Friday, February 27, 2026

karnatakatv live

ಸಿಲಿಕಾನ್ ಸಿಟಿಯಲ್ಲಿ ಸಾಲು ಸಾಲು ಅವಘಡ- ಇಂದು ಮತ್ತೊಂದು ಕಟ್ಟಡ ಕುಸಿತ..!

www.karnatakatv.net: ಬೆಂಗಳೂರು: ಸಿಲಿಕಾನ್ ಸಿಟಿಯ ಲಕ್ಕಸಂದ್ರದಲ್ಲಿ ನಿನ್ನೆ ಮನೆ ಕುಸಿತ ಪ್ರಕರಣ ನಡೆದ ಬೆನ್ನಲ್ಲೇ ಇಂದು ಮತ್ತೊಂದು ಕಟ್ಟಡ ಕುಸಿದಿದೆ. ಬೆಂಗಳೂರಿನ ಡೈರಿ ಸರ್ಕಲ್ ಬಳಿಯ ಕೆಎಂಎಫ್ ಕ್ವಾರ್ಟರ್ಸ್ ನ ಕಟ್ಟಡ ಕುಸಿದಿದೆ. ಸುಮಾರು 50 ವರ್ಷದ ಹಳೆಯ ಈ ಕಟ್ಟಡದಲ್ಲಿ 15ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದವು. ಇನ್ನು ಕಟ್ಟಡ ಕುಸಿಯುತ್ತಿರುವ ಶಬ್ಧ ಕೇಳಿ ಅಲ್ಲಿ...

ಏಷ್ಯಾದ ಅತಿ ಉದ್ದದ ಸುರಂಗ ಮಾರ್ಗ ವಿಕ್ಷೀಸಿದ ನಿತಿನ್ ಗಡ್ಕರಿ..!

www.karnatakatv.net: ಲಡಾಕ್ ನ ಕಾರ್ಗಿಲ್ ಜಿಲ್ಲೆಯಲ್ಲಿನ ಏಷ್ಯಾದ ಅತಿ ಉದ್ದದ ಜೋಜಿಲಾ ಸುರಂಗ ಮಾರ್ಗಕ್ಕೆ 2300 ಕೋಟಿ ರೂ ವೆಚ್ಚವಾಗಿದ್ದು ಅದನ್ನು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರೆ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿದರು.  ಚಳಿಗಾಲದ ಹಿಮಪಾತದ ಸಂದರ್ಭದಲ್ಲಿ ಶ್ರೀನಗರ- ಲೇಹ್ ಲಡಾಖ್ ಹೆದ್ದಾರಿ ಈ ಸುರಂಗ ಮಾರ್ಗದಿಂದ ಬಂದ್  ಆಗುವುದಿಲ್ಲ. ವರ್ಷಪೂರ್ತಿ...

ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದ ಶೆಟ್ಟರ್: ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಚಿಂತನೆ…!

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ನಡೆಯುತ್ತಿರುವ ಬಹು ನಿರೀಕ್ಷಿತ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಹುಬ್ಬಳ್ಳಿಯ ಉಣಕಲ್ ಕೆರೆ, ತೋಳನಕೆರೆ, ವಾರ್ಡ್ ನಂಬರ 52ರ ಡಾಲರ್ಸ್ ಕಾಲೋನಿ ಕಾಮಗಾರಿ, ಗ್ಲಾಸ್ ಹೌಸ್ ಕಾಮಗಾರಿ ಹಾಗೂ ಜೆ.ಸಿ.ನಗರದ ವಿವಿಧ ಕಾಮಗಾರಿಗಳ ವೀಕ್ಷಣೆ ಮಾಡಿದರು. ಬಳಿಕ‌ ಮಾಧ್ಯಮದ ಜೊತೆಗೆ ಮಾತನಾಡಿದ...

ಸಿಎಂ ರಿಂದ ದೂರ ಉಳಿದ ಮಾಜಿಸಿಎಂ..!

