www.karnatakatv.net: ಇನ್ನೇನೂ ಕೊರೊನಾ ಕಡಿಮೆ ಆಯಿತು ಅನ್ನುವಷ್ಟರಲ್ಲಿ ಮತ್ತೆ ಕೊರೊನಾ ಹಾವಳಿ ಸದ್ದು ಮಾಡುತ್ತಿದೆ. ರಷ್ಯಾದಲ್ಲಿ ಕೊರೊನಾ ಸೋಂಕಿನ ಹಾವಳಿ ವೇಗವಾಗಿ ಹೆಚ್ಚುತ್ತಿದೆ.
ರಷ್ಯಾದಲ್ಲಿ ಕೊರೊನಾ ಸೋಂಕು, ಕಳೆದ 24 ಗಂಟೆಗಳಲ್ಲಿ 1024 ಜನರು ಸಾವನ್ನಪ್ಪಿದ್ದಾರೆ. ಇದೇ ಕಾರಣಕ್ಕೆ ರಷ್ಯಾದಲ್ಲಿ ಕೊರೊನಾ ಸೋಂಕನ್ನು ಕಡಿಮೆ ಮಾಡಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉದ್ಯೋಗಿಗಳಿಗೆ ಒಂದು ವಾರದ ವೇತನ...
www.karnatakatv.net: ಮಹಾಮಾರಿ ಕೊರೊನಾ ಹಿನ್ನಲೇ ದೇಶಾದ್ಯಂತ ಶಾಲಾ ಕಾಲೇಜುಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು, ಆದರೆ ಈಗ ಕೊರೊನಾ ತನ್ನ ಅಟ್ಟಹಾಸವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿರುವದಕ್ಕೆ ಮರಳಿ ಶಾಲಾ ಕಾಲೇಜುಗಳನ್ನ ಓಪೆನ್ ಮಾಡಲಾಗಿದೆ. ಶಾಲೆಗಳು ಮುಚ್ಚಿದ್ದರಿಂದ ಕಲಿಕೆ ಜೊತೆಗೆ ಪೌಷ್ಟಿಕ ಆಹಾರದ ಕೊರತೆಯನ್ನು ಅನೇಕ ಮಕ್ಕಳು ಎದುರಿಸಿದ್ದಾರೆ. ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮವನ್ನು ಮತ್ತೆ ಆರಂಭಿಸಲು...
www.karnatakatv.net: ಪ್ರಖ್ಯಾತ ಇ-ಕಾಮರ್ಸ್ ಜಾಲತಾಣ ಸಂಸ್ಥೆ ಅಮೆಜಾನ್ ತನ್ನ ಪ್ರೈಮ್ ಸದಸ್ಯರಿಗೆ ಒಂದಲ್ಲ ಒಂದು ಆಫರ್ ನೀಡುವುದರ ಮುಖಾಂತರ ಹೆಸರುವಾಸಿಯಾಗಿದೆ. ಬೇರೆಲ್ಲ ಒಟಿಟಿ ಪ್ಲಾಟ್ಫಾರಂ ಮತ್ತು ಇ-ಕಾಮರ್ಸ್ ಗೆ ಹೋಲಿಸಿದರೆ ಅಮೆಜಾನ್ ವಿಷೇಷವಾದ ರಿಯಾಯಿತಿಯಲ್ಲಿ ಬಳಕೆದಾರರಿಗೆ ಆಫರ್ ನೀಡುತ್ತದೆ. ಆದರೆ ಈ ಬಾರಿ ಅಮೆಜಾನ್ ತನ್ನ ಗ್ರಾಹಕರಿಗೆ ಶಾಕ್ ನೀಡಲು ಮುಂದಾಗಿದೆ. ಪ್ರೆöÊಮ್ ತನ್ನ...
www.karnatakatv.net: ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ನಿಯಮಿತ ಯುವ ಉದ್ಯೋಗಾಸಕ್ತರಿಗೆ ಭರ್ಜರಿ ಉದ್ಯೋಗದ ಆಫರ್ ನೀಡಿದೆ. ಇದರಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲು ಆರ್ಜಿ ಆಹ್ವಾನಿಸಿದೆ .
ಬಿಇ , ಬಿಟೆಕ್ , ಎಂಡಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಟ್ಟು ಒ ಎನ್ ಜಿಸಿ ಅಲ್ಲಿ 309 ಹುದ್ದೆಗಳು ಖಾಲಿ ಇದ್ದು ಆಸಕ್ತರು...
www.karnatakatv.net: ಮುಂದಿನ ವರ್ಷ ನಡೆಯುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ಭರ್ಜರಿ ತಯಾರಿ ನಡೆಸ್ತಿದೆ. ಹೇಗಾದ್ರೂ ಮಾಡಿ ಅಧಿಕಾರದ ಗದ್ದುಗೆ ಏರಬೇಕು ಅನ್ನೋ ಲೆಕ್ಕಾಚಾರದಲ್ಲಿರೋ ಕಾಂಗ್ರೆಸ್ ಈ ಬಾರಿ ಮಹಿಳೆಯರಿಗೆ ಹೆಚ್ಚು ಪ್ರಾಧಾನ್ಯತೆ ನೀಡ್ತಿದೆ. ಈ ನಡುವೆಯೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ಯುವತಿಯರಿಗೆ ಭರ್ಜರಿ ಆಫರ್ ನೀಡಿದ್ದಾರೆ.
