Friday, February 27, 2026

karnatakatv live

ಬೆಂಗಳೂರಿನ ಲಕ್ಕಸಂದ್ರದಲ್ಲಿ ಕಟ್ಟಡ ಕುಸಿತ…!

ಬೆಂಗಳೂರು: ಬೆಂಗಳೂರಿನ ಲಕ್ಕಸಂದ್ರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದುಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ 10.30ರ ಸುಮಾರಿನಲ್ಲಿ ಸಿಲಿಕಾನ್ ಸಿಟಿಯ ಮೂರಂತಸ್ಥಿನ ಕಟ್ಟಡವೊಂದು ಕುಸಿದುಬಿದ್ದಿದೆ. ಇಲ್ಲಿನ ಲಕ್ಕಸಂದ್ರದಲ್ಲಿ ಈ ಘಟನೆ ನಡೆದಿದ್ದು ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡ ಇಂದು ಏಕಾಏಕಿ ಕುಸಿದಿದೆ. ಇನ್ನು ಈ ಕಟ್ಟಡದಲ್ಲಿ ಸುಮಾರು 20ಕ್ಕೂ...

ಹುಬ್ಬಳ್ಳಿಯಲ್ಲಿ ಹಿಟ್ & ರನ್- ಬೈಕ್ ಸವಾರ ಸಾವು

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ  ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಕಾರವಾರ ರಸ್ತೆಯ ಸೇತುವೆ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಪುಂಡಲೀಕ ಎಂಬ ಯುವಕ ಈ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದೆ. ಪರಿಣಾಮ, ಬೈಕ್ ಸಮೇತ ಸವಾರ ರಸ್ತೆ ಪಕ್ಕಕ್ಕೆ ಹಾರಿ...

‘ಭಾರತ್ ಬಂದ್ ಯಶಸ್ವಿಯಾಗಲ್ಲ’- ಗೃಹಸಚಿವ ಆರಗ ಜ್ಞಾನೇಂದ್ರ

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಭಾರತ್ ಬಂದ್ ಯಶಸ್ವಿಯಾಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಿಲ್ಲ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನೇತೃತ್ವದಲ್ಲಿ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ...

‘ಸೋನಿಯಾ ಅಥವಾ ಶರದ್ ಪವಾರ್ ಪ್ರಧಾನಿಯಾಗಿದ್ರೆ ಕಾಂಗ್ರೆಸ್ ಗೆ ಈ ದುರ್ಗತಿ ಬರುತ್ತಿರಲಿಲ್ಲ’

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಅಥವಾ ಶರದ್ ಪವಾರ್ ಪ್ರಧಾನ ಮಂತ್ರಿಯಾಗಬಹುದಿತ್ತು  ಅಂತ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮಧ್ಯಪ್ರದೇಶದ ಇಂಡೋರ್ ನಲ್ಲಿ ಮಾತನಾಡಿದ ಸಚಿವ ಅಠಾವಳೆ,  ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದ್ರೆ, 2004ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚುನಾವಣೆಯ ನಂತರ ಭಾರತದ...

‘ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ’- ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ  ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....

ರಾಯಚೂರಲ್ಲಿ ಕೇಂದ್ರದ ವಿರುದ್ಧ ರೈತರ ಕೂಗು…!

ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.  ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...

ಅರಣ್ಯ ಇಲಾಖೆಗೆ ಒಂದಿಲೊಂದು ತಲೆ ನೋವು..!

www.karnatakatv.net : ತುಮಕೂರು: ಇಷ್ಟು ದಿನಗಳ ಕಾಲ ವನ್ಯಮೃಗಗಳ ಮೇಲೆ ಕಣ್ಣಿಟ್ಟಿತ್ತು ಅರಣ್ಯ ಇಲಾಖೆ. ಈ ನಡುವೆ ಶ್ರೀ ಗಂಧಗಳನ್ನ ದೋಚುವ ಚೋರರು ಜಿಲ್ಲಾಡಳಿತಕ್ಕೆ ತಲೆ ನೋವಾಗಿದ್ದಾರೆ. ದಿನೇ ದಿನೇ ವನ್ಯಜೀವಿಗಳು ಹಾಗೂ ಮನುಷ್ಯರ ನಡುವಿನ ಸಂಘರ್ಷ ಮತ್ತಷ್ಟು ಅತಂಕವನ್ನ ಸೃಷ್ಠಿಸಿದೆ. ಕಳೆದ ಒಂದೆರಡು ವರ್ಷದಲ್ಲಿ ತುಮಕೂರು ಜಿಲ್ಲೆಯ ಕುಣಿಗಲ್, ತುಮಕೂರು, ಗುಬ್ಬಿ ಹಾಗೂ ತುರುವೇಕೆರೆ...

ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಶಾಸಕ ..!

www.karnatakatv.net:ತುಮಕೂರು:  ಜಿಲ್ಲೆಯ  ಮಧುಗಿರಿ ಕ್ಷೇತ್ರದ ಶಾಸಕ ಎಂ.ವೀರಭದ್ರಯ್ಯ ಸದಾ ಸೌಮ್ಯ ಸ್ವಭಾವದ ಜನಪ್ರತಿನಿಧಿ. ತಮ್ಮ ಕ್ಷೇತ್ರದ ಚಿಕ್ಕದಾಳವಟ್ಟ ಗ್ರಾಮದಲ್ಲಿ ಸುಮಾರು 21 ಲಕ್ಷ ವೆಚ್ಚದಲ್ಲಿ ಸರ್ಕಾರಿ ಶಾಲೆ ಆರಂಭವಾಗಲಿದೆ. ಸರ್ಕಾರಿ ಶಾಲಾ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆಗೆ ಅವರು ಭಾಗವಹಿಸಿದ್ದರು.  ಈ ವೇಳೆ  ಐ.ಡಿ ಹಳ್ಳಿ ಮೂಲಕ ಮುದ್ದೇನಹಳ್ಳಿಗೆ ಸಂಪರ್ಕಿಸುವ ರಸ್ತೆ ಪಕ್ಕದಲ್ಲಿ ಕೇಬಲ್ ಅಳವಡಿಸಲು...

ತುಮಕೂರಿನಲ್ಲಿ ಶಂಕುಸ್ಥಾಪನೆ ನೇರವೆರಿಸಿದ ಬೊಮ್ಮಾಯಿ..!

www.karnatakatv.net: ತುಮಕೂರು: ಬಸವರಾಜ ಬೊಮ್ಮಾಯಿ ಸಿಎಂ ಅದ್ಮೇಲೆ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇದೇ ಮೊದಲ ಬಾರಿಗೆ ಬಂದಿದ್ದರು. ಸಿಎಂ ಬರೋ ಸುದ್ದಿ ತಿಳಿದ ಜೆಡಿಎಸ್ ಅವರಿಗೆ ಘೇರಾವ್ ಹಾಕಿ ಪ್ರತಿಭಟಿಸಲು ಸಜ್ಜಾಗಿತ್ತು. ಕೊನೆ ಕ್ಷಣದಲ್ಲಿ ಪ್ರತಿಭಟನೆಯಿಂದ ಹಿಂದೆ ಸರಿಯಿತು. ಬೆಳಂಬೆಳಗ್ಗೆ ತುಮಕೂರು ಜಿಲ್ಲಾ ಜೆಡಿಎಸ್ ಕಚೇರಿ ಮುಂದೆ ಖಾಕಿ ಕಾವಲು. ನೆರೆದಿದ್ದ ಜನ ಇವತ್ತು ಜೆಡಿಎಸ್...

ಉಗ್ರರ ನಿಗ್ರಹಕ್ಕೆ ಪಣ…!

www.karnatakatv.net : ಭಯೋತ್ಪಾದಕ ಗುಂಪುಗಳ ವಿರುದ್ಧ ಒಗ್ಗೂಡುವ ಮೂಲಕ ಕಠಿಣ ಕ್ರಮ ಕೈಗೊಳ್ಳುತ್ತೇವೆ ಅಂತ ಭಾರತ ಮತ್ತು ಅಮೆರಿಕ ಘೋಷಿಸಿವೆ. ದೇಶದಲ್ಲಿ ಭಯೋತ್ಪಾದಕ ಗುಂಪುಗಳು  ಕೆಲಸ ಮಾಡುತ್ತಿದ್ದು, ಕಠಿಣ ಕ್ರಮ ತೆಗೆದುಕೊಳ್ಳುವಂತೆ ಇಸ್ಲಾಮಾಬಾದ್ ಸರ್ಕಾರಕ್ಕೆ ತಿಳಿಸಲಾಗಿದೆ. ಆದ್ದರಿಂದ ಭಾರತ ಮತ್ತು ಅಮೆರಿಕಾದ ಭದ್ರತೆ ವಿಷಯದಲ್ಲಿ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗಿದ್ದು, ಎರಡು ದೇಶಗಳ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img