Saturday, February 28, 2026

karnatakatv live

ಕಾರು ಹರಿದು 4 ವರ್ಷದ ಮಗು ಸಾವು..!

www.karnatakatv.net : ದಾವಣಗೆರೆ: ಕಾರು ಮಗುವಿನ ಮೇಲೆ ಹರಿದು ಮಗು ಸಾವನ್ನಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಆಸ್ಪತ್ರೆಯ ನೌಕರರೊಬ್ಬ ತನ್ನ ಬೆಜವಾಬ್ದಾರಿಯಿಂದ ಕಾರನ್ನು ಚಲಾಯಿಸಿ ನಾಲ್ಕು ವರ್ಷದ ಹನುಮಂತ ಎಂಬ ಮಗು ಮೃತಪಟ್ಟಿದೆ. ಜೊತೆಗೆ ಓರ್ವ ಗರ್ಭಿಣಿಗೆ ಗಾಯವಾಗಿದೆ. ಮೃತ ಮಗು ಕೋಟೆಪ್ಪ ಮತ್ತು...

ನಾಯಿ ಮರಿಗಳಿಗೆ ಹಾಲುಣಿಸುವ ಗೋಮಾತೆ..!

www.karnatakatv.net :ಜಗತ್ತಿನ ಅತ್ಯಂತ ಪವಿತ್ರ ಸಂಬoಧವೆoದರೆ ತಾಯಿ ಮಗುವಿನ ವಾತ್ಸಲ್ಯದ ಸಂಬoಧ. ಜಗತ್ತಿನಲ್ಲಿ ಈ ಒಂದು ಸಂಬoಧ ಮಾತ್ರ ಯಾವುದೇ ಸ್ವಾರ್ಥವಿರದ ಸಂಬoಧ ಅನ್ನೋದು ಸಾರ್ವಕಾಲಿಕ ಸತ್ಯ ಹಾಗೂ ಇದೇ ವಾಸ್ತವ. ಹೌದು, ಈ ಜಗತ್ತಿನಲ್ಲಿ ಯಾವುದೇ ಅಪೇಕ್ಷೆಯಿಲ್ಲದೆ ಕೇವಲ ಪ್ರೀತಿ ವಾತ್ಸಲ್ಯವನ್ನ ಧಾರೆಎರೆಯೋದು ತಾಯಿ ಮಾತ್ರ. ತಾಯಿಯ ತ್ಯಾಗದ ಬಗ್ಗೆ ಬಣ್ಣಿಸೋದಕ್ಕೆ ಪದಗಳೇ ಸಿಗೋದಿಲ್ಲ....

ದುರ್ಗಾ ದೇವಿಯ ವಿಸರ್ಜನೆಯ ವೇಳೆ 5 ಜನ ಭಕ್ತರು ನೀರುಪಾಲು..!

www.karnatakatv.net : ದುರ್ಗಾ ಮೂರ್ತಿಯ ವಿಸರ್ಜನೆಮಾಡುವ ವೇಳೆ 5 ಜನ ಭಕ್ತರು ನೀರುಪಾಲಾಗಿದ್ದಾರೆ. ದಸರಾ ಹಬ್ಬದ ನಿಮಿತ್ಯ ಎಲ್ಲೆಡೆ ಸಂಭ್ರಮ ಸಡಗರ ಮನೆಮಾಡಿತ್ತು. ಹಾಗೇ ರಾಜಸ್ಥಾನದ ಧೋಲ್ಪುರ್ ಗೆ ದೇವಿಯ ಮೂರ್ತಿಯ ವಿಸರ್ಜನೆಗೆ ತೆರಳಿದ ಭಕ್ತರು ಆಯ ತಪ್ಪಿ ನೀರುಪಾಳಾಗಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಆಗ್ರಾ ಹಿರಿಯ ಪೊಲೀಸ ವರಿಷ್ಠಾಧಿಕಾರಿ ಮುನಿರಾಜ್, ಮೃತರು ಆಗ್ರಾ ಜಿಲ್ಲೆಯ...

