www.karnatakatv.net: ಹುಬ್ಬಳ್ಳಿ: ನೂತನವಾಗಿ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಆಸನದ ವ್ಯವಸ್ಥೆ ಕಲ್ಪಿಸುವ ಮೂಲಕ ಹೊಸ ಸಾಮಾನ್ಯ ಸಭೆಯ ಸಭಾಗೃಹ ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಮುಂದಾಗಿದೆ. ಚುನಾಯಿತ ಪ್ರತಿನಿಧಿಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈಗ ಹೊಸ ನಿರ್ಧಾರವನ್ನು ಕೈಗೊಂಡಿದೆ.
ಹೌದು. ಈ ಹಿಂದೆ 67 ಪಾಲಿಕೆ ಸದಸ್ಯರು ಸೇರಿದಂತೆ ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಮಾತ್ರವೇ ಇದ್ದ...
ಐಪಿಎಲ್ ನ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
135 ರನ್ ಗಳ ಸಾಧಾರಣ ಗುರಿಯ ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್, 17.5 ಓವರ್ ಗಳಲ್ಲಿ ಕೇವ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಮೊದಲು...
ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿ ನಿಧಿಯಲ್ಲಿ ಪರಿಹಾರ ಕಾನೂನಿನ ಅಡಿಯಲ್ಲಿ ಒಂದು ಚಾರಿಟಬಲ್ ಟ್ರಸ್ಟ್, ಆಗಿದ್ದು ಇದರಲ್ಲಿನ ಫಂಡ್ ಭಾರತದ ಏಕೀಕೃತ ನಿಧಿಗೆ ಸೇರೋದಿಲ್ಲ ಅಂತ ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಪಿಎಂ ಕೇರ್ಸ್ ನಲ್ಲಿ ಸಂಗ್ರಹವಾಗಿರೋ ನಿಧಿಯ ಕುರಿತಾಗಿ ಪಾರದರ್ಶಕತೆ ಬೇಕು. ಅಲ್ಲದೆ ಪ್ರಧಾನ ಮಂತ್ರಿ,...
ಚಾಮರಾಜನಗರ: ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ದುರ್ವರ್ತನೆ ಖಂಡಿಸಿ ಚಾಮರಾಜನಗರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ.ಜಿಲ್ಲೆಯ ಕುಂತೂರಿನ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷನ ದುರ್ವತನೆಗೆ ಖಂಡಿಸಿ ಕಳೆದ 12 ದಿಗಳಿಂದ ರೈತರು ಪ್ರತಿಭಟನೆ ನಡೆಸ್ತಿದ್ದಾರೆ. ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷ ಶರವಣ ಕಾರ್ಖಾನೆಗೆ ಕಬ್ಬು ತಂದು ಹಾಕುವ ರೈತರ...
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದ್ದು, ಅಂಬಾವಿಲಾಸ ಅರಮನೆಗೆ ಬಣ್ಣ ಬಳಿಯುವ ಕೆಲಸ ಬರದಿಂದ ಸಾಗುತ್ತಿದೆ.
ಅರಮನೆಗೆ ಆಗಮಿಸಿರೋ ಗಜಪಡೆ ಜಂಬೂಸವಾರಿಯ ತಾಲೀಮಿಗೆ ಸಿದ್ಧವಾಗ್ತಿವೆ. ಅರಮನೆಯ ಒಳ ಹೊರಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಸಣ್ಣ-ಪುಟ್ಟ ದುರಸ್ತಿಕಾರ್ಯ ಕೂಡ...
ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.
ಇನ್ನು ಈ ಮೊದಲು...
1. ಪಾಕ್ ಗೆ 50 ಲಕ್ಷ ಚೀನಾ ಸಿಬ್ಬಂದಿ…!ಸಮರ್ಪಕ ಆರೋಗ್ಯ ಸೇವೆಗಾಗಿ ಇನ್ನು 3 ವರ್ಷಗಳಲ್ಲಿ ಚೀನಾದ 5 ಮಿಲಿಯನ್ ಸಿಬ್ಬಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಇನ್ನು ದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸೋ ನಿಟ್ಟಿನಲ್ಲಿ ಪಾಕಿಸ್ತಾನ ಈಗಾಗಲೇ ಚೀನಾ ಜೊತೆ ಒಪ್ಪಂದ ಮಾಡಿಕೊಂಡಿದ್ದು. ಚೀನಾದಲ್ಲಿನ ಮೆಡಿಕಲ್ ವಿವಿಗಳು, ಸಂಶೋಧನಾ ಸಂಸ್ಥೆ ಮತ್ತು ಜೈವಿಕ ತಂತ್ರಜ್ಞಾನ...
www.karnatakatv.net:ರಾಷ್ಟ್ರಪ್ರಶಸ್ತಿ ವಿಜೇತ ದಿವಂಗತ ನಟ ಸಂಚಾರಿ ವಿಜಯ್ ನಟನೆಯ ಸ್ಯಾಂಡಲ್ ವುಡ್ ನ ಪುಕ್ಸಟ್ಟೆ ಲೈಫು ಸಿನಿಮಾದ ಪ್ರೀಮಿಯರ್ ಶೋ ಇಂದು ಮೈಸೂರಲ್ಲಿ ನಡೆಯಿತು. ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರೋ ನಟನನ್ನು ಮಿಸ್ ಮಾಡಿಕೊಳ್ತಿರೋ ಚಿತ್ರ ತಂಡ ನಟ ಸಂಚಾರಿ ವಿಜಯ್ ಗೆಂದೇ ಪ್ರತ್ಯೇಕ ಆಸನ ಮೀಸಲಿಟ್ಟಿತ್ತು. ಅಷ್ಟೇ ಅಲ್ಲದೆ ಸೀಟ್ ಮೇಲೆ ಸಂಚಾರಿ...
www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ. ಟ್ರಾಪಿಕ್ ಕಿರಕಿರಿಯಿಂದ ವಾಹನ ಸವಾರರು ಹೈರಾಣಾಗಿದ್ದು, ಮಂದಗತಿಯಲ್ಲಿ ಸಾಗಿದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ಹೌದು..ಉತ್ತರ ಕರ್ನಾಟಕದ ಬಹುದೊಡ್ಡ ವ್ಯಾಪಾರ ಕೇಂದ್ರವಾಗಿರುವ ಹುಬ್ಬಳ್ಳಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಪಿಕ್ ಜಾಮ್ ಹೆಚ್ಚಾಗುತ್ತಿದ್ದು, ಟ್ರಾಫಿಕ್ ಕಿರಕಿರಿಯಿಂದ...
www.karnatakatv.net: ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರವನ್ನು ಸ್ಮಾರ್ಟ್ ಮಾಡಲು ಸರ್ಕಾರ ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದೆ. ಆದರೆ ಕೆಲವು ದೊಡ್ಡ ಕೈಗಳ ಕೈ ಚಳಕದಿಂದ ಅವಳಿನಗರ ಸ್ಮಾರ್ಟ್ ಸಿಟಿ ಆಗದೇ ಅಲ್ಲೋಲ್ಲ ಕಲ್ಲೋಲ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ನ್ಯೂಸ್ ವರದಿಯ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಮಹಾನಗರ...
ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...