Saturday, February 28, 2026

karnatakatv live

ವ್ಯಾಕ್ಸಿನ್ ಅಂದಿದ್ದೇ ತಡ ದೇವರೆ ಪ್ರತ್ಯಕ್ಷ ಆಗ್ಬಿಡೋದಾ..!

www.karnatakatv.net: ರಾಯಚೂರು : ವ್ಯಾಕ್ಸಿನ್ ಹಾಕಿಸಿ ಎಂದರೆ ಮೈಮೇಲೆ ದೇವರು ಬಂದಂತೆ ನಡೆದುಕೊಳ್ಳುತ್ತಿರವ ದೃಶ್ಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ ಕಂಡು ಬಂದಿದೆ. ಹೌದು.. ಕೊರೊನಾ ಮಹಾಮಾರಿಯನ್ನು ತಡೆಯಲು ಉಚಿತವಾಗಿ ವಾಕ್ಸಿನ್ ಹಾಕಿಸಿಕೊಳ್ಳಿ ಎಂದು ಹೇಳಿ ಮನೆಮನೆಗೆ ಹೋಗಿ ವಾಕ್ಸಿನ್ ಹಾಕಲು ಮುಂದಾಗಿದ್ದಾರೆ. ಹಾಗೇ ರಾಯಚೂರು ಜಿಲ್ಲೆಯ ದೇವದುರ್ಗದ ಕರಿಗುಡ್ಡ ಗ್ರಾಮದಲ್ಲಿ ವ್ಯಾಕ್ಸಿನ್ ಹಾಕಲು ಸ್ವತಃ...

ಡೆಲ್ಲಿ ಮಣಿಸಿ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ಸ್ ಗೆ ಎಂಟ್ರಿ

www.karnatakatv.net : ದುಬೈ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ( ಅಕ್ಟೋಬರ್ 10 ) ipl ಕ್ವಾಲಿಫೈಯರ್ 1ಮ್ಯಾಚ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಗಳು ಮುಖಾಮುಖಿಯಾಗಿದ್ದವು .ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿ 4 ವಿಕೇಟ್‌ಗಳ ಜಯವನ್ನು ಗಳಿಸಿದೆ. ಸಿ ಎಸ್ ಕೆ ಯ ಇದು 9...

ಅಕ್ಟೋಬರ್ 21 ರಿಂದ ಬಿಸಿಯೂಟ ಪ್ರಾರಂಭ..!

www.karnatakatv.net :ಬೆಂಗಳೂರು: ಅಕ್ಟೋಬರ್ 20 ರವರೆಗೆ ಎಲ್ಲಾ ಶಾಲೆಗಳಿಗೂ ದಸರಾ ರಜೆಯನ್ನು ಕೊಡಲಾಗಿದ್ದು, ಅ.21 ರಿಂದ ಬಿಸಿಯೂಟವನ್ನು ಪುನರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಹೌದು..ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಈ ಪರೀಕ್ಷೆಗೆ ಹಾಜರಾಗಿದ್ದಂತ 53,155 ವಿದ್ಯಾರ್ಥಿಗಳಲ್ಲಿ 29,522 ಮಂದಿ ವಿದ್ಯಾರ್ಥಿಗಳು...

ಸ್ಪೇನ್ ಎದುರು ಜಯಶಾಲಿಯಾದ ಭಾರತ

www.karnatakatv.net: ಡೆನ್ಮಾರ್ಕ್ : ಭಾನುವಾರ ನಡೆದ ಊಬರ್ ಕಪ್ ಫೈನಲ್ಸ್ ಬ್ಯಾಡ್ಮಿಟನ್ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತ ಸ್ಪೇನ್ ಎದುರು 3-2 ರಿಂದ ಜಯಗಳಿಸಿದೆ. ತಾರಾ ಆಟಗಾರ್ತಿ ಸೈನಾ ನೆಹ್ವಾಲ್ ಗಾಯದಿಂದ ಹೊರಗುಳಿದರು ಎದೆಗುಂದದ ಭಾರತ ಮಹಿಳಾ ತಂಡವು ಜಯವನ್ನು ಗಳಿಸಿದೆ. ತಂಡದಲ್ಲಿ ಸೈನಾ ಅವರ ಮೂಲಕವೇ ಅಭಿಯಾನವನ್ನು ಆರಂಭಿಸಿತು . ಸಿಂಗಲ್ಸ್...

ವಿಷ್ಣು ಮಂಚು ವಿರುದ್ಧ ಪ್ರಕಾಶ್ ರಾಜ್ ಗೆ ಸೋಲು..!

www.karnatakatv.net : ಮೂವೀ ಆರ್ಟಿಸ್ಟ್ ಅಸೋಸಿಯೇಷನ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಟ ವಿಷ್ಣು ಮಂಚು ಮತ್ತು ಪ್ರಕಾಶ್ ರಾಜ್ ಭಾಗವಹಿಸಿದ್ರು. ತೆಲುಗು ಚಿತ್ರರಂಗದ ಚುನಾವಣೆಯಯ ಫಲಿತಾಂಶವು ಹೊರಬಿದ್ದಿದ್ದು, ವಿಷ್ಣು ವಿರುದ್ಧ ಪ್ರಕಾಶ್ ರಾಜ್ 400 ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ. ಅಧ್ಯಕ್ಷ ಸ್ಥಾನದ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಪ್ರಕಾಶ ರಾಜ್, ಫಲಿತಾಂಶವನ್ನು ನಾನು ಗೌರವಿಸುತ್ತೆನೆ ಮತ್ತು ವಿಷ್ಣುವಿಗೆ ಅಭಿನಂದನೆಯನ್ನು...

