Saturday, February 28, 2026

karnatakatv live

ನೆರೆರಾಷ್ಟ್ರ ಪಾಕಿಸ್ತಾನಕ್ಕೆ ಎಚ್ಚರಿಕೆಕೊಟ್ಟ ಅಮಿತ್ ಶಾ..!

www.karnatakatv.net : 'ಗಡಿಯಲ್ಲಿ ಯಾವುದೇ ರೀತಿಯ ಉಪಟಳ, ದಾಳಿಗಳನ್ನೂ ನಾವು ಸಹಿಸುವುದಿಲ್ಲ. ನೀವು ಪದೇಪದೆ ನಿಯಮ ಉಲ್ಲಂಘನೆ ಮಾಡಿದರೆ, ನಾವು ಇನ್ನಷ್ಟು ಸರ್ಜಿಕಲ್ ಸ್ಟ್ರೈಕ್ ನಡೆಸುತ್ತೇವೆ' ಎಂದು ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ. ಪಾಕಿಸ್ತಾನವು ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದು, ನೆರೆರಾಷ್ಟ್ರಕ್ಕೆ ನೇರವಾಗಿ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಗೋವಾದ ಧರ್‌ಬಂದೋರಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಸಂಸ್ಥಾಪನಾ ಕಾರ್ಯಕ್ರಮದಲ್ಲಿ...

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಹಾಗೂ ನೋರಾ ಮೇಲೂ ಅನುಮಾನ..!

www.karnatakatv.net: ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್ ಚಂದ್ರಶೇಖರ್ ವಿಚಾರಣೆ ಎದುರಿಸುತ್ತಿದ್ದು, ಅವರ ಜೊತೆ ಸಂಪರ್ಕದಲ್ಲಿದ್ದಿರುವ ಕಾರಣ ಜಾಕ್ವೆಲಿನ್ ಹಾಗೂ ನೋರಾ ಮೇಲೂ ಅನುಮಾನ ಮೂಡಿದೆ. ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಅನೇಕ ನಟಿಯರ ಹೆಸರು ಕೇಳಿಬರುತ್ತಿದ್ದು, ಜನಪ್ರಿಯ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಇತ್ತೀಚೆಗೆ ಸಮನ್ಸ್ ನೀಡಲಾಗಿತ್ತು. ಈಗ ನೋರಾ ಫತೇಹಿ...

ಕೊರೊನಾ ವೈರಸ್ ಮೂಲವನ್ನು ಪತ್ತೆ ಹಚ್ಚಲು ಇದೇ ಕೊನೆಯ ಅವಕಾಶ..!

www.karnatakatv.net : ವಿಶ್ವ ಆರೋಗ್ಯ ಸಂಸ್ಥೆ ಮಹಾಮಾರಿ ಕೊರೊನಾವೈರಸ್ ಮೂಲವನ್ನು ಪತ್ತೆ ಹಚ್ಚಲು 26 ತಜ್ಞರನ್ನು ಒಳಗೊಂಡ ಹೊಸ ತಂಡವನ್ನು ರಚಿಸಿದೆ. ಆದರೆ ಈ ವೈರಸ್ ಮೂಲವನ್ನು ಪತ್ತೆ ಹಚ್ಚಲು ಇದೇ ಕೊನೆಯ ಅವಕಾಶ ಎಂದು ತಿಳಿಸಿದ್ರು, ಹೌದು.. ಮಹಾಮಾರಿಯಿಂದ ದೇಶಾನೆ ತತ್ತರಿಸಿ ಹೋಗಿದೆ. ಇಡೀ ಜಗತ್ತನ್ನೇ ಕಾಡುತ್ತಿರುವ ಕೊರೊನಾ ವೈರಸ್ ಮೂಲ ಮಾತ್ರ ಇನ್ನೂ...