2021 ಟಿ20 ವಿಶ್ವಕಪ್ ಗೆ ಟೀಮ್ ಇಂಡಿಯಾದ ಹೊಸ ಜರ್ಸಿ ಅನಾವರಣ

www.karnatakatv.net:ದೇಶದ ಜನರು ಈಗ ಐಪಿಎಲ್ ನ ಹಬ್ಬದಲ್ಲಿದ್ದಾರೆ . ಐಪಿಎಲ್ ಇನ್ನೇನು ಸ್ವಲ್ಪ ದಿನಗಳಲ್ಲೇ ಮುಗಿಯುತ್ತದೆ , ನಂತರ ಟಿ20 ವಿಶ್ವಕಪ್ ಶುರುವಾಗುತ್ತದೆ . ಅಕ್ಟೋಬರ್ 17 ರಿಂದ ನವೆಂಬರ್ 14 ರವರೆಗೆ ಯುಎಇ ನಲ್ಲಿ ಪುರುಶರ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ , ಎಲ್ಲಾ ದೇಶಗಳೂ ಸಹ ಟಿ20 ಗೆ ಭರ್ಜರಿ ಸಿದ್ಧತೆಯನ್ನು...

ತಮಿಳುನಾಡಿನಲ್ಲಿ ನ.1 ರಿಂದ ಶಾಲೆಗಳು ಪುನರಾರಂಭ..!

www.karnatakatv.net : ತಮಿಳುನಾಡಿನಲ್ಲಿ ಮತ್ತೆ ಶಾಲೆಗಳು ಪುನರಾರಂಭಿಸುವoತೆ ಆದೇಶವನ್ನು ಹೊರಡಿಸಿದೆ. ಕೊರೊನಾ ಹಿನ್ನಲೇ ದೇಶದಲ್ಲೇಡೆ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು ಈಗ ಕ್ರಮೆಣ ಕೊರೊನಾ ಸೋಂಕು ಕಡಿಮೆ ಯಾಗುತ್ತಲೇ ಇದೇ, ಹಬ್ಬಗಳ ಹಿನ್ನೆಲೆಯಲ್ಲಿ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಕೋವಿಡ್ 19 ನಿರ್ಬಂಧಗಳನ್ನು ಸಡಿಲಿಕೆ ಮಾಡಿದೆ ಅದರ ಜೊತೆಗೆ ಪ್ರಾಥಮಿಕ ತರಗತಿಗಳನ್ನು ಪುನರಾರಂಭಿಸುವoತೆ ಆದೇಶ ಹೊರಡಿಸಿದೆ....

ಮಾಲ್ ಗಳಲ್ಲಿ ಮಣ್ಣಿನ ಹಣತೆ ಮಾರಾಟಕ್ಕೆ ಚಿಂತನೆ..!

www.karnatakatv.net : ಸಾಲು ಸಾಲು ಹಬ್ಬಗಳು ಬರುತ್ತಿದ್ದು ಇನ್ನೇನು ದೀಪಾವಳಿ ಹಬ್ಬವು ಸಮೀಪಿಸುತ್ತಿದೆ, ಈ ಹಬ್ಬಕ್ಕೆ ಮಣ್ಣಿನ ಹಣತೆಗಳನ್ನು ಮಾರುಕಟ್ಟೆ ಒದಗಿಸುವ ಬಗ್ಗೆ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ದೀಪಗಳ ಹಬ್ಬವಾದ ದೀಪಾವಳಿಗೆ, ಮಣ್ಣಿನ ಹಣತೆಗಳನ್ನು ಮಾರಾಟ ಮಾಡಲು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು ತಯಾರಿ ನಡೆಸುತ್ತಿದ್ದಾರೆ. ಗ್ರಾಮೀಣ...

ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗುಬಾಣ ; ವರುಣ್ ಗಾಂಧಿ

www.karnatakatv.net : ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ಮೃತ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿರುವ ವರುಣ್ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗುಬಾಣ ಬಿಟ್ಟಿದ್ದಾರೆ. ಭಾರತೀಯ ಜನತಾ ಪಕ್ಷದ ಫೈರ್ ಬ್ರ‍್ಯಾಂಡ್ ಎಂದು ಕರೆಸಿಕೊಳ್ಳುತ್ತಿದ್ದ ವರುಣ್ ಗಾಂಧಿ ಮೂಲೆಗುಂಪು ಆಗುತ್ತಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ...

