Friday, February 27, 2026

karnatakatv live

ಹೈಕಮಾಂಡ್ ನಾಯಕರಿಗೆ ವಿಡಿಯೋ ಸಂದೇಶವನ್ನು ಕಳುಹಿಸಿದ ಸಿಧು..!

www.karnatakatv.net : ನವಜೋತ್ ಸಿಂಗ್ ಸಿಧು ಹೈಕಮಾಂಡ್ ನಾಯಕರಿಗೆ ವಿಡಿಯೋ ಸಂದೇಶವನ್ನು ಕಳಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಕೊಟ್ಟ ಸಿಧು ‘ನನ್ನ ಕೊನೆಯುಸಿರು ಇರುವವರೆಗೂ ಸತ್ಯಕ್ಕಾಗಿ ನಾನು ಹೋರಾಟವನ್ನು ಮಾಡುತ್ತೆನೆ ಇದು ನನ್ನ ವೈಯಕ್ತಿಕ ಹೋರಾಟವಲ್ಲ ತತ್ವಗಳ ಹೋರಾಟ ನಾನು ತತ್ವಗಳಲ್ಲಿ ಯಾವುದೇ  ಕಾರಣಕ್ಕೂ ರಾಜಿಯನ್ನು  ಮಾಡಿಕೊಳ್ಳುವುದಿಲ್ಲ ಕಳಂಕಿತರನ್ನು ಮರು ಮಂತ್ರಿಸ್ಥಾನಕ್ಕೆ ಬರುವುದನ್ನು...

ಒಂದೇ ಕುಟುಂಬದ ಮೂವರ ಹತ್ಯ..!

www.karnatakatv.net : ರಾಯಚೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರ ಕೊಲೆ ಪ್ರಕರಣ ರಾಯಚೂರು ಹೊರವಲಯದ ಯರಮರಸ್ ಕ್ಯಾಂಪ್ ಬಳಿ ನಡೆದಿದೆ. ಸಂತೋಪಿ( 45), ವೈಷ್ಣವಿ( 25), ಆರುತಿ( 16) ಕೊಲೆಯಾದವರು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.  ಕಳೆದ 6 ತಿಂಗಳ ಹಿಂದೆಯಷ್ಟೇ ವೈಷ್ಣವಿಗೆ ಮದುವೆ ಆಗಿತ್ತು .ಆದರೆ  ಮದುವೆ...

ಸೆ.30 ಕ್ಕೆ ಬರಲಿರುವ ಶಾಹೀನ್ ಚಂಡಮಾರುತ ..!

www.karnatakatv.net : ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಗುಲಾಬ್ ಚಂಡಮಾರುತ ಇನ್ನೇರಡು ದಿನಗಳಲ್ಲಿ  ಶಾಹೀನ್ ಚಂಡಮಾರುತವಾಗಿ ಮರುಹುಟ್ಟು ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ. ಹೌದು, ಒಡಿಶಾ ಮತ್ತು ಆಂಧ್ರ ಪ್ರದೇಶಕ್ಕೆ ಬಂದ ಗುಲಾಬ್ ಚಂಡಮಾರುತ ಸದ್ಯ ದುರ್ಬಲಗೊಂಡ ಬೆನ್ನಲ್ಲೇ ಸೆ.30 ರಂದು ದೇಶದ ಕರಾವಳಿ ಪ್ರದೇಶಕ್ಕೆ ಮತ್ತೊಂದು ಚಂಡಮಾರುತ ಬಿಸುವ ಸಾಧ್ಯತೆ ಇದೆ...

ಬೆಳಗಾವಿಯಲ್ಲಿ 8 ಲಕ್ಷಕ್ಕೆ ಮಾರಾಟವಾದ ಎತ್ತುಗಳು…!

www.karnatakatv.net :ಗೋಕಾಕ:  ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಣಚಿನಮರ್ಡಿ ಗ್ರಾಮದ ಮಾಜಿ ಸೈನಿಕ ಯಮನಪ್ಪಾ ಮಾಳಿಗಿ ಇವರಿಗೆ ಸೇರಿದ ಎತ್ತುಗಳನ್ನ 8 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ. ಗೋಕಾಕನಲ್ಲಿಯೇ ಅತೀ ದುಬಾರಿ ಬೆಲೆಗೆ ಮಾರಿದ ಹೆಗ್ಗಳಿಕೆಗೆ ಪಾತ್ರವಾಗಿವೆ. ಈ ಎತ್ತುಗಳನ್ನು  ಮನೆಯಲ್ಲಿಯೇ ಕಟ್ಟಿ, ಸಿದ್ಧಪಡಿಸಿದ ಭತ್ತದ ಹುಲ್ಲಿನಿಂದ ಮೆತ್ತನೆ ಹಾಸಿಗೆ ನಿರ್ಮಿಸಲಾಗುತ್ತದೆ. ಇದರಿಂದ ಇಲ್ಲಿಯವರೆಗೆ ಬಹಳ...

ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಒಟ್ಟಿಗೆ ಕುಳಿತು ವಿದ್ಯಾಭ್ಯಾಸ ಮಾಡುವಂತಿಲ್ಲ..!

www.karnatakatv.net :ವಿದ್ಯಾರ್ಥಿಗಳು ವಿದ್ಯಾರ್ಥಿನಿಯರೊಂದಿಗೆ ಒಟ್ಟಿಗೆ ಕುಳಿತುಕೊಂಡು ವಿದ್ಯಾಭ್ಯಾಸವನ್ನು ಮಾಡುವಂತಿಲ್ಲ ಎಂದು ತಾಲಿಬಾನ್ ಸೂಚಿಸಿದೆ. ಹೌದು , ಅಫ್ಘಾನಿಸ್ತಾನವನ್ನು ತಾಲಿಬಾನ ಆಕ್ರಮಿಸಿದಾಗಿನಿಂದ ಬೇರೆ ಬೇರೆ ಕಾನೂನು ಗಳು ಹೊರಬರಲು ಶುರುವಾಗಿದೆ.  ತಾಲಿಬಾನ್ ಇತ್ತೀಚೆಗಷ್ಟೇ ಕಾಬೂಲ್ ವಿಶ್ವವಿದ್ಯಾಲಯಕ್ಕೆ ಕುಲಪತಿಯಾಗಿ ಮೊಹಮ್ಮದ್ ಒಸ್ಮಾನ್ ಬಾಬರಿ ಅವರನ್ನು ತೆಗೆದು ಹಾಕಿ, ಮೊಹಮ್ಮದ್ ಅಶ್ರಫ್ ಘೈತರ್ ಅವರನ್ನು ನೇಮಕ ಮಾಡಿತ್ತು.   ಅದೇ ರೀತಿ...

3 ತಿಂಗಳವರೆಗೆ ಪಟಾಕಿಯನ್ನು ಹಚ್ಚುವಂತಿಲ್ಲ..!

www.karnatakatv.net :ದೆಹಲಿ: ವಾಯು ಮಾಲಿನ್ಯ ನಿಯಂತ್ರಣದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮುಂದಿನ 3 ತಿಂಗಳವರೆಗೆ ಪಟಾಕಿನ್ನು ಹಚ್ಚುವಂತಿಲ್ಲ ಎಂದು ಮಾಲಿನ್ಯ ನಿಯಂತ್ರಣ ಸಮಿತಿ ಆದೇಶಿಸಿದೆ. ವಾಯು ಮಾಲಿನ್ಯ ನಿಯಂತ್ರಣದ ಸಲುವಾಗಿ ಪಟಾಕಿಯನ್ನು ಮಾರುವುದು ಮತ್ತು ಸಿಡಿಸುವುದನ್ನು 2022ರ ಜನವರಿ 1ರವರೆಗೆ ನಿಷೇಧಿಸಿ ಆದೇಶವನ್ನು ಹೊರಡಿಸಿದ್ದರು. ಪಟಾಕಿಯನ್ನು ಸಿಡಿಸುವದರಿಂದ ವಾಯು ಮಾಲಿನ್ಯವಾಗುವುದು ಹಾಗೂ ಶ್ವಾಸಕೋಶ ಸಂಬಂಧಿತ ಕಾಯಿಲೆ ಬರುವ...

ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಪ್ರತಿಜ್ಞೆಯನ್ನು ಮಾಡಿದ ಬೊಮ್ಮಾಯಿ ..!

www.karnatakatv.net :ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಶ್ವ ಆರೋಗ್ಯ ದಿನದ ಅಂಗವಾಗಿ ಇಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂಧರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆಯನ್ನು ಮಾಡಿದ್ದಾರೆ. "ಹೃದಯದ ಆರೋಗ್ಯ ರಕ್ಷಣೆಗಾಗಿ ಇನ್ನು ಮುಂದೆ ದಿನನಿತ್ಯ ಅರ್ಧ ತಾಸು ಬಿರುಸಿನ ನಡಿಗೆ ಮಾಡುತ್ತೇನೆ" ಎಂದು ಪ್ರತಿಜ್ಞೆಯನ್ನು ಮಾಡಿ, ನಂತರ ವಿಧಾನಸೌಧದಿಂದ ಕಬ್ಬನ್ ಉದ್ಯಾನವನ...