ಮಾಲ್ಡಿವ್ಸ್ ಎದುರು ಭಾರತಕ್ಕೆ ಗೆಲುವು

www.karnatakatv.net :ಮಾಲ್ಡಿವ್ಸ್ ನ ಮಾಲೆಯಲ್ಲಿ ಬುಧವಾರ ನಡೆದ ಸಾಫ್ (ಸೌತ್ ಏಶ್ಯನ್ ಪುಟ್ಬಾಲ್ ಫೆಡರೇಶನ್) ಚಾಂಪಿಯನ್ ಶಿಪ್ ನಲ್ಲಿ ಭಾರತವು ಮಾಲ್ಡಿವ್ಸ್ ವಿರುದ್ಧ ಭರ್ಜರಿ ಗೆಲುವನ್ನು ದಾಖಲಿಸಿದೆ.ಭಾರತ 3-1 ಪಾಯಿಂಟ್ಸ್ ಗೆಲುವನ್ನು ಪಡೆದುಕೊಂಡಿದೆ.ಇದರೊಂದಿಗೆ ಫೈನಲ್ ಅನ್ನು ಪ್ರವೇಶಿಸಿದೆ. ಅಲ್ಲದೆ ಪುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ಪತಾಕೆಯನ್ನು ತಂದು...

ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿ ವಿಸ್ತರಣೆ..!

www.karnatakatv.net : ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಆಸ್ಸಾಂನಲ್ಲಿ ಅಂತಾರಾಷ್ಟ್ರ ಗಡಿಯುದ್ದಕ್ಕೂ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಲೋ ಮೀಟರ್ ವಿಸ್ತರಿಸಲಾಗಿದೆ. ಹೌದು.. ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಲೋ ಮೀಟರ್ ವಿಸ್ತರಿಸಿ ಅಧಿಕಾರ ವ್ಯಾಪ್ತಿಯಲ್ಲಿ ಏಕರೂಪತೆ ತರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗಡಿ ಭದ್ರತಾ ಪಡೆ ಸ್ಪಷ್ಟಪಡಿಸಿದೆ. ಈ "ತಿದ್ದುಪಡಿ"ಯಿಂದ...

ವಾದ್ಯಮೇಳದೊಂದಿಗೆ ಹೆಜ್ಜೆ ಹಾಕಿದ ರಾಯಚೂರು ಎಸ್ ಪಿ..!

www.karnatakatv.net: ರಾಯಚೂರು: ಜಿಲ್ಲೆಯ ಡಿ ಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಆಯುಧ ಪೂಜೆಯನ್ನು ಎಸ್ ಪಿ ಪ್ರಕಾಶ ನಿಕ್ಕಂ ನೆರವೆರಿಸಿದ್ರು. ದಸರಾ ನಾಡ ಹಬ್ಬವಾಗಿದ್ದು, ಎಲ್ಲೇಡೆ ಸಂಭ್ರಮ ಸಡಗರ ಮನೆ ಮಾಡಿದೆ. ಎಲ್ಲಿ ನೋಡಿದರಲ್ಲಿ ದೀಪಗಳ ಅಲಂಕಾರ ಎಲ್ಲರಲ್ಲೂ ಸಂತೋಷ, ದುಷ್ಟ ಶಕ್ತಿಗಳ ಸಂಹಾರ, ಶಿಷ್ಟರ ವಿಜಯೋತ್ಸವದ ಈ ದಿನ ವಿಜಯದಶಮಿ. ಇಂದು ಆಯುಧ ಪೂಜೆಯನ್ನು ಜಿಲ್ಲೆಯಾದ್ಯಂತ...

