Monday, April 13, 2026

karnatakatv live

Doddaballapura : ಭಕ್ತರಿಗೆ ತಾರತಮ್ಯ, ಆರ್ಚಕನನ್ನ ವಜಾ ಮಾಡಿದ ಟ್ರಸ್ಟ್..!

ದೊಡ್ಡಬಳ್ಳಾಪುರ  : ದೇವರ ಪೂಜಾ ಕಾರ್ಯದಲ್ಲಿ ಭಕ್ತರ ನಡುವೆ  ತಾರತಮ್ಯ ಮತ್ತು ಭಕ್ತರ ಹುಂಡಿ ಹಣದಲ್ಲಿ ವಂಚನೆ ಹಿನ್ನಲೆ ಟ್ರಸ್ಟ್  ನವರು ಆರ್ಚಕನನ್ನ ವಜಾ ಮಾಡಿದ್ದರು, ಆರ್ಚಕ  ದೇವಾಲಯಕ್ಕೆ  ಬಾಗಿಲು ಹಾಕಿ ಭಕ್ತರಿಗೆ ದೇವರ ದರ್ಶನ ಸಿಗದಂತೆ ಮಾಡಿದ್ದ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ನಗರದ ಕರೇನಹಳ್ಳಿಯ  ಬಯಲು...

ONGCನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ONGC) 28 ಜೂನಿಯರ್ ಕನ್ಸಲ್ಟೆಂಟ್, ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಪದವಿ (Degree) ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಮಾರ್ಚ್​ 1 ರ ಒಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ಇಲ್ಲಿದೆ. ಪ್ರಮುಖ ದಿನಾಂಕಗಳು,ಅರ್ಜಿ ಸಲ್ಲಿಸಲು ಪ್ರಾರಂಭ...

Raichur : ಹರ್ಷನ ಕೊಲೆ ಹಂತಕನ್ನು ಗಲ್ಲಿಗೇರಿಸಬೇಕೆಂದು ಪ್ರತಿಭಟನೆ..!

ರಾಯಚೂರು : ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ (Bajrang Dal activist) ಹರ್ಷ ಕೊಲೆ (Harsha murder) ಪ್ರಕರಣ ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಇತ್ತ ಬಿಸಿಲುನಾಡು ರಾಯಚೂರಿನಲ್ಲೂ (raichur) ಹರ್ಷ ಕೊಲೆ ಪ್ರಕರಣದ ಕಾವು ಜೋರಾಗಿದ್ದು,ಹಿಂದು ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ. ಹೌದು. ಎಲ್ಲಿ ನೋಡಿದ್ರೂ ಕೇಸರಿ,ಕೇಸರಿ, ಕೇಸರಿ ಬಾವುಟಗಳದ್ದೇ ಹಾರಾಟ. ಹೋರಾಟಗಾರರ...

Russia-Ukraine War : ಉಕ್ರೇನ್ ಗೆ ತೆರಳಿದ್ದ ಏರ್ ಇಂಡಿಯಾ ವಿಮಾನ ವಾಪಾಸ್..!

ರಷ್ಯಾ ಉಕ್ರೇನ್ ವಿರುದ್ಧ ಯುದ್ಧ (Russia war against Ukraine) ಘೋಷಣೆ ಮಾಡಿದ್ದು, ಬಾರಿ ಪ್ರಮಾಣದ ಗುಂಡಿನ ದಾಳಿಯನ್ನು ಮಾಡುತ್ತಿದೆ. ಇನ್ನು ಉಕ್ರೇನ್ ನಲ್ಲಿ 20ಸಾವಿರಕ್ಕೂ ಹೆಚ್ಚು ಭಾರತೀಯರು ಇದ್ದು, ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಅಂತಹ ಬಿಕ್ಕಟ್ಟಿನಿಂದ ಭಾರತೀಯರು ಅಲ್ಲಿಂದ ಸ್ವದೇಶಕ್ಕೆ ಬರಲು ಮುಂದಾಗಿದ್ದಾರೆ. ಇನ್ನು ಉಕ್ರೇನ್ ನಲ್ಲಿರುವ ಭಾರತೀಯರನ್ನು ಕರೆತರಲು...

Russia-Ukraine war : ಎರಡು ದೇಶಗಳಿಗೆ ಶಾಂತಿ ಕಾಪಾಡುವಂತೆ ಭಾರತ ಮನವಿ..!

ರಷ್ಯಾ (Russia) ಉಕ್ರೇನ್ (Ukraine) ಮೇಲೆ ಯುದ್ಧ (war) ಸಾರಿದ್ದು, ಉಕ್ರೇನ್ ನ ರಾಜಧಾನಿಯ ಪ್ರಮುಖ ನಗರಗಳ ಮೇಲೆ ವಾಯು ದಾಳಿ(Air attack)ಯನ್ನು ಮಾಡಿದ್ದು, ಭಾರಿ ಪ್ರಮಾಣದ ಗುಂಡಿನ ದಾಳಿಯನ್ನು ನಡೆಸಿದೆ. ಇನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ರಷ್ಯಾ ಉಕ್ರೇನ್ ನಡುವಣ ಬಿಕ್ಕಟ್ಟು ಮಿಲಿಟರಿ ಕಾರ್ಯಾಚರಣೆಯಲ್ಲಿ ಯಾರು ಮಧ್ಯಪ್ರವೇಶ ಮಾಡಬಾರದು,...

Russia ಉಕ್ರೇನ್ ಮೇಲೆ ಯುದ್ಧ ಘೋಷಣೆ..!

ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಉಕ್ರೇನ್ (Ukraine) ವಿರುದ್ಧ ಯುದ್ಧ ಘೋಷಿಸಿದ್ದಾರೆ (Declared war). ರಷ್ಯಾದ ವಾಯುಯಾನ ಅಧಿಕಾರಿಗಳು (Aviation authorities) ವಾಯುಪ್ರದೇಶದ ನಿಯಂತ್ರಣವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾರಣ ಉಕ್ರೇನಿಯನ್ ವಾಯುಯಾನ ಅಧಿಕಾರಿಗಳು ಪೂರ್ವ ಭಾಗದಲ್ಲಿ ಕೆಲವು ವಾಯುಪ್ರದೇಶಗಳನ್ನು "ಅಪಾಯಕಾರಿ ಪ್ರದೇಶಗಳು" ಎಂದು ಘೋಷಿಸಿದ್ದಾರೆ. ಪೂರ್ವ ಉಕ್ರೇನ್‌ನ ವಾಯುಪ್ರದೇಶದಲ್ಲಿ ನಾಗರಿಕ...

Malayalam ಸೂಪರ್ ಹಿಟ್ ಚಲನಚಿತ್ರ “ಫೋರೆನ್ಸಿಕ್” ಈಗ ಕನ್ನಡಕ್ಕೆ..!

ಮಲೆಯಾಳಂ (malayalam) ನಲ್ಲಿ ಕಂಟೆಂಟ್ ಓರಿಯಂಟೆಡ್ (Content Oriented) ಚಿತ್ರಗಳು ಹೆಚ್ಚು ಬರುತ್ತದೆ ಎಂಬ ಮಾತು ಎಲ್ಲೆಡೆ ಇದೆ. ಆ ಪೈಕಿ ವಿಭಿನ್ನ ಕಥಾಹಂದರ ಹೊಂದಿರುವ "ಫೋರೆನ್ಸಿಕ್" (Forensic) ಚಿತ್ರವೂ ಒಂದು. ಈ ಚಿತ್ರ ಮಲೆಯಾಳಂ ನಲ್ಲಿ ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಪಡೆದಿತ್ತು. ಈ ಚಿತ್ರ ನೋಡಿ ಪ್ರಭಾವಿತರಾದ ಗೋಪಿನಾಥ್ ಹಾಗೂ ಚಂದ್ರಶೇಖರ್ ನಾಯ್ಡು...

Dubaiನಲ್ಲೂ ‘ತೋತಾಪುರಿ’ ದರ್ಬಾರ್ ,ಗಲ್ಫ್ ಕನ್ನಡಿಗರ ಜತೆ ಜಗ್ಗೇಶ್ ಮಾತುಕತೆ..!

ನವರಸ ನಾಯಕ ಜಗ್ಗೇಶ್ (Jaggesh) ನಟನೆಯ 'ತೋತಾಪುರಿ' (Totapuri) ಎಲ್ಲೆಡೆ ಮಿಂಚು ಹರಿಸುತ್ತಿದೆ. ಕರ್ನಾಟಕ (Karnataka) ಮಾತ್ರವಲ್ಲದೆ, ದೇಶ-ವಿದೇಶಗಳಲ್ಲೂ ಈ ಚಿತ್ರದ ಹಾಡಿನದ್ದೇ ಹವಾ. ಇತ್ತೀಚೆಗೆ ಬಿಡುಗಡೆಯಾದ 'ಬಾಗ್ಲು ತೆಗಿ ಮೇರಿ ಜಾನ್' (Takei Mary John) ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡು ಮಾಡುತ್ತಿದೆ. ಕನ್ನಡಿಗರು ಮಾತ್ರವಲ್ಲದೇ ಬೇರೆ ಭಾಷೆಯವರೂ ಈ ಹಾಡನ್ನು ಒಪ್ಪಿಕೊಂಡು...

Uttar Pradesh ನಲ್ಲಿ ಇಂದು 4ನೇ ಹಂತದ ಮತದಾನ..!

ಉತ್ತರ ಪ್ರದೇಶ : ಉತ್ತರಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ (Fourth level voting) ಇಂದು ಪ್ರಾರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ (Uttar Pradesh) ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.37.45ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ಶೇಕಡಾ 46.29 ರಷ್ಟು ಮತದಾನವಾಗಿದೆ, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. 9 ಜಿಲ್ಲೆಗಳ...

Shivamoggaದಲ್ಲಿ ಸೆಕ್ಷನ್ 144 26 ರ ಬೆಳಿಗ್ಗೆ 9 ಗಂಟೆ ವರೆಗೂ ವಿಸ್ತರಣೆ..!

ಶಿವಮೊಗ್ಗದಲ್ಲಿ ಬಜರಂಗದಳದ (Bajarangadala) ಕಾರ್ಯಕರ್ತರನ್ನು ಕೊಲೆ (Murder) ಮಾಡಿರುವುದಕ್ಕೆ ರಾಜ್ಯದಾದ್ಯಂತ ಪ್ರತಿಭಟನೆಗಳು (Protests) ನಡೆಯುತ್ತಿದ್ದು, ಕೊಲೆ ಬಂದಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಹರ್ಷನ (harsha) ಕೊಲೆ ಯಿಂದಾಗಿ ಅಲ್ಲಿನ ಪರಿಸ್ಥಿತಿ ಬಿಗಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು, ಹಿಜಬ್ ವಿವಾದದಿಂದ (Hijab Controversy) ವಿಧಿಸಿದ್ದ ಸೆಕ್ಷನ್ 144 (Section 144) ಅನ್ನು 25ರವರೆಗೆ ವಿಧಿಸಿತ್ತು,...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img