ಈ ದಿನದ ಪ್ರಮುಖ ಸುದ್ದಿಗಳು..!

1.ಫ್ರಾನ್ಸ್ ಅಧ್ಯಕ್ಷನ ಮೇಲೆ ಮೊಟ್ಟೆ ಎಸೆತ...! ಫ್ರಾನ್ಸ್ ನ ಲಿಯಾನ್ ನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಆಹಾರ ಮೇಳಕ್ಕೆ ತೆರಳಿದ್ದ ವೇಳೆ ಮ್ಯಾಕ್ರನ್ ಗುರಿಯಾಗಿರಿಸಿಕೊಂಡು  ಹಿಂದಿನಿಂದ ಒಂದು ಮೊಟ್ಟೆಯನ್ನು ಎಸೆಯಲಾಗಿದೆ. ಇನ್ನು ಅದೃಷ್ಟವಶಾತ್ ಮೊಟ್ಟೆ ಮ್ಯಾಕ್ರನ್ ಬೆನ್ನಿಗೆ ತಗುಲಿದೆ. ಅಷ್ಟೇ ಅಲ್ಲ ಆ ಮೊಟ್ಟೆ ಒಡೆಯದೆ ವಾಪಸ್ ಹಿಂದಕ್ಕೆ ಪುಟಿದಿದೆ. ಇನ್ನು ಮೊಟ್ಟೆ ಎಸೆದ ಕೂಡಲೇ ಸೆಕ್ಯೂರಿಟಿ...

ಪ್ಯಾರಾ ಮೋಟರಿಂಗ್ ನಿಂದ ನೆರವು..!

www.karnatakatv.net :ಥಾಯ್ಲೆಂಡ್ ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ಯಾರಾ ಮೋಟರಿಂಗ್ ಮೂಲಕ ತುರ್ತು ಆಹಾರ ಸಾಮಾಗ್ರಿಗಳನ್ನು ಒದಗಿಸಲು ವ್ಯಕ್ತಿಯೊಬ್ಬರು ಮುಂದಾಗಿದ್ದಾರೆ. ಇಲ್ಲಿನ ಪ್ರವಾಹ ಪೀಡಿತ ಪ್ರದೇಶವಾದ ಸುಖ್ಥಾಯ್ ಸೇರಿದಂತೆ ಒಟ್ಟು 30 ಪ್ರದೇಶಗಳಲ್ಲಿ ಪ್ರವಾಹಕ್ಕೆ ಸಿಲುಕಿರುವ ಮಂದಿಗೆ ಕಳೆದೊಂದು ವಾರದಿಂದ ಸಾಹಸಿ 38 ವರ್ಷದ ವಿಚೈ ಥೈಸನ್ ಆಹಾರ ಸಾಮಾಗ್ರಿಗಳನ್ನು ಪ್ಯಾರಾ ಮೋಟರಿಂಗ್ ಮೂಲಕ ಒದಗಿಸುತ್ತಿದ್ದಾನೆ. https://www.youtube.com/watch?v=pq_WH6HIElI https://www.youtube.com/watch?v=lG5TylGdQys https://www.youtube.com/watch?v=jjt2MUFI7r8

ವಿಧಾನ ಪರಿಷತ್ ಚುನಾವಣೆಯ ಟಿಕೇಟ್ ಕೊಡುವಂತೆ ಒತ್ತಾಯ..!

www.karnatakatv.net :ತುಮಕೂರು : ವಿಧಾನ ಪರಿಷತ್ ಚುನಾವಣೆ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. 2022 ರಲ್ಲಿ ನಡೆಯಲಿರುವ ಚುನಾವಣೆಗಾಗಿ ಟಿಕೇಟ್ ಲಾಭಿ ಜೋರಾಗಿದೆ. ಈಚೆಗೆ ನಾಯಕ ಸಮುದಾಯಕ್ಕೆ  ಟಿಕೇಟ್ ಕೊಡುವಂತೆ ಒಕ್ಕಲಿಗ ಸಮುದಾಯ ಒಗ್ಗಟ್ಟಿನ ಪ್ರದರ್ಶನ ಮಾಡಿತ್ತು. ಈಗ ಎಸ್ಸಿಯ ಎಡಗೈ ಸಮುದಾಯ ತಮಗೆ ಟಿಕೇಟ್ ಕೊಡುವಂತೆ ಒತ್ತಾಯಿಸಿದೆ. ತುಮಕೂರು ಕಾಂಗ್ರೆಸ್ ಪಾಳಯದಲ್ಲಿ ವಿಧಾನ ಪರಿಷ್...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img