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆದ ಎರಡು ದಿನಗಳಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ‌ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವಾರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರೂ ಕೂಡ ಈ ಭಾಗದ ನಾಯಕರು ಮಾತ್ರ ಯಾಕೋ‌ ದುರವೇ ಉಳಿದುಕೊಂಡಿದ್ದಾರೆ. ಹೌದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ನಿನ್ನೇ ದಿನ  ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರೂ, ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕ ಜಗದೀಶ...

ಜಿಲ್ಲೆಗಳಲ್ಲಿ ಹೆಚ್ಚಾದ ಕೋವಿಡ್ -19 ಮರಣ ಪ್ರಮಾಣ..!

www.karnatakatv.net: ದೇಶಾದ್ಯಂತ ಕೊರೊನಾ ಮಹಾಮಾರಿಯಿಂದ ಜನರು ತತ್ತರಿಸಿ ಹೋಗಿದ್ರು ಆದ್ರೆ ಈಗ ಕೊಂಚ ಕೊರೊನಾ ಸಂಖ್ಯೆ ಕಡಿಮೆಯಾಗಿದ್ದು, ಆದರೆ 20 ಜಿಲ್ಲೆಗಳಲ್ಲಿ ಮಾತ್ರ ಮರಣ ಪ್ರಮಾಣವು ಹೆಚ್ಚಾಗಿಯೇ ಇದೆ. ಹೌದು, ಕೊರೊನಾ ಸಂಖ್ಯೆ ಈಗ ಕಡಿಮೆಯಾಗಿದ್ದು, ಶುರುವಿನಿಂದ ಸಾವಿನ ದರವನ್ನು ಕಡಿಮೆ ಮಾಡುವುದು ರಾಜ್ಯ ಸರ್ಕಾರದ ಗುರಿಯಾಗಿತ್ತು.  ಹಾಗೇ ಕೋವಿಡ್ 19 ವಾರ್ ರೂಮ್ ನೀಡಿರುವ...

ಇಂದು ಜಿಗ್ನೇಶ್ ಮೇವಾನಿ , ಕನ್ಹಯಾ ಕಾಂಗ್ರೆಸ್ ಸೇರ್ಪಡೆ…!

www.karnatakatv.net: ಜೆಎನ್ ಯು ವಿದ್ಯಾರ್ಥಿ ಸಂಘಟನೆಯ ಮಾಜಿ ನಾಯಕ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ನ ಶಾಸಕ ಜಿಗ್ನೇಶ್ ಮೇವಾನಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯ ಕಾಂಗ್ರೆಸ್ ಕಚೇರಿ ಬಳಿ ಈ ಇಬ್ಬರ ಫೋಟೋಗಳು ರಾರಾಜಿಸುತ್ತಿದ್ದು, ಪಕ್ಷಕ್ಕೆ ಸ್ವಾಗತ ಕೋರಲಾಗಿದೆ. ಕೆಲ ದಿನಗಳ ಹಿಂದೆ ಜಿಗ್ನೇಶ್ ಹಾಗೂ ಕನ್ಹಯ್ಯ ಕುಮಾರ್ ಕಾಂಗ್ರೆಸ್...

ಸವದತ್ತಿ ಯಲ್ಲಮ್ಮ ದೇವಾಲಯ ಓಪನ್..!

www.karnatakatv.net:ಕೊರೊನಾ ಮಹಾಮಾರಿಯಿಂದ ಎಲ್ಲಾ ದೇಗುಲಗಳು ಕ್ಲೋಸ್ ಆಗಿದ್ವು ಆದ್ರೆ ಈಗ ಕ್ರಮೇಣ ಕೊರೊನಾ ಸೋಂಕು ಕಡಿಮೆ ಆಗುತ್ತಿರುವದರಿಂದ ದೇಗುಲಗಳ ಬಾಗಿಲುಗಳನ್ನು ಓಪೆನ್ ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಿರುವ ರೇಣುಕಾ ಯಲ್ಲಮ್ಮ ದೇವಾಲಯಗದ ಬಾಗಿಲನ್ನು ತೆರೆದಿದ್ದಾರೆ. ಕೊರೊನಾ ಸೋಂಕು ಹರಡುವ ಪರಿಣಾಮವಾಗಿ ಮುಚ್ಚಿರು ದೇಗುಲ ಈಗ ಓಪೆಸ್ ಮಾಡಿರುವದಿಂದ ಭಕ್ತರಲ್ಲಿ ಸಂತೋಷವು ಹರಿದು ಬಂದಿದೆ. ಉತ್ತರ ಕರ್ನಾಟಕದ...

