Friday, February 27, 2026

karnatakatv live

ಕುಪ್ಪೂರು ಗದ್ದುಗೆ ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕ..!

www.karnatakatv.net :ಇತಿಹಾಸ ಪ್ರಸಿದ್ಧ ಕುಪ್ಪೂರು ಗದ್ದುಗೆ ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕ ವಾಗಿದೆ. ಹಿಂದಿನ ಪೀಠಾಧ್ಯಕ್ಷರಾಗಿದ್ದ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಗಳು ಅನಾರೋಗ್ಯದಿಂದ ಲಿಂಗೈರಾಗಿದ್ದರು. ಸದ್ಯ ನೇಮಕ ಆಗಿರುವ ಉತ್ತರಾಧಿಕಾರಿ ಪೀಠಾಧಿಪತಿ ಅಲ್ಲ ಅನ್ನೋ ವಿಷಯ ಗಮನ ಸೆಳೆದಿದೆ.. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಕುಪ್ಪೂರು ಗದ್ದುಗೆ ಮಠದ ತನ್ನದೇ ರೀತಿಯಲ್ಲಿ ಭಕ್ತಾದಿಗಳ ಗಮನ ಸೆಳೆದಿದೆ. ಧಾರ್ಮಿಕವಾಗಿ...

ಕಾಂಗ್ರೆಸ್ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ..!

www.karnatakatv.net : ಹುಬ್ಬಳ್ಳಿ: ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೃಷಿ ಕಾನೂನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು. ಕಿಮ್ಸ್ ಮುಂಭಾಗದಲ್ಲಿ ಇರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಜನಸಾಮಾನ್ಯರು ಬದುಕಲು ಪರದಾಡುವ ಸ್ಥಿತಿ...

ಬ್ಯಾಕ್ ಟು ಬ್ಯಾಕ್ ಸಿನಿಮಾದಲ್ಲಿ ಉಪ್ಪಿ..!

www.karnatakatv.net : ಚಂದನವನದ ಬುದ್ದಿವಂತ, ರಿಯಲ್ ಸ್ಟಾರ್ ಉಪೇಂದ್ರ. ಶ್, ಓಂ, ಏ, ಸೂಪರ್, ಇಂತಹ ಸಿನಿಮಾಗಳ ಮೂಲಕ ಸ್ಯಾಂಡಲ್ವುಡ್‌ನಲ್ಲಿ ಬೇರೆ ರೀತಿಯ ಕಥೆ ಹಾಗೂ ವಿಭಿನ್ನ ಸ್ಟೈಲ್‌ಗಳಿಂದ ಹೊಸ ಟ್ರೆಂಡ್ ಸೃಷ್ಟಿಸಿದ ಕಲಾವಿದ. ಸೂಪರ್ ಸ್ಟಾರ್ ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಫೇಮಸ್. ಸದ್ಯ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ ರಾಜಕೀಯ ಕ್ಷೇತ್ರಕ್ಕೂ ಪಾದಾರ್ಪಣೆ...

ರಾಷ್ಟ್ರಪಿತ ತೋರಿದ ಖಾದಿ ಉದ್ಯಮ ಪುನಶ್ಚೇತನ ಆಗಬೇಕಿದೆ..!

www.karnatakatv.net : ಹುಬ್ಬಳ್ಳಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಆದರ್ಶ ತತ್ವಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೈಮಗ್ಗ ಮತ್ತು ಜವಳಿ, ಸಕ್ಕರೆ ಖಾತೆ ಸಚಿವರಾದ ಶಂಕರ  ಪಾಟೀಲ್ ಮುನೇನಕೊಪ್ಪ ಹೇಳಿದರು. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 152ನೇ ಜಯಂತಿ ಅಂಗವಾಗಿ ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಮಹಾತ್ಮಾ ಗಾಂಧೀಜಿಯವರ ಮೂರ್ತಿಗೆ ಮುನೇನಕೊಪ್ಪ...

ಅಮೆರಿಕಾದಲ್ಲಿ 7ಲಕ್ಷ ದಾಟಿದ ಸಾವಿನ ಸಂಖ್ಯೆ ಹೆಚ್ಚಳ..!

www.karnatakatv.net : ಮಹಾಮಾರಿ ಕೊರೊನಾದಿಂದ ಜನ ತತ್ತರಿಸಿ ಹೋಗಿದ್ದಾರೆ. ಅಮೆರಿಕಾದಲ್ಲಿ ಸಾವಿನ ಸಂಖ್ಯೆ 7 ಲಕ್ಷ ದಾಡಿದ್ದು, ಡೆಲ್ಟಾ ತಳಿ ಪ್ರಕರಣ ಮಾತ್ರ ಇಳಿಮುಖವಾಗಿದೆ. ಕೊರೊನಾ ಸೋಂಕಿನಿಂದ ಸಾವಿಗಿಡಾದ ಸಂಖ್ಯೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದ ಪ್ರಮುಖರು, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಮುಖಂಡರಲ್ಲಿ ಬೇಸರ ಮೂಡಿಸಿದೆ. ‘ ಕೋವಿಡ್ ನಿಂದ ರೋಗಿಗಳನ್ನು ಕಳೆದುಕೊಳ್ಳುವ ಸ್ಥಿತಿ ಬರಬಾರದು’ ಎಂದು ...

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಸಂಖ್ಯೆ ಹೆಚ್ಚಳ..!

www.karnatakatv.net : ಜಮ್ಮು ಮತ್ತು ಕಾಶ್ಮಿರದಲ್ಲಿ ಪಾಕಿಸ್ತಾನ ಮೂಲದ ಉಗ್ರರ ಸಂಖ್ಯೆ ಹೆಚ್ಚಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಹೌದು.. ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದು ಆಯ್ತು. ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯೊಂದು ತಿಳಿಸಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮತ್ತು ಅಫ್ಘಾನಿಸ್ತಾನದ ಗಡಿಯ ಬುಡಕಟ್ಟು ಪ್ರದೇಶದಿಂದ 50 ಜನ ಭಯೋತ್ಪಾದಕರು...

ರಾಜ್ಯದ 31ನೇ ಜಿಲ್ಲೆ ವಿಜಯನಗರದಲ್ಲಿ ಸಂಭ್ರಮ…!

www.karnatakatv.net : ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಹೊರಹೊಮ್ಮಿದೆ. ಹೊಸ ಜಿಲ್ಲೆಯ 6 ತಾಲೂಕುಗಳಾದ ಹೊಸಪೇಟೆ, ಹೂವಿನಹಡಗಲಿ, ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಗೆ . ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರೋ ಕಾರ್ಯಕ್ರಮಗಳಿಗೆ  ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಇಂದು...

ಸದಾಶಿವ ಆಯೋಗದ ವರದಿಯನ್ನು ಕೈ ಬಿಡಿ: ಬಂಜಾರ ಸಮಾಜದ ಕೂಗು…!

www.karnatakatv.net : ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು ಎಂದು ಬಂಜಾರ ಸಮಾಜದವರು ಸೋಮೇಶ್ವರ ತೇರಿನ ಮನೆಯಿಂದ ಬಜಾರ ರೋಡ ಮಾರ್ಗವಾಗಿ ಶಿಗ್ಲಿ ನಾಕಾ ದಾಟಿ ಬಸ್ ನಿಲ್ದಾಣ ಹತ್ತಿರ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ನಂತರ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ...

ಇಯರ್ ಪೋನ್ ಬಳಸಿ ವಾಹನ ಚಲಾಯಿಸಿದ್ರೆ ದಂಡ..!

www.karnatakatv.net : ಬೆಂಗಳೂರು: ಇಯರ್ ಪೋನ್ ಅಥವಾ ಬ್ಲೂಟೂತ್ ಬಳಸಿ ವಾಹನ ಚಲಾಯಿಸಿದರೆ ರಾಜ್ಯದ ರಾಜಧಾನಿಯಲ್ಲಿ ದಂಡ ಬೀಳುತ್ತದೆ. ಹೌದು.. ಬೆಂಗಳೂರಿನಲ್ಲಿ ಇನ್ಮುಂದೆ ವಾಹನವನ್ನು ಚಲಾಯಿಸುವಾಗ ಬ್ಲೂಟೂತ್ ಅಥವಾ ಇಯರ್ ಪೋನ್ ಬಳಸಬಾರದು ಒಂದು ವೇಳೆ ಬಳಸಿದ್ದೆಆದಲ್ಲಿ 1 ಸಾವಿರ ರೂಪಾಯಿ ದಂಡ ವಿಧಿಸಲು ಸಂಚಾರ ಪೊಲೀಸರು ತೀರ್ಮಾನಿಸಿದ್ದಾರೆ.  ಮೊಬೈಲ್ ನಲ್ಲಿ ಮಾತನಾಡಿಕೊಂಡು ವಾಹನ ಚಲಾಯಿಸುವುದು ತುಂಬಾ...

ಡಿಪ್ಲೋಮಾ ಪದವೀಧರರಿಗೆ ಗುಡ್ ನ್ಯೂಸ್..!

www.karnatakatv.net : ಪಿಯುಸಿ ತತ್ಸಮಾನ ಶೈಕ್ಷಣಿಕ ಅರ್ಹತೆ ಮೇಲೆ ಅಧಿಸೂಚನೆ ಹೊರಡಿಸಿರುವ ಯಾವುದೇ ಉದ್ಯೋಗಕ್ಕೂ ಡಿಪ್ಲೋಮಾ ಪದವೀಧರರು ಅರ್ಜಿಯನ್ನು ಸಲ್ಲಿಸಬಹುದು. ಹೌದು.. ಡಿಪ್ಲೋಮಾ ಪದವಿ ಕುರಿತ ಗೊಂದಲಕ್ಕೆ ಸರ್ಕಾರ ತೆರೆ ಎಳೆದಿದೆ. 3 ವರ್ಷದ ಡಿಪ್ಲೋಮಾ ಪದವಿ ಪಿಯುಸಿ ವಿದ್ಯಾರ್ಹತೆಗೆ ಸಮ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.   ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img