ಜೂನಿಯರ್ ವಿಶ್ವಚಾಂಪಿಯನ್‌ಶಿಪ್ ನಲ್ಲಿ 43 ಪದಕ ಗೆದ್ದ ಭಾರತ

www.karnatakatv.net : ಲಿಮಾದಲ್ಲಿ ನಡೆದ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಭಾರತವು 17 ಚಿನ್ನದ ಪದಕ 43 ಪದಕಗಳನ್ನು ಗೆಲ್ಲುವುದರ ಮುಖಾಂತರ ಅಗ್ರಸ್ಥಾನಕ್ಕೇರಿದೆ .ವಿಜಯವೀರ್ ಸಿಧು , ರಿದಮ್ ಸಾಂಗ್ವಾನ್ , ಅರ್ಜುನ್ ಸಿಂಗ್ ಚೀಮಾ ಮತ್ತು ಶಿಖಾ ನರ್ವಾಲ್ ಅಂತಿಮ ದಿನದಲ್ಲಿ ಭಾರತದ ಪರವಾಗಿ ಆಡಿ ಕೀರ್ತಿಯನ್ನು ತಂದರು , ಇದರ ಜೊತೆಗೆ 17 ಚಿನ್ನದ ಪದಕಗಳನ್ನು...

ಹಬ್ಬದ ದಿನ ಕಿಚ್ಚನ ಅಭಿಮಾನಿಗಳಿಗೆ ಶಾಕ್..!

www.karnatakatv.net: ರಾಯಚೂರು : ರಾಜ್ಯಾದ್ಯಂತ ಸುದೀಪ್ ನಟಿಸಿರುವ ಕೋಟಿಗೊಬ್ಬ 3 ಸಿನಿಮಾ ರಿಲಿಸ್ ಆಗುವ ಮುನ್ನ ಅಭಿಮಾನಿಗಳಿಗೆ ಶಾಕ್ ನೀಡಿದೆ. ಬೆಳಗಿನ ಜಾವ ಅಭಿಮಾನಿಗಳು ಸಂತೋಷದಿoದ ಟಿಯೆಟರ್ ಮುಂದೆ ಕಿಚ್ಚನ ಸಿನಿಮಾ ನೋಡಲು ಮುಗಿಬಿದ್ದಿದ್ರು, ಕೋಟಿಗೊಬ್ಬ 3 ಸಿನಿಮಾ ವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ ಜನರಿಗೆ ಶಾಕ್ ಏದುರಾಗಿದೆ. ತಾಂತ್ರಿಕ ಕಾರಣದಿಂದ ಸಿನೆಮಾ ಕ್ಯಾನ್ಸಲ್ ಆಗಿದ್ದು,...

ಮನಮೋಹನ್ ಸಿಂಗ್ ಅವರು ಬೇಗ ಗುಣಮೂಲಕರಾಗಲಿ; ಮೋದಿ ಟ್ವೀಟ್

www.karnatakatv.net : ಮನಮೋಹನ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹಾರೈಸಿದ್ದಾರೆ. ಹೌದು.. ನಿನ್ನೆ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ರು. ಅವರು ಬೇಗ ಗುಣಮೂಖರಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಮನ್‌ಮೋಹನ್ ಸಿಂಗ್ ಆರೋಗ್ಯದ ಬಗ್ಗೆ ಎಐಸಿಸಿ ಕಾರ್ಯದರ್ಶಿ ಪ್ರಣವ್ ಝಾ...

ಹಬ್ಬದ ದಿನದಂದು ಗ್ರಾಹಕರಿಗೆ ಶಾಕ್ ಕೊಟ್ಟ ತೈಲ ಕಂಪನಿ..!

www.karnatakatv.net: ದಸರಾ ಹಬ್ಬದ ಸಂದರ್ಭದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಹಬ್ಬದ ದಿನ ಎಲ್ಲರಿಗೂ ಶಾಕ್ ನೀಡಿದ ತೈಲ ಕಂಪನಿಗಳು ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ, ಕಳೆದ ಏರಡು ದಿನಗಳಿಂದ ಇಂಧನ ದರ ಸ್ಥಿರವಾಗಿತ್ತು ಆದರೆ ಈಗ ಮತ್ತೆ ದೇಶದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಲಾಗಿದೆ....
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img