3 ಲೋಕಸಭಾ ಕ್ಷೇತ್ರ, 30 ವಿಧಾನಸಭಾ ಕ್ಷೇತ್ರಗಳಿಗೆ ಅ.30 ರಂದು ಉಪಚುನಾವಣೆ..!

www.karnatakatv.net:ಅಕ್ಟೋಬರ್ 30 ರಂದು 3 ಲೋಕಸಭಾ ಸ್ಥಾನ ಮತ್ತು ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ. ದಾದ್ರಾ ಮತ್ತು ನಗರ ಹವೇಲಿ, ದಮನ್- ದಿಯು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಖಾಲಿ ಇರೋ ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳ ಸೀಟು ಭರ್ತಿಗೆ  ಚುನಾವಣೆ ನಡೆಯಲಿದೆ. ಅಸ್ಸಾಂನಲ್ಲಿ 5,...

ಚೆಂಡು ಹೂವಿನಿಂದ ಭರ್ಜರಿ ಲಾಭ…!

www.karnatakatv.net : ರಾಯಚೂರು: ನೂರಾರು ಎಕರೆ ಬತ್ತ ಬೆಳೆದು ಲಾಭ ಕಾಣದ  ರೈತ ಇಂದು ಹೊಸದೇನೋ  ಬೆಳೆಯ ಬೇಕು ಅಂತ ಕನಸುಕಟ್ಟಿದ್ರು. ಇದೀಗ ಈ ರೈತ ಕಡಿಮೇ ಖರ್ಚಿನಲ್ಲಿ ಹೆಚ್ಚಿನ ಲಾಭ ಪಡೆಯೋ ನಿರೀಕ್ಷೆಯಲ್ಲಿದ್ದಾರೆ . ಎಲ್ಲಿ‌ನೋಡಿದರೂ ಹಳದಿ , ಕೆಸರಿ‌ ಬಣ್ಣದಿಂದ ಕಂಗೊಳಿಸುತ್ತಿರೋ ಜಮೀನು. ಇದು ರಾಯಚೂರು ತಾಲ್ಲೂಕಿನಲ್ಲಿ ಕಂಡುಬಂದ ದೃಶ್ಯ. ಧರ್ಮರಾಜು ಅನ್ನೋ...

ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ಗೆ ಕೊರೊನಾ ಸೋಂಕು..!

www.karnatakatv.net:ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡಿದ್ದ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ಗೆ ಕೊರೊನಾ ಸೋಂಕು ತಗುಲಿದೆ ಎಂದು ಮಾಹಿತಿ ದೊರೆತಿದೆ. ಇತ್ತೀಚೆಗಷ್ಟೇ ನಡೆದ ಸಾಮಾನ್ಯ ಸಭೆಯಲ್ಲಿ ಭಯೋತ್ಪಾದನೆ, ಹವಾಮಾನ ವೈಪರಿತ್ಯ ಇನ್ನು ಅನೇಕ ವಿಚಾರಗಳನ್ನು ಚರ್ಚಿಸಲಾಗಿತ್ತು. ಹಾಗೇ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ನ್ಯೂಯಾರ್ಕ್ ನಿಂದ ವಾಪಾಸಾದ ಬಳಿಕ ಕೊರೊನಾ ಲಕ್ಷಣಗಳು ಗೋಚರಿಸಿದ್ದವು...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img