ಹೌದು,...
www.karnatakatv.net: ಚಿಕ್ಕಮಕ್ಕಳು ತಪ್ಪು ಮಾಡೋದು ಸಹಜ ಆದರೆ ಅದೇ ಒಂದು ದೊಡ್ಡ ತಪ್ಪು ಅಂತಾ ಅವರನ್ನ ಹೊಡೆಯುವುದು ಏಷ್ಟು ಸರಿ ಹೇಳಿ.. ಹಾಗೇ ಮಕ್ಕಳು ಶಾಲೆಯಲ್ಲಿ ಕೊಟ್ಟಿರುವ ಹೋಮ್ ವರ್ಕ್ ಪೂರ್ಣವಾಗಿ ಮಾಡಿಲ್ಲ ಅಂತಾ ಶಿಕ್ಷಕ 7ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಶಾಲೆಯಲ್ಲಿ ಮಕ್ಕಳು ಕ್ಲಾಸ್ ವರ್ಕ್...
www.karnatakatv.net: ದೇವರ ನಾಡು ಕೇರಳ ಪ್ರವಾಸೋದ್ಯಮದಲ್ಲಿ ಎಷ್ಟು ಹೆಸರುವಾಸಿಯೊ ಅಷ್ಟೇ ಪ್ರಕೃತಿಯ ಅನಾಹುತಗಳಿಗೂ ಕೂಡಾ. ಕೇರಳದಲ್ಲಿ ವರ್ಷದಿಂದ ವರ್ಷಕ್ಕೆ ಒಂದಲ್ಲಾ ಒಂದು ಅನಾಹುತಗಳು ಸಂಭವಿಸುತ್ತಲೇ ಇರುತ್ತವೆ, ಈ ವರ್ಷವೂ ಕೂಡ ಅಂತಹದ್ದೇ ಪ್ರಕೃತಿಯ ವಿಕೋಪ ಮನೆಮಾತಾಡುತ್ತಿದೆ. ಈ ವರ್ಷ ಕೇರಳದ ಮೇಲೆ ಮತ್ತೆ ಕೆಂಗಣ್ಣು ಬಿಟ್ಟಿದ್ದಾನೆ ಮಳೆರಾಯ.
ಅ.11 ರಂದು ಸುರಿಯುತ್ತಿರುವ ಮಹಾ ಮಳೆಗೆ ಜೀವ...
www.karnatakatv.net: ಪಿಂಚಣಿದಾರರಿಗೆ ಹಾಗೂ ಕೇಂದ್ರ ಸರ್ಕಾರಿ ನೌಕರರಿಗೆ ಶೇ 3 ರಷ್ಟು ತುಟ್ಟಿಭತ್ಯೆ ನೀಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.
ಕಳೆದ ತಿಂಗಳಲ್ಲಿ ಹಣಕಾಸು ಇಲಾಖೆಯು ಜ್ಞಾಪನಾ ಪತ್ರವೊಂದನ್ನು ಹೊರಡಿಸಿ ನಿವೃತ್ತ ಕೇಂದ್ರ ಸರ್ಕಾರಿ ನೌಕರರಿಗೆ ಗ್ರಾಚ್ಯುಟಿ ಮತ್ತು ನಗದು ಪಾವತಿಯ ವಿವರ ನೀಡಿತ್ತು. ಶೇ 17ರಿಂದ ಶೇ 28ಕ್ಕೆ ತುಟ್ಟಿಭತ್ಯೆ...
www.karnatakatv.net: ವೈದ್ಯಲೋಕ ನಮ್ಮ ಪ್ರಾಣವನ್ನು ಉಳಿಸುವ ದೇವಲೋಕ. ಆದರೆ ಕೆಲವೊಮ್ಮೆ ಕೆಲವೈದ್ಯರು ಮಾಡುವ ತಪ್ಪುಗಳಿಂದ ವೈದ್ಯಲೋಕದಲ್ಲೂ ಕೂಡ ಸಾಕಷ್ಟು ತಪ್ಪುಗಳು ನಡೆಯುತ್ತಲೆ ಬಂದಿವೆ, ಇದರಿಂದ ಎಷ್ಟೋ ಜನರ ಪ್ರಾಣ ಹೋಗುವ ಸಾಧ್ಯತೆಗಳೂ ಸಹ ಇರುತ್ತವೆ, ಮತ್ತು ಆಪರೇಷನ್ ಎಂದಾಗ ಎಲ್ಲರೂ ಒಂದು ಕ್ಷಣ ನಿಟ್ಟುಸಿರು ಬಿಡುವುದು ಗ್ಯಾರಂಟಿ, ಇದು ಸಂಪೂರ್ಣವಾಗಿ ವೈದ್ಯರ ಬುದ್ದಿವಂತಿಕೆಯಿoದಲೇ ಕೂಡಿದ್ದು...
www.karnatakatv.net: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಹಾಗೇ ಆರ್ಯನ್ ಖಾನ್ ನ್ನು ಬಂಧಿಸಲಾಗಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬoಧಿಸಿದoತೆ ಶಾರುಖ್ ಖಾನ್ ಮನೆಗೂ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಮುಂಜಾನೆ ಶಾರುಖ್ ಖಾನ್ ಪುತ್ರನ್ನು ಭೇಟಿಯಾಗಲು ಹೋಗಿದ್ದರು ಅದಾದ ನಂತರ...