Sunday, March 1, 2026

karnatakatv live

ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳ; ಡಾ. ಕೆ. ಸುಧಾಕರ್ ಟ್ವೀಟ್

www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸಾವಿನಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ. ಮತ್ತೆ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿದ್ದು, 24 ಗಂಟೆಗಳಲ್ಲಿ 349 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಇಂದು 14 ಮಂದಿ ಬಲಿಯಾಗಿದ್ದಾರೆ ಹಾಗೇ ಸಾವಿನ ಸಂಖ್ಯೆ 37,967ಕ್ಕೆ ಏರಿಕೆಯಾಗಿದೆ....

ಮಹಾರಾಷ್ಟ್ರದಲ್ಲಿ ಕೊರೊನಾ ನಿಯಮ ಸಡಿಲಿಕೆ..!

www.karnatakatv.net: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಕಡಿಮೆ ಮಾಡುತ್ತಿದೆ, ಆದ ಕಾರಣ ರಾಜ್ಯಾದ್ಯಂತ ಕೊರೊನಾ ನಿಯಮಗಳನ್ನು ಸಡಿಲಗೊಳಿಸುತ್ತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಕೂಡಾ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ರೆಸ್ಟೋರೆಂಟ್‌ಗಳು ಮಧ್ಯರಾತ್ರಿಯವರೆಗೆ ಮತ್ತು ಅಂಗಡಿಗಳು ರಾತ್ರಿ 11 ಗಂಟೆಯವರೆಗೆ ತೆರೆದಿರುತ್ತವೆ. ಹೊಸ ಮಾರ್ಗಸೂಚಿಗಳ ಅನ್ವಯ ಕೆಲವು ಷರತ್ತುಗಳೊಂದಿಗೆ...

ಸಿದ್ದರಾಮಯ್ಯ- ಡಿಕೆಶಿ ಜೋಡೆತ್ತಲ್ಲ ಕಾಡೆತ್ತು; ಬಿಜೆಪಿ ಟೀಕೆ

www.karnatakatv.net: ಬೈ ಎಲೆಕ್ಷನ್ ಕಾವು ದಿನದಿಂದ ದಿನಕ್ಕೆ ಏರುತಯ್ತಲೇ ಇದೇ ಇದರಲ್ಲೂ ಕೂಡಾ ಬಿಜೆಪಿ ಮತ್ತು ಕಾಂಗ್ರೆಸ್ ಗಳ ಟ್ವೀಟರ್ ಗಲ್ಲಿ ವಾಗ್ವಾದ ಜೋರಾಗಿಯೇ ನಡೆಯುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೋಡೆತ್ತಲ್ಲ ಅವರು ಕಾಡೆತ್ತು ಎಂದು ಬಿಜೆಪಿ ಟ್ವೀಟ್ ಮೂಲಕ ಟಿಕಿಸಿದ್ದಾರೆ. ಇಬ್ಬರು ಒಬ್ಬರಿಗೊಬ್ಬರು ಕಾದಾಟವಾಡುತ್ತಿದ್ದು, ಕಾಂಗ್ರೆಸ್ ಕಚೇರಿಯಲ್ಲಿ ಪರ್ಸಂಟೇಜ್ ಸಂವಾದ ಮಾಡಿರುವ ಉಗ್ರಪ್ಪ...

ಪೈರಸಿ ಸಮಸ್ಯೆ ನಿವಾರಿಸುವುದಾಗಿ ಅರಗ ಜ್ಞಾನೇಂದ್ರ ಭರವಸೆ..!

www.karnatakatv.net: ಬೆಂಗಳೂರು : ಮುಂಜಾಗೃತ ಕ್ರಮಕೈಗೊಂಡು ಶೂಟಿಂಗ್ ಮಾಡುವುದುಮತ್ತು ಚಿತ್ರರಂಗಕ್ಕೆ ಆಗುತ್ತಿರುವ ಪೈರಸಿ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಭರವಸೆಯನ್ನು ನೀಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಚಿತ್ರರಂಗದ ಸಮಸ್ಯೆಗಳ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿ, ನಮಗೆ ಪರದೆಯ ಹಿಂದಿನ ಸಮಸ್ಯೆ ಕಾಣುವುದಿಲ್ಲ....

ಕೃತಿ ಸನೋನ್ ಜೊತೆ ಹೆಜ್ಜೆ ಹಾಕಿ ಯೌವ್ವನದ ದಿನಗಳನ್ನು ನೆನಪಿಸಿಕೊಂಡ ಅಮಿತಾಭ್..!

www.karnatakatv.net: ಕೌನ್ ಬನೇಗಾ ಕರೋಡ್ ಪತಿ ಶೋ ನಡೆಸುತ್ತಾ ಅಮಿತಾಭ್ ಬಚ್ಚನ್ ನಟಿ ಕೃತಿ ಸನೋನ್ ಜೊತೆ ಹೆಜ್ಜೆ ಹಾಕಿ ತಮ್ಮ ಯೌವ್ವನದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಕೌನ್ ಬನೇಗಾ ಕರೋಡ್ ಪತಿಯ 13 ನೇ ಸೀಸೆನ್ ನಡೆಸಿಕೊಡುತ್ತಿರುವಾಗ, ಈ ಶೋನಲ್ಲಿ ಪ್ರತಿ ಶುಕ್ರವಾರ 'ಶಾನ್ದಾರ್ ಶುಕ್ರವಾರ್' ಎಂಬ ಸಂಚಿಕೆ...

ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ; 3 ಜನರ ಬಂಧನ

www.karnatakjatv.net : ಬೆಳಗಾವಿ : ಸಂಕೇಶ್ವರದ ಓರ್ವ ಮಹಿಳೆ ಹಾಗೂ ರಾಯಬಾಗ ತಾಲೂಕಿನ ಓರ್ವ ಯುವಕ ಹೀಗೆ ಅನ್ಯ ಕೋಮಿನ ಇಬ್ಬರು ಸೇರಿಕೊಂಡು ತಿರುಗಾಡುತ್ತಿರುವದನ್ನು ಬಂಡವಾಳವಾಗಿಸಿಕೊoಡ ಖದೀಮರು ಸಿನಿಮೆಯ ರೀತಿಯಲ್ಲಿ ಅವರ ಮೇಲೆ ಹಲ್ಲೆ ಮಾಡಿ ನೈತಿಕ ಪೊಲೀಸಗಿರಿ ನಡೆಸಿರುವ ಪ್ರಕರಣವೊಂದು ಬೆಳಗಾವಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ ಅವರ ಬಳಿ ಇದ್ದ ಸಾವಿರಾರು...

ಶೇ.40 ರಷ್ಟು ಟಿಕೆಟ್ ಮಹಿಳೆಯರಿಗೆ ಮಿಸಲು; ಪ್ರಿಯಾಂಕಾ ಗಾಂಧಿ..!

www.karnatakatv.net: ಕಾoಗ್ರೆಸ್ ಪಕ್ಷದಿಂದ ಶೇ. 40 ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. ದೇಶದ ರಾಜಕೀಯದಲ್ಲಿ ಮಹಿಳೆಯರು ಪೂರ್ಣ ಪ್ರಮಾಣದ ಪಾಲುದಾರರಾಗಬೇಕು ಎಂದು ನಾವು ಬಯಸುತ್ತೇವೆ, ನಾನು ಇಂದು ನಮ್ಮ ಮೊದಲ ಭರವಸೆಯ ಬಗ್ಗೆ ಮಾತನಾಡಲಿದ್ದೇನೆ ಮುಂದೇ ನಡೆಯುವಂತಹ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು...

ಪಾಕಿಸ್ತಾನದೊಂದಿಗೆ T-20 ಪಂದ್ಯ ಬೇಕೆ; ಓವೈಸಿ..!

www.karnatakatv.net: 9 ಜನ ಭಾರತೀಯ ಯೋಧರು ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಮೃತರಾಗಿದ್ದಾರೆ ಈ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಟಿ 20 ಪಂದ್ಯ ಆಡುತ್ತಿರಾ ಎಂದು ಎಐಎಂಐಎo ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ. ನರೇಂದ್ರ ಮೋದಿಯವರು ತೈಲಬೆಲ ಏರಿಕೆ ಮತ್ತು ಲಡಾಖ್ ಗಡಿಯಲ್ಲಿ ಚೀನಾ ಇರುವುದರ ಬಗ್ಗೆ ಮಾತನಾಡಿಲ್ಲ. ಚೀನಾದ ಬಗ್ಗೆ ಮಾತನಾಡುವುದಕ್ಕೆ ಮೋದಿ...

CBSE 10,12 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ..!

www.karnatakatv.net: ಸಿಬಿಎಸ್ ಇ 10,12 ನೇ ತರಗತಿಯ ಟರ್ಮ್-1 ಪರೀಕ್ಷೆಯು ನವೆಂಬರ್- ಡಿಸೆಂಬರ್ ತಿಳಗಳಲ್ಲಿ ನಡೆಯಲಿದ್ದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾತುರದಿಂದ ಕಾಯುತ್ತಿದ್ದ ಸಿಬಿಎಸ್ ಇ 10, 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಈಗ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಸಿಬಿ ಎಸ್ ಇ 10,12 ನೇ ತರಗತಿಯ ಪರೀಕ್ಷೆಯು ವರ್ಷದಲ್ಲಿ...

ಅನಾಥಮಕ್ಕಳ ಜೊತೆ ಅದ್ಧೂರಿ Birthday ಮಾಡಿದ್ರೆ ಶಿಕ್ಷಾರ್ಹ ಅಪರಾಧ..!

www.karnatakatv.net : ಜನರು ತಮ್ಮ ಹುಟ್ಟು ಹಬ್ಬವನ್ನು ಅನಾಥ ಮಕ್ಕಳ ಜೊತೆ ಸೇರಿ ಆಚರಿಸಬಾರದು ಎಂದು ಮಕ್ಕಳ ರಕ್ಷಣಾ ನಿರ್ದೇಶನಾಲಯ ತಿಳಿಸಿದೆ. ಹೌದು.. ಈಗಿನ ಕಾಲದಲ್ಲಿ ಜನರು ತಮ್ಮ ತಮ್ಮ ಹುಟ್ಟುಹಬ್ಬವನ್ನು ಅನಾಥಾಶ್ರಮದಲ್ಲಿ ಆಚರಿಸುವುದು ಒಂದು ಟ್ರೆಂಡ್ ಆಗಿದೆ, ಆದರೆ ಹೀಗೆಲ್ಲ ಮಾಡಿದ್ರೆ ಅನಾಥ ಮಕ್ಕಳ ಮನಸ್ಸಿನಲ್ಲಿ ಅಸಮಾನತೆ ಮೂಡಿ ತಾವು ಕೀಳೆಂಬ ಭಾವನೆ ಬರಬಹುದು...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img