ದಸರಾ ನಂತರ ಗಡಿ ಭಾಗಗಳಿಗೆ ಹೇರಿರುವ ನಿರ್ಬಂಧ ಸಡಿಲಿಕೆ..!

www.karnatakatv.net: ದಸರಾ ಹಬ್ಬದ ನಂತರ ರಾಜ್ಯದಲ್ಲಿ ಹೇರಿರುವ ನಿರ್ಬಂಧಗಳನ್ನು ತೆಗೆದು ಹಾಕುವ ನಿರ್ಧಾರವನ್ನು ತೆಗೆದುಕೊಳ್ಳುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೌದು.. ಹಬ್ಬಗಳ ನಿಮಿತ್ಯ ಕೊರೊನಾ ನಿಯಮಗಳನ್ನು ಕೊಂಚ ಬಿಗಿ ಇಡಲಾಗಿತ್ತು ಆದರೆ ದಸರಾ ಮುಗಿದ ನಂತರ ಕರ್ನಾಟಕದ ಗಡಿ ಭಾಗಗಳಲ್ಲಿ ಹೇರಿರುವ ನಿರ್ಬಂಧಗಳನ್ನು ತೆಗೆಯುವ ಬಗ್ಗೆ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ರು. ಕೇರಳ...

ಕೆಕೆಆರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಗೆ ದಂಡ

www.karnatakatv.net . 2021 ರ ಐಪಿಎಲ್ ನಲ್ಲಿ ಕೊಲ್ಕತ್ತಾ ಮಾಜಿ ನಾಯಕ ದಿನೇಶ್ ಕಾರ್ತಿಕ್‌ಗೆ ದಂಡದ ಸವಾಲು ಎದುರಾಗಿದೆ , ವಿಷಯ ಎನೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೊಲ್ಕತ್ತಾ ನಡುವಿನ ಕ್ವಾಲಿಫೈಯರ್ ಪಂದ್ಯದಲ್ಲಿ ನಿಯಮ ಮೀರಿ ವರ್ತಿಸಿದ್ದಕ್ಕಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಡಂಡವನ್ನು ವಿಧಿಸಿದೆ .ಶಾರ್ಜಾ ಸ್ಟೇಡಿಯಮ್‌ನನಲ್ಲಿ ನಡೆದಂತಹ ಈ ಪಂದ್ಯಗಳಲ್ಲಿ ಕೊಲ್ಕತ್ತಾ...

ಹೈಕಮಾಂಡ್‌ಗೆ ನಾನು ಆಭಾರಿಯಾಗಿದ್ದೇನೆ; ನವಜೋತ್ ಸಿಂಗ್ ಸಿಧು..!

www.karnatakatv.net : ರಾಜಕೀಯ ಜೀವನದಲ್ಲಿ ರಾಜಿಮಾಡಿಕೊಳ್ಳುವುದು ಸಾಧ್ಯವಿಲ್ಲ ಎಂದು ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. ಹೈಕಮಾಂಡ್ ಯಾವಾಗಲೂ ನನಗೆ ಅನುಕೂಲವನ್ನು ಮಾಡಿಕೊಟ್ಟಿದೆ ಕಾಂಗ್ರೆಸ್ ಹೈಕಮಾಂಡ್‌ಗೆ ನಾನು ಆಭಾರಿಯಾಗಿದ್ದೇನೆ ಆದರೆ ರಾಜಿ ಮಾಡಿಕೊಂಡಿಲ್ಲ, ಈ ದೈತ್ಯಾಕಾರದ ವ್ಯವಸ್ಥೆಯು ನಿಮ್ಮನ್ನು ನುಂಗಿ ಬಿಡುತ್ತದೆ ಎಂದರು. ಭ್ರಷ್ಟಾಚಾರದ ಬೇರನ್ನು ಕತ್ತರಿಸುವುದನ್ನು ಬಿಟ್ಟು, ಮೇಲಿನಿಂದ ಹೊಡೆದೋಡಸುವ ನಾಟಕ ನಡೆಯುತ್ತಿದೆ. ಇಂತಹ ಭ್ರಷ್ಟ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img