www.karnatakatv.net: ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಮನಗರ ಜಿಲ್ಲಾಧ್ಯಕ್ಷ ರಮೇಶ್ ಅವರು ಸಾರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯನ್ನು ಈಡೇರಿಸುವಂತೆ ತೋಳಿಗೆ ಕಪ್ಪು ಬಟ್ಟೆ ಕಟ್ಟಿ ಕರ್ತವ್ಯ ನಿರ್ವಹಿಸುವದಾಗಿ ತಿಳಿಸಿದ್ದಾರೆ.
ಶಿಕ್ಷರಕ ಬೇಡಿಕೆಯನ್ನು ಈಡೇರಿಸುವದಾಗಿ ಅಗ್ರಹಿಸಿ ಅ. 29ರ ವರೆಗೆ ಕರ್ತವ್ಯವನ್ನು ನಿರ್ವಹಿಸುತ್ತಾ ತೋಳಿಗೆ ಕಪ್ಪು ಪಟ್ಟಿ ಧರಿಸುದಾಗಿ ಸೂಚಿಸಿದ್ದಾರೆ. ಈ ಸಂಬoಧ ಪತ್ರಿಕಾ...
ಕೊರೋನ ಕಾಲಿಟ್ಟಿದ್ದೆ ಇಟ್ಟಿದ್ದು , ಎಷ್ಟೋ ಮಂದಿ ಕೆಲಸ ಕಳೆದುಕೊಂಡರು ಇನ್ನೂ ಕೆಲವರು ಅರ್ಧ ಸಂಬಳ ತೆಗೆದುಕೊಳ್ಳುವ ಪರಿಸ್ಥಿತಿ ಬಂದೊದಗಿತು , ಮತ್ತು ಸರ್ಕಾರಿ ಉದ್ಯೋಗಿಗಳೂ ಸಹ ಬಿಡುವಿಲ್ಲದೆ ಕೆಲಸವನ್ನು ಮಾಡಿದರು ಮತ್ತು ಆರ್ಥಿಕ ಪರಿಸ್ಥಿತಿ ಎದುರಾಗಿ ಕೆಲವೊಂದು ಸಲ ಕಡಿಮೆ ಸಂಬಳವನ್ನು ಸಹ ತೆಗೆದುಕೊಂಡರು.ಆದರೆ ಇದೀಗ ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಭರ್ಜರಿ...
ಕರ್ನಾಟಕದಲ್ಲಿ ಯುವಜನರು ಹೆಚ್ಚಾಗಿ ಆನ್ಲೈನ್ ಗೇಮಿಂಗ್ಗಳಲ್ಲಿ ತೊಡಗಿ ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ರು. ಇದರಿಂದ ಅವರನ್ನು ತಪ್ಪಿಸಲುಪರಿಗಣಿಸಿದ ಸರ್ಕಾರ. ಇತ್ತೀಚೆಗಷ್ಟೇ ಆನ್ಲೈನ್ ಗೇಮಿಂಗ್ ಅನ್ನು ಬ್ಯಾನ್ ಮಾಡಿತ್ತು .ಆದರೆ ಈ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವು ಗೇಮಿಂಗ್ ಕಂಪನಿಗಳು ಹೈಕೋರ್ಟಿನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿವೆ .ಕ್ರಿಮಿನಲ್ ಕೇಸ್ ಬೀತಿಯನ್ನು ಎದುರಿಸುತ್ತಿದ್ದ ಆನ್ಲೈನ್ ಗೇಮಿಂಗ್...
ನ್ಯಾಷನಲ್ ಫರ್ಟಿಲೈಸರ್ಸ್ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗದ ಆಫರ್ ನೀಡಿದೆ . ಈಗಾಗಲೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ .ಅರ್ಜಿ ಪ್ರಕ್ರಿಯೆ ಅಕ್ಟೋಬರ್ 20.2021 ರಂದು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ . ನೊಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನವೆಂಬರ್ 10,2021 ಕೊನೆಯ ದಿನಾಂಕವಾಗಿದೆ.ಪ್ರಮುಖವಾಗಿ 183 ನಾನ್-ಎಕ್ಸಿಕ್ಯೂಟಿವ್...
ತುoಬಾ ಜನಕ್ಕೆ ಆ್ಯಂಬರ್ ಗ್ರೀಸ್ ಎಂದರೆ ಗೊತ್ತಿರುವುದಿಲ್ಲ ಇದು ಏನು, ಏತಕ್ಕೆ ಇದನ್ನ ಬಳಸುತ್ತಾರೆ ಎನ್ನುವುದು ಈ ಆ್ಯಂಬರ್ ಗ್ರೀಸ್ ಬಗ್ಗೆ ಹೇಳ್ತಿವಿ ಕೇಳಿ. ಆ್ಯಂಬರ್ ಗ್ರೀಸ್ ಸಮುದ್ರದಲ್ಲಿ ಸಿಗುವ ತಿಮಿಂಗಲದ ವಾಂತಿಯಾಗಿದ್ದು ಇದನ್ನ ಸುಗಂಧದ್ರವ್ಯ , ಮಾದಕವಸ್ತು ,ಮತ್ತು ಔಷದೀಯ ವಸ್ತುಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ .ಈಗಾಗಿ ಆ್ಯಂಬರ್ ಗ್ರೀಸ್ ಗೆ ಇಂಟೆರ್ ನ್ಯಾಶನಲ್...
ಸುಧಾ ಚಂದ್ರನ್ ದೇಶದ ಖ್ಯಾತ ನೃತ್ಯಗಾರ್ತಿ ಹಾಗೂ ಖ್ಯಾತ ನಟಿ. ತಮ್ಮ ಸೌಂದರ್ಯ ಹಾಗೂ ಕಲಾ ಸರಸ್ವತಿಯ ಪ್ರತಿರೂಪದಂತಿರೋ ಈ ಕಲಾವಿದೆ. ಇಂಥಹ ಕಲಾವಿದೆಗೆ ಮೇಲೆ ಅದ್ಯಾರ ಕೆ್ಟ್ಟ ಕಣ್ಣು ಬಿತ್ತೋ ಗೊತ್ತಿಲ್ಲ. ಅಪಘಾತವೊಂದರಲ್ಲಿ ತಮ್ಮ ಒಂದು ಕಾಲು ಕಳೆದುಕೊಂಡ್ರು. ಆದ್ರೆ ನೃತ್ಯವನ್ನೇ ದೈವ ಅಂತ ನಂಬಿದ್ದ ಈಕೆ ಛಲ ಬಿಡದೇ ಕೃತಕ ಕಾಲುಗಳ...
ರಾಯಚೂರು:ನಿನ್ನೆಯಷ್ಟೇ ಭಾರತದ 100 ಕೋಟಿ ಡೋಸ್ ಲಸಿಕೆ ವಿತರಸಿ ವಿಶ್ವದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ದೇಶದಲ್ಲಿ ಯಶಸ್ವಿಯಾಗಿ ಲಸಿಕಾ ಅಭಿಯಾನ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರು ಮನೆಮನೆಗೂ ತೆರಳಿ ಲಸಿಕೆ ಹಾಕೋ ಕೆಲಸ ಮಾಡ್ತಿದ್ದಾರೆ.
ಈ ಮಧ್ಯೆ ರಾಯಚೂರಿನಲ್ಲಿ ಬಾಲಕನೊಬ್ಬ ತನ್ನ ತಂದೆ ತಾಯಿಗೆ ಲಸಿಕೆ ಹಾಕಿಸಿಕೊಳ್ಳಬಾರದು ಅಂತ ರಂಪಾಟ ಮಾಡಿದ್ದಾನೆ. ಅಲ್ಲದೆ ಲಸಿಕೆ ಹಾಕಲು ಬಂದವರನ್ನ...
ರಾಯಚೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಮಾನವಿ ತಾಲೂಕಿನಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗ್ತಿದ್ದು, ಸೋಂಕಿಗೀಡಾದ ಮಕ್ಕಳ ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ.
ಹೌದು, ಕೊರೋನಾ ನಡುವೆ ಸದ್ಯ ರಾಯಚೂರಲ್ಲಿ ಡೆಂಘೀ ಹಾವಳಿಯೆಬ್ಬಿಸಿದೆ. ಮಾನವಿ ಪಟ್ಟಣದಲ್ಲಿ ಇಂದು ಕೋನಾಪುರ 8 ವರ್ಷದ ಬಾಲಕಿ ಹಾಗೂ ಜೈ ಬೀಮಾ ನಗರದ 18 ವರ್ಷದ...
ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ನಯನ ತಾರಾ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರೋದು ಹಳೇ ವಿಚಾರ. ಇನ್ನು ಈ ಜೋಡಿ ಹಕ್ಕಿಗಳು ಸದ್ಯದಲ್ಲಿ ಸಪ್ತಪದಿ ತುಳಿಯಲಿದ್ದು, ನಟಿ ನಯನ ತಾರಾ ತಮ್ಮ ಪ್ರಿಯಕರ ವಿಘ್ನೇಶ್ ಶಿವನ್ ಮದುವೆಯಾಗೋದಕ್ಕೆ ಕುಜದೋಷ ಅಡ್ಡಿಯಾಗಿದೆ. ಇದಕ್ಕೆ ಜೋತಿಷಿಗಳು ಪರಿಹಾರ ವಿಧಾನ ಹೇಳ್ಕೊಟ್ಟಿದ್ದು, ನಯನ...
www.karnatakatv.net: ರಾಯಚೂರು: ಜಿಲ್ಲೆಗೆ ಅದ್ಯಾವ ಶಾಪವೋ ಏನೋ ಗೊತ್ತಿಲ್ಲ ಆದರೆ ಅಧಿಕಾರ ಬಂದು 3-4 ತಿಂಗಳ ಒಳಗೆ ವರ್ಗಾವಣೆ ಆಗುತ್ತುದ್ದಾರೆ. ರಾಜಕೀಯ ಚೇಲ್ಲಾಟೋ ಸರ್ಕಾರದ ನಿರ್ಲಕ್ಷೋ ಜಿಲ್ಲೆ ಅಭಿವೃದ್ಧಿಯಾಗದೇ ಕುಂಠಿತ ವಾಗಿದೆ. ಇಡೀ ರಾಜ್ಯದಲ್ಲಿ ಜಿಲ್ಲಾಧಿಕಾರಿ ಇಲ್ಲದ ಜಿಲ್ಲೆ ಎನ್ನುವ ಹಣೆಪಟ್ಟಿ ಕಟ್ಟಿಕೊಂಡ ಜಿಲ್ಲೆಯಾಗಿದೆ.
ಹೌದು ರಾಯಚೂರು ಜಿಲ್ಲೆಯಲ್ಲಿ ಒಂದು ವಾರದಿಂದ ಜಿಲ್ಲಾಧಿಕಾರಿ ಇಲ್ಲದೇ ಅನಾಥವಾಗಿರೋ...