Sunday, March 1, 2026

karnatakatv live

ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯ ಸಾಮಗ್ರಿಗಳನ್ನು ವಿತರಣೆ ಮಾಡಿದ ದಾನಿಗಳು..!

www.karnatakatv.net: ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ಪುಸ್ತಕ ಪೆನ್ ಮುಂತಾದ ವಸ್ತುಗಳ ವಿತರಣೆ ಮಾಡಿದರು. ಬೆಂಗಳೂರು ಮೂಲದ ಉದ್ಯಮಿ ಸಂದೇಶ್ ಮತ್ತು ಬಾಬುರವರಿಂದ ಶಾಲೆಯ ಮಕ್ಕಳಿಗೆ ದಾನ ಮಾಡಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬನ್ನಿ ಸಾರಿಗೆಯಲ್ಲಿ ಇಂದು ಬೆಂಗಳೂರಿನ ಉದ್ಯಮಿಗಳಾದ ಸಂದೇಶ್ ಅವರು ಶಾಲಾ...

ಯೂರೋಪ್ ನಲ್ಲಿ ಕೊರೊನಾ ಸೋಂಕು ಶೇ 18ರಷ್ಟು ಹೆಚ್ಚಳ..!

www.karnatakatv.net: ಯೂರೋಪ್ ನಲ್ಲಿ ಕೊರೊನಾ ಸೋಂಕು ಮತ್ತು ಕೊರೊನಾ ದಿಂದ ಸಾವುಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಹೌದು.. ದೇಶಾದ್ಯಂತ ಕೊರೊನಾ ವೈರಸ್ ವ್ಯಾಪಿಸಿದ್ದು ನಂತರ ಕ್ರಮೇಣ ಕಡಿಮೆಯಾಗುತ್ತಿತ್ತು ಆದರೆ ಈಗ ಮತ್ತೆ ಯೂರೋಪ್ ನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. 53-ದೇಶಗಳ ಯುರೋಪ್‌ನಲ್ಲಿ ಕಳೆದ ವಾರ ಕೋವಿಡ್ ಪ್ರಕರಣಗಳಲ್ಲಿ ಶೇ...

ಕೈತಪ್ಪಿಹೋದ ಆಫರ್ ಮತ್ತೆ ಕೈಸೇರಿದೆ..!

www.karnatakatv.net: ಸಮಂತಾ ಜೀವನವು ಸಾಕಷ್ಟು ಸುದ್ದಿಯಲ್ಲಿದ್ದರೂ ಕೂಡಾ ಅವರು ತಮ್ಮ ವೃತ್ತಿಯನ್ನು ಮಾತ್ರ ಬಿಟ್ಟಿಲ್ಲ ತಮ್ಮ ಸಿನಿಮಾಗಳ ಕೆಲಸವನ್ನು ತೊರೆದಿಲ್ಲ. ಇತ್ತಿಚ್ಚೆಗೆ ಅವರು ಚಿತ್ರರಂಗದಲ್ಲಿ ಸಾಕಷ್ಟು ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಇದರ ನಡುವೆ ಸಮಂತಾ ಅವರಿಗೆ ಸಿಕ್ಕಿದ್ದ ಆಫರ್ ಕೂಡಾ ತಪ್ಪಿ ಹೋಗಿತ್ತು, ಆದರೆ ಅದು ಈಗ ಮರಳಿ ಸಮಂತಾ ಕೈಸೇರಿದೆ ಎನ್ನಲಾಗಿದೆ. ಹೌದು.. ಸಮಂತಾ ಮತ್ತು...

ರಾಜ್ಯಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ..!

www.karnatakatv.net: ಕನ್ನಡಕ್ಕಾಗಿ ನಾವು ಎಂಬ ಅಭಿಯಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಲಾಗಿದ್ದು ಇಂದು ಬೆಳಿಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು. ಹುಬ್ಬಳ್ಳಿಯ ಕನ್ನಡ ಭವನದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಹಾಗೇ ವಿಧಾನಸೌಧದ ಮೆಟ್ಟಿಲು...

ಮೋದಿಯವರ ಗಡ್ಡವನ್ನು ಅಣಕಿಸಿದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮಲ್ ನಾಥ್..!

www.karnatakatv.net: ಕೊರೊನಾ ದಿಂದ ದೇಶದಲ್ಲಿನ ಜನರು ತತ್ತರಿಸಿ ಹೋಗಿದ್ರು ಆದ್ರೆ ಈಗ ಕೊರೊನಾ ದಿಂದ ಕೊಂಚ ಬಿಡುವು ಸಿಕ್ಕಿದೆ ಎನ್ನುವಷ್ಟರಲ್ಲಿ ಮತ್ತೊಂದು ಜನರಲ್ಲಿ ಬೆಸರವನ್ನು ತಂದಿದೆ. ದಿನದಿಂದ ದಿನಕ್ಕೆ ಇಂಧನ ಬೆಲೆ ಏರುತ್ತಲೇ ಇದ್ದು, ಇದಕ್ಕೆ ಸಂಬoಧಿಸಿದoತೆ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮಲ್ ನಾಥ್ ಪ್ರಧಾನಿ ಮೋದಿಯವರಿಗೆ ಅಣಕಿಸಿದ್ದಾರೆ. ಹೌದು.. ಪ್ರತಿದಿನ ಏರುತಯ್ತಿರು ಇಂಧನ ಬೆಲೆ...

ಹೊಸ ಅವತಾರದೊಂದಿಗೆ ಬರಲಿರುವ ಕಾಮಿಡಿ ಕಿಂಗ್ ಶರಣ್..!

www.karnatakatv.net: ಕಾಮಿಡಿ ಕಿಂಗ್ ಶರಣ್ ಈಗ ಹೋಸ ಲುಕ್ ನೊಂದಿಗೆ ಅಭಿಮಾನಿಗಳ ಮುಂದೆ ಬರಲಿದ್ದಾರೆ. `ಅವತಾರ್ ಪುರುಷ' ಎಂಬ ಚಿತ್ರದಿಂದ ತಮ್ಮ ಅವತಾರವನ್ನು ಜನರಿಗೆ ತೋರಿಸಲಿದ್ದಾರೆ. ಹೌದು.. ಸ್ಯಾಂಡಲ್ ವುಡ್ ನ ಅಧ್ಯಕ್ಷನಾಗಿರುವ ಶರಣ್ ಈಗ ನ್ಯೂವ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಿಂದ ಪ್ರೇಕ್ಷಕರ ಮನ ಗೆಲ್ಲಲು ಎಲಾ ತಯಾರಿಯನ್ನು ನಡೆಸಿದ್ದಾರೆ. ಶರಣ್ ಸಿನಿಮಾ...

2 ವರ್ಷಗಳ ಬಳಿಕ ಹಾಸನಾಂಬೆ ದರ್ಶನ..!

www.karnatakatv.net: ಕೊರೊನಾ ಹಿನ್ನಲೇ ಎಲ್ಲಾ ದೇವಾಲಯಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ಈಗ ಕೊರೊನಾದಿಂದ ತುಸು ನೆಮ್ಮದಿ ಸಿಕ್ಕಿದ್ದರಿಂದ ಮತ್ತೆ ದೇವಾಲಯಗಳನ್ನು ಓಪೆನ್ ಮಾಡಲಾಗಿದೆ. 2 ವರ್ಷಗಳನಂತರ ಅಧಿದೇವತೆ ಹಾಸನಾಂಬೆ ದೇವಾಲಯ ಓಪೆನ್ ಮಾಡಲಾಗಿದ್ದು ದರ್ಶನಕ್ಕೆ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕೋವಿಡ್ 2 ಡೋಸ್ ಲಸಿಕೆಯಾದವರಿಗೆ ಮಾತ್ರ ದೇವಾಲಯದಲ್ಲಿ ಪ್ರವೇಶಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಹಾಸಬಾಂಬೆಯ...

ಇಡೀ ಕಾಶ್ಮೀರವೇ ಭಾರತದ್ದಾಗುವ ವಿಶ್ವಾಸವಿದೆ; ಮಿತ್ ದೇವ್

www.karnatakatv.net: ಕಾಶ್ಮೀರವೇ ಭಾರತದ್ದಾಗುವ ವಿಶ್ವಾಸ ಇದೆ ಎಂದು ವೆಸ್ಟರ್ನ್ ಏರ್ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿoಗ್ ಇನ್ ಚೀಫ್ ಏರ್ ಮಾರ್ಷಲ್ ಅಮಿತ್ ದೇವ್ ಹೇಳಿದ್ದಾರೆ. ಮುಂದೊoದು ದಿನ ಪೂರ್ಣ ಕಾಶ್ಮೀರವು ಭಾರತದ್ದಾಗುವ ವಿಶ್ವಾಸವಿದ್ದು, ಸದ್ಯಕ್ಕೆ ಪಾಕಿಸ್ತಾನ ಅಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳಲು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ, ಆದರೆ ಕಾಶ್ಮೀರ ಪೂರ್ಣ ಪ್ರಮಾಣದಲ್ಲಿ ಭಾರತದ್ದಾಗುವುದು ಖಚಿತವೆಂದು...

ಕುಮಟಾದಲ್ಲಿ ಬಾಂಬ್ ಪತ್ತೆ..!

www.karnatakatv.net: ಕುಮಟಾ ಪಟ್ಟಣದಲ್ಲಿ ಬಾಂಬ್ ಪತ್ತೆಯಾಗಿದ್ದು, ಅದು ಡಮ್ಮಿ ಬಾಂಬ್ ಆಗಿದೆ ಎಂದು ಖಚಿತಪಡಿಸಲಾಗಿದೆ. ವಿಧ್ಯಾದಿರಾಜ್ ಪಾಲಿಟೆಕ್ನಿಕ್ ಹಿಂಬಾಗದ ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಬಾಂಬ್ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಠಿಸಿತ್ತು ನಂತರ ಮಂಗಳೂರಿನಿoದ ಬಂದಿದ್ದ ಬಾಂಬ್ ನಿಷ್ಕ್ರಿಯ ದಳ ಡಮ್ಮಿ ಬಾಂಬ್ ಅನ್ನು ನಿಷ್ಕ್ರಿಯಗೊಳಿಸುವ ಮೂಲಕ ಸಾರ್ವಜನಿಕರಲ್ಲಿದ್ದ ಆತಂಕವನ್ನು ಕೊಂಚ ದೂರ ಮಾಡಿದ್ದಾರೆ. ವಿದ್ಯಾಧಿರಾಜ...

ರಾಜ್ಯದಲ್ಲಿ ಇಂದಿನಿOದ 4 ದಿನಗಳವರೆಗೆ ಭಾರಿ ಮಳೆ..!

www.karnatakatv.net: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 4 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅ.30-31ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಕರ್ನಾಟಕಕ್ಕೆ ಅ. 29ರಂದು ಹಿಂಗಾರು ಮಾರುತಗಳು ಪ್ರವೇಶಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img