Friday, February 27, 2026

karnatakatv live

ಫ್ರ್ಯಾನ್ಸ್ ಮಾಜಿ ಅಧ್ಯಕ್ಷನಿಗೆ ಜೈಲು ಶಿಕ್ಷೆ…!

www.karnatakatv.net : 2012ರಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಗೆಲುವಲ್ಲಿ ವಿಫಲರಾದ ಸರ್ಕೋಜಿ, ಅಕ್ರವಾಗಿ ಹಣ ಹಂಚಿಕೆ ವಿಚಾರದಲ್ಲಿ ತಪಿತಸ್ಥ ಅಂತ ಸಾಬೀತಾದ ಹಿನ್ನೆಲೆಯಲ್ಲಿ  ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಪ್ಯಾರಿಸ್ ನ ನ್ಯಾಯಾಲಯ ಆದೇಶಿದೆ.  ಇನ್ನು 66 ವರ್ಷದ ಸರ್ಕೋಜಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ...

ರಾಜ್ಯದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ..!

www.karnatakatv.net : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು 2024ರ ಹೊತ್ತಿಗೆ 102 ರೈಲು ಓಡಿಸಲು ತಿರ್ಮಾನಿಸಿದೆ. ಬೆಂಗಳೂರು – ಧಾರವಾಡ ನಡುವೆ ಕೂಡ ಈ ರೈಲು  ಸಂಚಾರ ನಡೆಸಲು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದೆ. ಮೊದಲ ದೇಶಿಯ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚಾರವನ್ನು ಆರಂಭಿಸಿ 1ವರ್ಷ ಕಳೆದಿದೆ. ಬೆಂಗಳೂರು- ಧಾರವಾಡ ನಡುವೆ...

ಶೀಘ್ರವೇ ಜಕ್ಕೂರಿನಲ್ಲಿ ಸರ್ಕಾರಿ ವೈಮಾನಿಕ ಶಾಲೆ..!

www.karnatakatv.net : ಬೆಂಗಳೂರು: ಜಕ್ಕೂರು ಏರೋಡ್ರಮ್‍ನಲ್ಲಿ ವೈಮಾನಿಕ ತರಬೇತಿ ಶಾಲೆ ಆರಂಭಿಸುವ ಹಿನ್ನೆಲೆಯಲ್ಲಿ ರನ್‍ವೇ ಕಾಮಗಾರಿ ನಡೆಸಲಾಗುತ್ತಿದ್ದು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಇಂದು ವೀಕ್ಷಣೆ ಮಾಡಿದರು. ಏರ್ ಕ್ರಾಫ್ಟ್, ಹೊಸದಾಗಿ ನಿರ್ಮಿಸಿರುವ ಹ್ಯಾಂಗರ್ ಗಳನ್ನು ಪರಿಶೀಲಿಸಿದರು. ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು,...

ಸ್ಯಾಂಡಲ್ ವುಡ್ ನಟಿ ನೇಣಿಗೆ ಶರಣು..!

www.karnatakatv.net : ಸ್ಯಾಂಡಲ್ ವುಡ್ ನ ನಟಿ ಸವಿ ಮಾದಪ್ಪ ನೇಣಿಗೆ ಶರಣಾಗಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಹೌದು ಇತ್ತಿಚೇಗೆ ಸೆಲೆಬ್ರಿಟಿಗಳು ಆತ್ಮಹತ್ತೆ ಮಾಡಿಕೊಳ್ಉವ ಪ್ರಕರಣಗಳು ಜಾಸ್ತಿಯಾಗುತ್ತಿದೆ. ಬಾಯ್ ಫ್ರೆಂಡ್ ಜೋತೆ  ದೊಡ್ಡಬೆಲೆ ಗ್ರಾಮದಲ್ಲಿ ವಾಸವಿದ್ದರು. ಸವಿ ಅವರ ಬಾಯ್ ಊಟವನ್ನು ತರೊದಕ್ಕೆ ಹೋದಾಗ ಸವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸವಿ...

ಕೊರೊನಾ ಮೂರನೇ ಅಲೆಯ ಭಯ ಬೇಡ..!

www.karnatakatvಮಹಾಮಾರಿ ಕೊರೊನಾ ಎರಡನೇ ಅಲೆಯು ಕಡಿಮೆ ಯಾಗುತ್ತಿದ್ದಂತೆ ಎಲ್ಲೆಡೆ ಮೂರನೇ ಅಲೆಯ ಭೀತಿ ಶುರುವಾಗಿಯ್ತು, ಆದರೆ ಈಗ ಅದರ ಭಯವಿಲ್ಲ ಕ್ರಮೇಣವಾಗಿ  ಕಡಿಮೆಯಾಗುತ್ತಿದೆ. ಹೌದು, ಕೊರೊನಾ ಎರಡನೇ ಅಲೆಯು  ಡಿಸೆಂಬರ್ ಅಂತ್ಯದಲ್ಲಿ ಸಂಪೂರ್ಣ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮೂರನೇ ಅಲೆಯು ಸೆಪ್ಟಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಮೂರನೇ ಅಲೆ ಭಾರತದಲ್ಲಿ ಶುರುವಾಗುವ ಸಾಧ್ಯತೆಗಳಿವೆ ಎಂದು ಅನೇಕ...

ಬಿಜೆಪಿಗೆ ಸೇರುವುದಿಲ್ಲ; ಅಮರೀಂದರ ಸಿಂಗ್ ..!

www.karnatakatv.net :ಅಮರೀಂದರ ಸಿಂಗ್  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬುದು ಅನುಮಾನಗಳಿಗೆ ಕಾರಣ ವಾಗಿದೆ. ಹೌದು, ಪಂಜಾಬ್ ನ ಮಾಜಿ ಮುಖ್ಯ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿದಕ್ಕೆ ಅವರು ಬಿಜೆಪಿಗೆ ಸೇರುವ ಅನುಮಾನಗಳು ಎಲ್ಲರಲ್ಲೂ ಕಾಡುತ್ತಿದೆ. ಆದರೆ ಇದಕ್ಕೆಲ್ಲ...

ವಿವೇಕಾನಂದರು ಉಳಿದಿದ್ದ ನಿರಂಜನ ಮಠವನ್ನು ಉಳಿಸಿ..!

www.karnatakatv.net :ಗುಂಡ್ಲುಪೇಟೆ: ಎನ್‌ಟಿಎಂ ಶಾಲೆ ಕೆಡವಿ ಸ್ವಾಮಿ ವಿವೇಕಾನಂದ ಸ್ಮಾರಕ ನಿರ್ಮಿಸುವ ಶ್ರೀರಾಮಕೃಷ್ಣ ಆಶ್ರಮದ ನಿರ್ಧಾರಕ್ಕೆ ಇದೀಗ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ ವ್ಯಕ್ತಪಡಿಸಿದ್ದು, ವಿವೇಕಾನಂದರು ಉಳಿದಿದ್ದರು ಎನ್ನಲಾದ ನಿರಂಜನ ಮಠವನ್ನೂ ಉಳಿಸಿ ಸ್ಮಾರಕ ನಿರ್ಮಿಸುವಂತೆ ಒತ್ತಾಯಿಸಿದೆ. ಮಠದ ಉಳಿವಿಗೆ ಹೋರಾಟದ ಕುರಿತು ಪಟ್ಟಣದ ಸೋಮೇಶ್ವರ  ಕಲಾಮಂದಿರದಲ್ಲಿ ನಡೆದ ಸಭೆಯಲ್ಲಿ ಹೇಳಿಕೆ ನೀಡಿರುವ ವೀರಶೈವ...

ಕಲುಷಿತ ನೀರು ಸೇವನೆಯಿಂದ 60 ಜನ ಅಸ್ವಸ್ಥ..!

www.karnatakatv.net : ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ, ಭೇದಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ದಸ್ತಾಪುರ ಗ್ರಾಮದಲ್ಲಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ ಮತ್ತು ಇಬ್ಬರು ಮೃತಪಟ್ಟಿದ್ದಾರೆ. ಕಳೆದ 15 ದಿನಗಳಿಂದ ವಾಂತಿ ಭೇದಿ ಉಲ್ಬಣಗೊಂಡಿದೆ. ಮಕ್ಕಳು ಮತ್ತು ಮಹಿಳೆಯರಿ ಸೇರಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ....

ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಗಳ ಚಾಲನೆ..!

www.karnatakatv.net :ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೊದಲ  ಎಲೆಕ್ಟ್ರಿಕ್ ಬಸ್ ಗಳಿಗೆ  ಚಾಲನೆ ಸಿಕ್ಕಿದೆ. ಹೌದು , ಬೆಂಗಳೂರಿನಲ್ಲಿ ವಾಹನಗಳ ಶಬ್ದಕ್ಕೆ ಬೆಸತ್ತ ಜನರಿಗೆ ಈಗ ಸಂತೋಷದ ವಿಷಯವೊಂದು ಕಾದಿದೆ. ನಗರದಲ್ಲಿ ವಾಹನಗಳ ಕಿರಿಕಿರಿ ಇನ್ನು ಮುಂದೆ ಇಲ್ಲದಂತಾಗುತ್ತದೆ. ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡುತ್ತಿದ್ದು, ಕೆಂಗೇರಿ ಮೆಟ್ರೊ ನಿಲ್ದಾಣದಿಂದ ನಿಯೋಜಿಸಲಾಗಿದೆ. ಎನ್‌ಟಿಪಿಸಿ ಮತ್ತು ಜೆಬಿಎಂ ಆಟೋ...

ಸ್ಮೃತಿ ಮಂದಾನ ಅರ್ಧಶತಕ…!

ಭಾರತ ಮಹಿಳಾ ತಂಡ ವೆಸ್ಟ್ ಇಂಡೀಸ್ ವಿರುಧ್ಧದ ಏಕದಿನ ಪಂದ್ಯದಲ್ಲಿ 6 ವಿಕಟ್‌ಗಳಿಂದ ಭರ್ಜರಿ ಜಯಗಳಿಸಿದೆ. ಟೀಂ ಇಂಡಿಯಾ ಆರಂಭಿಕ ಆಟಗಾರರ ನೆರವಿನಿಂದ ಕೊನೆಯ ಹಾಗೂ 3ನೇ ಏಕದಿನ ಪಂದ್ಯವನ್ನು 6 ವಿಕಟ್‌ಗಳಿಂದ ಗೆಲುವಿನ ನಗೆ ಬೀರಿದೆ.ವೆಸ್ಟ್ ಇಂಡಿಸ್‌ನಲ್ಲಿ ನೆಡೆಯುತ್ತಿದ್ದ 3 ಏಕದಿನ ಪಂದ್ಯಗಳಲ್ಲಿ ಮೊದಲ ಪಂದ್ಯವನ್ನು ಸೋತಿದ್ದ ಭಾರತದ ವನಿತೆಯರ ತಂಡವು ಉಳಿದ 2...
- Advertisement -spot_img

Latest News

₹10 ನೋಟು ನೀಡಿ ಅಧಿಕಾರಿಗಳ ಬಾಯಿ ಮುಚ್ಚಿಸಿದ ರೈತ!

ಸಾವಿರಾರು ಕೋಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋದವರನ್ನ ಹಿಡಿಯೋಕೆ ಆಗದ ಬ್ಯಾಂಕುಗಳು, ಬಡ ರೈತರು ಪೈಸೆ ಲೆಕ್ಕ ಬಾಕಿ ಇಟ್ಟುಕೊಂಡ್ರೆ ಸಾಕು ಹೇಗೆ ಬೆನ್ನುಬೀಳ್ತಾರೆ...
- Advertisement -spot_img