Friday, February 27, 2026

karnatakatv live

ಒಂದೇ ಕಾಲೇಜಿನ 60 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆ..!

www.karnatakatv.net : ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ಕಡಿಮೆಯಾಗುತ್ತಿದ್ದು, ಇದೀಗ ಶಾಲಾ ಕಾಲೇಜುಗಳನ್ನು ಆರಂಭಿಸಿರುವ ಹಿನ್ನಲೇ  ಕೊರೊನಾ ಸೋಂಕು ಹೆಚ್ಚಾಗುವ ಆತಂಕವು ಇದೆ. ಹೌದು,  ಶಾಲಾ- ಕಾಲೇಜು ಆರಂಭದಿಂದ  ಕೊರೊನಾ ಸೋಂಕು ಹೆಚ್ಚಾಗಿದ್ದು ಈಗ ಆನೇಕಲ್ ಬಳಿಯ ಒಂದೇ ಕಾಲೇಜಿನ 60 ಮಂದಿಗೆ ಕೊರೊನಾ ಸೋಂಕು ತಗುಲಿರುವುದು  ಕಂಡುಬಂದಿದೆ. ಚೈತನ್ಯ ರೆಸಿಡೆನ್ಶಿಯಲ್ ಕಾಲೇಜಿನ ಹಾಸ್ಟೆಲ್...

ಈಕ್ವೆಡಾರ್ ಜೈಲಿನಲ್ಲಿ ಸ್ಫೋಟ: 24 ಸಾವು..!

www.karnatakatv.net : ಗ್ರೆನೇಡ್ ಸ್ಫೋಟಗೊಂಡು ಈಕ್ವೆಡಾರ್ ನ ಗಯಾಕ್ವಿಲ್ ನ ಜೈಲಿನಲಿದ್ದ 24 ಕೈದಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಜೈಲಿನಲ್ಲಿ 48 ಮಂದಿ ಕೈದಿಗಳು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಕಾರಾಗೃಹ ಬ್ಯುರೊ ಪ್ರಕಟನೆಯನ್ನು ಟ್ವೀಟ್ ಮಾಡಿರುವ ಈಕ್ವೆಡಾರ್ ಅಧ್ಯಕ್ಷ ಗಿಲ್ಲೆರ್ವೊ ಲಾಸೊ, ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಮೃತಪಟ್ಟ ಕೈದಿಗಳು  ಮಾದಕ ವಸ್ತು ಸಾಗಾಟಕ್ಕೆ...

ಇನ್ಮುಂದೆ ಕನ್ನಡ ಮಾಧ್ಯಮದಲ್ಲಿಯೂ ಇಂಜಿನಿಯರಿಂಗ್ ಶಿಕ್ಷಣ..!

www.karnatakatv.net : ಬೆಂಗಳೂರು : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ   ರಾಜ್ಯ ಸರ್ಕಾರ ಕನ್ನಡ ಮಾತೃಭಾಷೆಯ ಮೂಲಕ ಇಂಜಿನಿಯರಿಂಗ್ ವಿಷಯವನ್ನು  ಭೋಧಿಸಲು ಮುಂದಾಗಿದೆ. ಹೌದು, ನೆರೆ ರಾಜ್ಯಗಳಲ್ಲಿ ಇಂಜಿನಿಯರಿಂಗ್ ಪದವಿಯನ್ನು ತಮ್ಮ ಮಾತೃಭಾಷೆಯಲ್ಲೇ ಭೋಧನೆಯನ್ನು ಮಾಡುತ್ತಿದ್ದರು ಆದರೆ ಕರ್ನಾಟಕ ದಲ್ಲಿ ಮಾತ್ರ ಆ ಸೂಚನೆ  ಬಂದಿರಲಿಲ್ಲ, ಈಗ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ರಾಜ್ಯದ...

ಶ್ರೀವಲ್ಲಿ ಅವತಾರದಲ್ಲಿ ನಟಿ ರಶ್ಮಿಕಾ ಮಂದಣ್ಣ…!

www.karnatakatv.net : ಬೆಂಗಳೂರು  : ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪಾ ದಲ್ಲಿ ನಟಿ ರಶ್ಮಿಕಾ ಮಂದಣ್ಣ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದು ಇವತ್ತು ಅದನ್ನ ರಿವೀಲ್ ಮಾಡ್ತೀವಿ ಅಂತ ಹೇಳಿದ್ದ ಚಿತ್ರತಂಡ ಸದ್ಯ ಕಿರಿಕ್ ಬೆಡಗಿಯ ಹೊಸ ಲುಕ್ ಹೊಂದಿರೋ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದೆ. ಪಕ್ಕಾ ಹಳ್ಳಿ ಹುಡುಗಿಯಂತೆ ಕಾಣಿಸಿಕೊಂಡಿರೋ ರಶ್ಮಿಕಾ ಮಂದಣ್ಣ ಈ...

ಲಾರಿ ಡಿಕ್ಕಿ ಹೊಡೆದು ಗಾಂಧಿ ಪುತ್ಥಳಿ ಸಂಪೂರ್ಣ ನಾಶ..!

www.karnatakatv.net :ರಾಯಚೂರು : ನಗರದ ಗಡಿಭಾಗದಲ್ಲಿ ಇರುವ ತೆಲಂಗಾಣದ  ಇಂದಪೂರಿನಲ್ಲಿ ಗಾಂಧಿ ಪುತ್ಥಳಿಗೆ ಲಾರಿ ಡಿಕ್ಕಿ ಹೊಡೆದು ಸಂಪೂರ್ಣ ನಾಶವಾಗಿದೆ.   ಶಕ್ತಿನಗರದ ೨ ಕಿಲೋ ಮೀಟರ್ ಇರುವ ಗಡಿಭಾಗದ ತೆಲಂಗಾಣ ದ ಇಂದಪೂರ್ ನ ರಸ್ತೆ ಮಧ್ಯದಲ್ಲಿ ‌ಇರುವ ಗಾಂಧಿ ಪುತ್ಥಳಿ ಗೆ ವೇಗವಾಗಿ  ಬರುತ್ತಿದ್ದ ಹಾರು ಬೂದಿ  ಟ್ಯಾಂಕರ್  ಡಿಕ್ಕಿ  ಹೊಡೆದಿದ್ದು ಗಾಂಧಿ...

ತಲೈವಿ ಚಿತ್ರದ ಬಗ್ಗೆ ಕಂಗನಾ ಹೇಳಿದ್ದು ಹೀಗೆ..!

www.karnatakatv.net : ಬೆಂಗಳೂರು : ಕಂಗನಾ ರಣಾವತ್ ಅಭಿನಯದ ‘ತಲೈವಿ’ ಚಿತ್ರವು ಎಲ್ಲರ ಗಮನ ಸೆಳೆದಿದೆ. ನೆಟ್ ಫ್ಲಿಕ್ಸ್ ನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಕಂಗನಾ ಇನ್ಸ್ಟಾಗ್ರಾಂ ನಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹೌದು, ಬಾಲಿವುಡ್ ನಟಿ ಕಂಗನಾ ನಟಿಸಿರುವ ತಲೈವಿ  ಚಿತ್ರವು ಒಟಿಟಿಯಲ್ಲಿ ಬಿಡುಗಡೆಯಾಗಲು ಎಲ್ಲಾ ಸಿದ್ಧತೆಯು ನಡೆಯುತ್ತಲಿದೆ. ಇದರ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡ...

ಖಾಸಗಿ ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಮಾಡದಂತೆ ಸೂಚನೆ..!

www.karnatakatv.net: ಬೆಂಗಳೂರು : ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಕೊರೊನಾ ಮಹಾಮಾರಿ ಮತ್ತು ಲಾಕ್ ಡೌನ್ ನಿಂದಾಗಿ ಪೋಷಕರು ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವದರಿಂದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ. 15 ರಿಂದ 20ರವರೆಗೂ ಶುಲ್ಕವನ್ನು ಹೆಚ್ಚು ಮಾಡುವದಾಗಿ ಮನವಿ ಮಾಡಿರುವದನ್ನು...

ದಸರಾ ರಜೆ ನಂತರ 1 ರಿಂದ 5ನೇ ತರಗತಿ ಆರಂಭ..!

www.karnatakatv.net : ಬೆಂಗಳೂರು : ಕೊರೊನಾ ಮಹಾಮಾರಿಯ ಮೂರನೇ ಅಲೆಯ ಆತಂಕದೊಂದಿಗೆ ರಾಜ್ಯದಲ್ಲಿ ಶಾಲೆ ಕಾಲೇಜುಗಳನ್ನು ಆರಂಭಿಸಲಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಅರಿತು  ಪೂರ್ಣಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಿರಲಿಲ್ಲ. ಆದರೆ ಈಗ ಪೂರ್ಣಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಲು ಮುಂದಾಗಿದೆ. ಹೌದು, ರಾಜ್ಯದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಯೋಚಿಸಿ 1 ರಿಂದ 5ನೇ ತರಗತಿಯ ವರೆಗೂ ಆರಂಭಿಸಿರಲಿಲ್ಲ.  ಆದರೆ ಈಗ...

ಪಾಲಿಕೆ ವಲಯ ಕಚೇರಿಯ ಅವ್ಯವಸ್ಥೆ..!

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಲಯ ಕಚೇರಿಯಲ್ಲಿ ಅವ್ಯವಸ್ಥೆ ಹೇಳ ತೀರದಾಗಿದೆ. ವಲಯ ಕಚೇರಿಯಲ್ಲಿ ಏನಾದರೂ ಅರ್ಜಂಟ್ ಕೆಲಸ ಇಟ್ಟುಕೊಂಡು ಬಂದರೇ ಇಲ್ಲಿ ಅಲೆದು ಅಲೆದು ಆಸ್ಪತ್ರೆಗೆ ಅಡ್ಮಿಟ್ ಆಗೋದು ಗ್ಯಾರಂಟಿ. ಹೌದು.  ಸಾರ್ವಜನಿಕರ ಜನನ ಹಾಗೂ ಮರಣ ಪ್ರಮಾಣ...

ಫುಮಿಯೋ ಕಿಶಿಡಾ ಜಪಾನ್ ಪ್ರಧಾನಿಯಾಗಿ ಆಯ್ಕೆ..!

www.karnatakatv.net : ಜಪಾನ್ ನೂತನ ಪ್ರಧಾನಿಯಾಗಿ  ಫುಮಿಯೋ ಕಿಶಿಡಾ ಆಯ್ಕೆಯಾಗಿದ್ದಾರೆ.  ಆಡಳಿತದ ನಾಯಕತ್ವ  ಚುನಾವಣೆಯ ಫಲಿತಾಂಶದ ಪ್ರಕಾರ ಮುಂದಿನ ಪ್ರಧಾನಿಯಾಗಲಿದ್ದಾರೆ. ಎಲ್‌ಡಿಪಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ,  ಮತ್ತು 2012-17ರ ನಡುವೆ ವಿದೇಶಾಂಗ ಸಚಿವರಾಗಿದ್ದರು. ಈ ಸಮಯದಲ್ಲಿ ಅವರು ದಕ್ಷಿಣ ಕೊರಿಯಾದೊಂದಿಗೆ ಒಪ್ಪಂದ ಮಾಡಿಕೊಂಡರು. ಹಾಗೇ 2016ರಲ್ಲಿ ಆಗಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img