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ..!

www.karnatakatv.net :ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ 2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಎಸ್ ಎಸ್ ಎಲ್ ಸಿ ಪೂರಕ ಪರಿಕ್ಷೆಯು ಸೆ.27 ಮತ್ತು 29 ರಂದು ನಡೆದಿದ್ದು, ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮೀತಗೊಳಿಸಿ...

ಸತತ ಮಳೆಯಿಂದ ಬೆಳೆಗಳು ನಾಶ..!

www.karnatakatv.net :ರಾಯಚೂರು : ಜಿಲ್ಲೆಯಲ್ಲಿ 3 ದಿನಗಳಿಂದ ಸುರಿದ ಬಾರಿ ಮಳೆಯಿಂದ ಬೆಳೆಗಳು ನಾಶವಾಗಿವೆ. ಹೌದು.. ಮಳೆಯಿಂದ ರೈತರಲ್ಲಿ ಖುಷಿಯನ್ನು ಕಾಣುವ ಹೋತ್ತಲ್ಲೆ ಈಗ ಮಳೆಯಿಂದಲೇ ಬೆಳೆದ ಬೆಳೆಗಳು ನಾಶವಾಗುತ್ತಿರುವುದು ಬೆಸರವನ್ನು ತಂದಿದೆ. ರಾಯಚೂರಿನ ಹುಣಿಸಿಹಾಳಹುಡ, ರಘುನಾಥಹಳ್ಳಿಯಲ್ಲಿ ಮಳೆಯಿಂದ ಹೆಚ್ಚು ಬೆಳೆ ಹಾನಿಯಾಗಿವೆ. ಹತ್ತಿ, ಭತ್ತ, ತೊಗರಿ ಬೆಳೆಗಳು ಮಳೆಯಿಂದ ಹೊಲಗಳಲ್ಲಿ ಮಳೆ ನೀರು ತುಂಬಿ...

ಭಾರತದ ವಿದೇಶಾಂಗ ಸಚಿವ ರಾಷ್ಟ್ರ ಪ್ರವಾಸ..!

www.karnatakatv.net : 3 ರಾಷ್ಟ್ರಗಳ ಪ್ರವಾಸ ಆರಂಭಿಸಿದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್. ಭಾರತದ ವಿದೇಶಾಂಗ ಸಚಿವರು ಕಜಕಿಸ್ತಾನ್, ಕಿರ್ಗಿಸ್ತಾನ, ಅರ್ಮೇನಿಯಾಗೆ ಭೇಟಿ ನೀಡಲಿದ್ದಾರೆ. ಇದೇ ಮೊದಲ ಬಾರಿಗೆ ವಿದೇಶಾಂಗ ವ್ಯವಹಾರ ಸಚಿವರು ಪ್ರಯಾಣವನ್ನು ಬೆಳೆಸಿದ್ದಾರೆ. ಮೂರು ದೇಶಗಳ ಭೇಟಿಯು ಭಾರತದೊಂದಿಗಿನ ದ್ವಿಪಕ್ಷೀಯ ಬಾಂಧವ್ಯದ ಪ್ರಗತಿ ಪರಿಶೀಲನೆ ಮತ್ತು ಪ್ರದೇಶದ ಬೆಳವಣಿಗೆಗಳ ಬಗ್ಗೆ...

ದಸರಾ ಪ್ರಯುಕ್ತ ನೈರುತ್ಯ ರೈಲ್ವೆ ಕೊಟ್ಟ ಸಿಹಿ ಸುದ್ಧಿ..!

ಹುಬ್ಬಳ್ಳಿ: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಹುಬ್ಬಳ್ಳಿ ವಲಯ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಹೆಚ್ಚುವರಿ ಬೋಗಿಗಳನ್ನು ವಿವಿಧ ರೈಲಿಗೆ ಅಳವಡಿಕೆ ಮಾಡಲಾಗಿದೆ. ಹೌದು.. ದಸರಾ ಹಬ್ಬದಂದು ಪ್ರಯಾಣಿಕರಿಗೆ ತೊಂದರೆಯಾಗದಂತೆ ಮತ್ತು ಜನರ ದಟ್ಟಣೆ ತಪ್ಪಿಸಲು ಹಲವು ರೈಲುಗಳಿಗೆ ಹೆಚ್ಚುವ ರೈಲು ಸಂಖ್ಯೆ 06582 ಮೈಸೂರು- ಹುಬ್ಬಳ್ಳಿ, ರೈಲು ಸಂಖ್ಯೆ 06535 ಮೈಸೂರು- ಸೊಲ್ಲಾಪೂರ,...

2024ರಲ್ಲೂ ಮತ್ತೆ ನರೇಂದ್ರ ಮೋದಿ ಅಧಿಕಾರಕ್ಕೆ..!

ಗುಜರಾತ್: 2024ರ ಲೋಕಸಭಾ ಚುನಾವಣೆಯಲ್ಲಿಯೂ ಕೂಡ ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ, ಅಲ್ಲದೆ ಮುಂದಿನ ಬಾರಿಯೂ ಅವರೇ ದೇಶದ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗುಜರಾತ್ ಪ್ರವಾಸದಲ್ಲಿರೋ ಅಮಿತ್ ಶಾ, ಇಂದು ಇಲ್ಲಿನ ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ರು, ಈ ವೇಳೆ ಮಾತನಾಡಿದ ಅಮಿತ್...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img