Thursday, February 26, 2026

karnatakatv live

ಈ ದಿನದ ಪ್ರಮುಖ ಸುದ್ಧಿಗಳು

1.ತಾಲಿಬಾನ್ ಹುಟ್ಟುಗುಣ ಸುಟ್ರೂ ಹೋಗಲ್ಲ ಆಫ್ಧಾನಿಸ್ತಾನವನ್ನು ತನ್ನ ಕಪಿಮುಷ್ಟಿಯಲ್ಲಿ ಹಿಡಿದುಕೊಂಡಿರೋ ತಲಿಬಾನ್ ಇದೀಗ ಆಫ್ಘನ್ ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯ ಪ್ರವೇಶಕ್ಕೆ ನಿಷೇಧ ