Sunday, March 1, 2026

karnatakatv live

ರಾಜ್ಯದಲ್ಲಿ ಇಂದು 290 ಕೊರೋನಾ ಪ್ರಕರಣಗಳು ಪತ್ತೆ..!

www.karnatakatv.net: ಮಹಾಮಾರಿ ಕೊರೊನಾಗೆ ಇಂದು 10 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38,017ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 290 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,86,276ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 137 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ...

ರಿಕ್ಷಾವಾಲಾಗೆ ಐಟಿ ಇಲಾಖೆ 3 ಕೋಟಿ ರೂ ಟ್ಯಾಕ್ಸ್ ಕಟ್ಟಲು ನೋಟೀಸ್..!

www.karnatakatv.net: ಆತ ದಿನನಿತ್ಯ ಹತ್ತಾರು ಮಂದಿ ಪ್ರಯಾಣಿಕರನ್ನ ಅವರು ಹೇಳಿದ ಜಾಗಕ್ಕೆ ತನ್ನ ರಿಕ್ಷಾಬಂಡಿಯಲ್ಲಿ ಕೂರಿಸಿಕೊಂಡು ಹೋಗಿ ಬಿಟ್ಟರೆ ಮಾತ್ರ ಅವನಿಗೆ ಅವತ್ತು ಊಟ ಸಿಗುತ್ತೆ. ಒಂದು ದಿನವಾದ್ರೂ ಮಿಸ್ ಆದ್ರೆ, ಅವನಿಗೂ ಆತನನ್ನು ನಂಬಿರೋ ಕುಟುಂಬಕ್ಕೂ ಅವತ್ತು ತಣ್ಣೀರು ಬಟ್ಟೆಯೇ ಗತಿ. ಹೀಗೆ ಕಷ್ಟವೋ ಸುಖವೋ ಜೀವನ ಸಾಗಿಸುತ್ತಿರೋ ಈ ಬಡ ರಿಕ್ಷಾವಾಲಾಗೆ...

ಅಫ್ಘಾನಿಸ್ತಾನದಲ್ಲಿ ತೀವ್ರ ಆಹಾರ ಸಮಸ್ಯೆ ಎದುರಿಸಲಿದ್ದಾರೆ ; ವಿಶ್ವಸಂಸ್ಥೆ

www.karnatakatv.net: ಚಳಿಗಾಲದ ಹೊತ್ತಿಗೆ ಅಫ್ಘಾನಿಸ್ತಾನದಲ್ಲಿರುವ 2.2 ಕೋಟಿಗೂ ಹೆಚ್ಚು ಮಂದಿ ತೀವ್ರ ಆಹಾರ ಸಮಸ್ಯೆ ಎದುರಿಸಲಿದ್ದಾರೆ ಎಂದು ವಿಶ್ವಸಂಸ್ಥೆಯ ಆಹಾರ ಕಾರ್ಯಕ್ರಮದ ಕಾರ್ಯನಿರ್ವಾಹಕ ನಿರ್ದೇಶಕ ಡೇವಿಡ್ ಬೀಸ್ಲೆ ಎಚ್ಚರಿಸಿದ್ದಾರೆ. 'ಈಗಾಗಲೇ ಯೆಮೆನ್ ಅಥವಾ ಸಿರಿಯಾ ಎದುರಿಸುತ್ತಿರುವ ಮಾನವೀಯ ಬಿಕ್ಕಟ್ಟಿಗಿಂತ ದೊಡ್ಡ ಬಿಕ್ಕಟ್ಟು ಅಫ್ಘಾನ್ ನಲ್ಲಿ ಎದುರಾಗಿದೆ. ಕಾಂಗೋದಲ್ಲಿ ಎದುರಾಗಿರುವ ಆಹಾರ ಭದ್ರತೆಯ ಬಿಕ್ಕಟ್ಟಿಗಿಂತಲೂ ಭೀಕರ ಪರಿಸ್ಥಿತಿ...

ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಅಭಿಯಾನಕ್ಕೆ ಪ್ರಧಾನಿ ಚಾಲನೆ..!

www.karnatakatv.net: ವಾರಣಾಸಿಯಲ್ಲಿ ಇಂದು ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಈ ಅಭಿಯಾನ ಆರೋಗ್ಯ ರಕ್ಷಣೆಯ ಮೂಲಸೌಕರ್ಯವನ್ನು ಬಲಪಡಿಸುವ ಅತಿದೊಡ್ಡ ಪ್ಯಾನ್-ಇಂಡಿಯಾ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆ ಭಾರತದ ಆರೋಗ್ಯ ಸೌಲಭ್ಯಗಳಿಗೆ ಹೊಸ ಶಕ್ತಿ ಹಾಗೂ ಅಭಿವೃದ್ಧಿಯನ್ನು ತುಂಬುತ್ತದೆ ಎಂದು ಮೋದಿ ಭರವಸೆ ನೀಡಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ...

ಕೊರೋನಾಕ್ಕೆ ಸ್ಪುಟ್ನಿಕ್-V ಲಸಿಕೆ ಪಡೆದ್ರೆ ಏಡ್ಸ್..!

ಕೊರೋನಾ ಮಹಾಮಾರಿಗೆ ರಷ್ಯಾ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-v ಲಸಿಕೆ ಇದೀಗ ಭಾರೀ ಆತಂಕ ಮೂಡಿಸಿದೆ. ಲಸಿಕೆ ಪಡೆದ್ರೆ ಕೊರೋನಾದಿಂದ ಬಚಾವಾಗೋದಿರಲಿ, ಗುಣವೇ ಆಗದ ಮಾರಕ ಕಾಯಿಲೆ ಬಂದು ಜೀವಕ್ಕೇ ಕುತ್ತು ಬರೋದು ಗ್ಯಾರೆಂಟಿ. ಹೌದು, ಸ್ಪುಟ್ನಿಕ್-v ಲಸಿಕೆ ಪಡೆಯುವ ಪುರುಷರಲ್ಲಿ ಎಚ್‌ಐವಿ ಏಡ್ಸ್ ಸೋಂಕು ತಗುಲುವ ಸಾಧ್ಯತೆ ಹೆಚ್ಚು ಅಂತ ದಕ್ಷಿಣ ಆಫ್ರಿಕಾ ಈ ಲಸಿಕೆಯ ಮೇಲೆ...

NEET ಸ್ನಾತಕೋತ್ತರ ಕೋರ್ಸ್ ಕೌನ್ಸೆಲಿಂಗ್ ತಡೆಯಲು ಸುಪ್ರೀಂ ಕೋರ್ಟ್ ಸೂಚನೆ..!

www.karnatakatv.net: ಒಬಿಸಿ, ಇಡಬ್ಲ್ಯೂಸಿ ಮೀಸಲು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಮುಗಿಯುವವರೆಗೂ ನೀಟ್ ಸ್ನಾತಕೋತ್ತರ ಕೋರ್ಸ್ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ತಡೆಹಿಡಿಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಇಡಬ್ಲ್ಯೂಎಸ್ ಕೋಟಾ ಸೀಟು ಪಡೆಯಲು ಕೇಂದ್ರ ಸರ್ಕಾರದಿಂದ ಆದಾಯ ಮಿತಿ ನಿಗದಿ ಮಾಡಲಾಗಿದ್ದು, ವಾರ್ಷಿಕ 8 ಲಕ್ಷ ರೂ. ಆದಾಯ ಮಿತಿ ನಿಗದಿಯಾಗಿದೆ. ಈ 8...

ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಎಲ್ಲರ ಗಮನಸೆಳೆದ ಅಮಿತ್ ಶಾ..!

www.karnatakatv.net: ಜಮ್ಮು- ಕಾಶ್ಮೀರಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ, ಭಾಷಣ ಮಾಡುವ ಮುನ್ನ ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಶೇರ್-ಇ-ಕಾಶ್ಮೀರ್ ಅಂತಾರಾಷ್ಟ್ರೀಯ ಕನ್ವೆನ್ಶನ್ ಕೇಂದ್ರದಲ್ಲಿ ಭಾಷಣ ಮಾಡುವ ಮುನ್ನ ಬುಲೆಟ್ ಪ್ರೂಫ್ ಶೀಲ್ಡ್ ನ್ನು ತೆಗೆಯುವ ಮೂಲಕ ಅಮಿತ್ ಶಾ ಎಲ್ಲರ ಗಮನ ಸೆಳೆದಿದ್ದಾರೆ. ಇಂದು...

ಭಾರಿ ದುರಂತದಿOದ ಪಾರಾದ ಜೆಟ್ ವಿಮಾನ..!

www.karnatakatv.net : ಬೆಳಗಾವಿ - ಹೈದರಾಬಾದ್ ನಡುವೆ ಸಂಚರಿಸುವ ವಿಮಾನಮೊಂದು ದುರಂತದಿoದ ಪಾರಾಗಿದ್ದು ರಾಂಗ್ ರನ್ ವೇನಲ್ಲಿ ಲ್ಯಾಂಡ್ ಆಗಿದೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಖಾಸಗಿ ರಂಗದ ಸ್ಪೈಸ್ ಜೆಟ್ ವಿಮಾನ ದುರಂತದಿoದ ಪಾರಾಗಿದ್ದು, 26ನೇ ರನ್ ವೇನಲ್ಲಿ ಲ್ಯಾಂಡಿoಗ್ ಆಗಬೇಕಿದ್ದ ವಿಮಾನವು 8ನೇ ರನ್ ವೇನಲ್ಲಿ ಲ್ಯಾಂಡಿoಗ್ ಆಗಿದೆ. 8ನೇ ರನ್ ವೇನಲ್ಲಿ...

`ಕಿತ್ತೂರು ಉತ್ಸವ’ದಲ್ಲಿ ಜನರನ್ನು ರಂಜಿಸಿದ ವಿಜಯ್ ಪ್ರಕಾಶ್..!

www.karnatakatv.net: ಬೆಳಗಾವಿ: ಎರಡು ದಿನಗಳ ಕಾಲ ನಡೆದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕ ವಿಜಯ ಪ್ರಕಾಶ್ ಗಾನಸುಧೆಗೆ ಕಿತ್ತೂರಿನ ಜನ ಕುಣಿದು ಕುಪ್ಪಳಿಸಿದರು. ಬ್ರಿಟಿಷರ ವಿರುದ್ಧ ಹೋರಾಡಿ ವಿಜಯ ಸಾಧಿಸಿದ ಸವಿನೆನಪಿಗಾಗಿ ಹಮ್ಮಿಕೊಂಡಿದ್ದ 'ಕಿತ್ತೂರು ಉತ್ಸವ' ಅದ್ಧೂರಿಯಾಗಿ ತೆರೆ ಕಂಡಿದೆ. ಎರಡು ದಿನಗಳ ಕಾಲ ಕಿತ್ತೂರು ಕೋಟೆ ಆವರಣದಲ್ಲಿ ನಡೆದ ಐತಿಹಾಸಿಕ ಚನ್ನಮ್ಮನ...

ರಾಜ್ಯಾದ್ಯಂತ ರದ್ದಾಗಲಿವೆ ಬಿಪಿಎಲ್ ಕಾರ್ಡ್..!!

www.karnatakatv.net: ರಾಜ್ಯದ ಬಿಪಿಎಲ್ ಪಡಿತರ ಚೀಟಿದಾರರಿಗೆ ಇದೊಂದು ತುರ್ತು ಮಾಹಿತಿ ಇದೆ. ಸರ್ಕಾರ ತಿಳಿಸಿರೋ ಈ ಮಾಹಿತಿ ನೀಡದೆ ಇದ್ದರೆ ನೀವು ಕೂಡಲೇ ನಿಮ್ ರೇಷನ್ ಕಾರ್ಡ್ ಕಳೆದುಕೊಳ್ಳೋದು ಗ್ಯಾರೆಂಟಿ. ಬಿಪಿಎಲ್ ರೇಷನ್ ಕಾರ್ಡ್ ಹೊಂದಿರೋರು ಈ ಕೂಡಲೇ ನ್ಯಾಯಬೆಲೆ ಅಂಗಡಿಗೆ ತೆರಳಿ ಆಧಾರ್ ಕಾರ್ಡ್ ಜೋಡಣೆ ಹಾಗೂ ಕುಟುಂಬದ ಸದಸ್ಯರ ಬೆರಳಚ್ಚು ನೀಡಲೇಬೇಕು ಅಂತ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img