತ್ಸವ ಇಂದು ಸಂಪನ್ನ..!

ರಾಯಚೂರು  : ನಾದ ಪ್ರಿಯ ರಾಘವೇಂದ್ರ ಸ್ವಾಮಿಗಳ (Raghavendra Swamy) 427 ನೇ ವರ್ಧಂತಿ ( ಹುಟ್ಟುಹಬ್ಬ) ಉತ್ಸವ  ಸಡಗರ ಸಂಭ್ರಮದಿಂದ ಆಚರಿಸಲಾಯಿತು. ವೈಣಿಕರಾಗಿ, ಸಂಗೀತ ಪ್ರೇಮಿಯಾಗಿದ್ದ ಗುರು ರಾಯರಿಗೆ ತಮಿಳುನಾಡಿನ ನಾದಾಹಾರ ಟ್ರಸ್ಟ್ (Nadadahara Trust of Tamil Nadu) ನ 150 ವಿದ್ವಾಂಸರಿಂದ ಏಕ ಕಾಲಕ್ಕೆ ಗಾಯನ ಮಾಡಿ ಸಂಗೀತ ಸೇವೆ...

Weavers ಸರ್ಕಾರ ಈ ಕೂಡಲೇ ವೈಜ್ಞಾನಿಕ ಬೆಲೆಯನ್ನು ನೀಡುವಂತೆ ಒತ್ತಾಯ..!

ದೊಡ್ಡಬಳ್ಳಾಪುರ ; ಮೇಕೆದಾಟು ಯೋಜನೆಗೆ 1000 ಕೋಟಿ ನಾಮಕಾವಸ್ತೆಗಷ್ಟೆ,ಅಗತ್ಯವಾದ ಹಣವನ್ನು ಬಿಡುಗಡೆ ಮಾಡಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಕರುನಾಡ ವಿಜಯಸೇನೆ ಸಂಘಟನೆಯ ವತಿಯಿಂದ ನಿನ್ನೆ ಪತ್ರಿಕಾಗೋಷ್ಠಿ ನಡೆಸಿಲಾಯಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರುನಾಡ ವಿಜಯಸೇನೆ ಸಂಘಟನೆಯ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ರಾಮ್ ಪ್ರಸಾದ್ ಗೌಡ ದೊಡ್ಡಬಳ್ಳಾಪುರ ತಾಲ್ಲೂಕಿನ ನೇಕಾರರಿಗೆ...

Tailor ದಿನಾಚರಣೆ ಅಂಗವಾಗಿ ಇ- ಶ್ರಮ್ ಕಾರ್ಡ್ ನೊಂದಣಿ- ವಿತರಣೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬೆಸ್ತರಪೇಟೆ ಟೈಲರ್ ಅಸೋಸಿಯೇಷನ್ ಕಛೇರಿಯಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಹಾಗೂ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಿನ್ನೆ ಟೈಲರ್ ದಿನಾಚರಣೆಯನ್ನು ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಅಸಂಘಟಿತ ವಲಯದವರಿಗೆ ಇ-...

Yadgir : ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಯಾದಗಿರಿ ಜಿಲ್ಲೆ (Yadgir District)ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ (Anganwadi Centers)ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 31 ಅಂಗನವಾಡಿ ಕಾರ್ಯಕರ್ತೆ...

Ukraineನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ 25 ಲಕ್ಷ ಚೆಕ್ ನೀಡಿದ ಸಿಎಂ ಬೊಮ್ಮಾಯಿ..!

ಉಕ್ರೇನ್​ನಲ್ಲಿ (Ukraine) ಮೃತಪಟ್ಟ ಹಾವೇರಿ ಮೂಲದ ನವೀನ್ (Naveen) ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಭೇಟಿ ನೀಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್​ ನಿವಾಸಕ್ಕೆ ಭೇಟಿ ನೀಡಿದ ಸಿಎಂ, ನವೀನ್ ಕುಟುಂಬಸ್ಥರಿಗೆ (Family) ಸಾಂತ್ವನ ಹೇಳಿದ್ದಾರೆ. ಜತೆಗೆ ನವೀನ್​ ತಂದೆಗೆ 25 ಲಕ್ಷರೂ. ಪರಿಹಾರ ಚೆಕ್ (25 lakhs....

High Court : ರಸ್ತೆಗುಂಡಿಗಳನ್ನು ಮುಚ್ಚುವ ವಿಚಾರ ಇಂಜಿನಿಯರ್ ಗಳಿಗೆ ಎಚ್ಚರಿಕೆ..!

ಬೆಂಗಳೂರಿನ ರಸ್ತೆ ದುಸ್ಥಿತಿ ಕುರಿತು ಕೋರಮಂಗಲದ ವಿಜಯ್ ಮೆನನ್ (Vijay Menon) ಸಲ್ಲಿಸಿದ್ದ ಪಿಐಎಲ್ ಗಳು ಸಿಜೆ ರಿತುರಾತ್ ಅವಸ್ಥಿ (CJ Riturat Avasti) ಅವರಿದ್ದ ವಿಭಾಗೀಯಪೀಠ ಗುರುವಾರ ವಿಚಾರಣೆ ನಡೆಸಿತು. ನ್ಯಾಯಾಲಯದ ಆದೇಶದಂತೆ ನ್ಯಾಯಪೀಠದ ಮುಂದೆ ಹಾಜರಾದ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ (Chief Commissioner Gaurav Gupta), ರಸ್ತೆ ಗುಂಡಿಗಳನ್ನು...

Indiaದಲ್ಲಿ ಇಂದು 5921 ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ (India) ಕೊರೊನಾ ವೈರಸ್ (corona virus) ಹೊಸ ರೂಪಾಂತರಿ ಓಮಿಕ್ರಾನ್ (Omicron), 3ನೇ ಅಲೆಯ ಅಬ್ಬರ ಕಡಿಮೆಯಾಗಿದೆ. ಸೋಂಕಿತರು ಕೆಲವೇ ದಿನಗಳಲ್ಲಿ ಗುಣಮುಖಗೊಳ್ಳುತ್ತಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ದೇಶದಲ್ಲಿ 5921 ಹೊಸ ಕೋವಿಡ್ ಪ್ರಕರಣಗಳು (New Covid Cases) ದಾಖಲಾಗಿವೆ. 24 ಗಂಟೆಯಲ್ಲಿ 269 ಜನರು ಮೃತಪಟ್ಟಿದ್ದಾರೆ. ಭಾರತದಲ್ಲಿ ಸಕ್ರಿಯ...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img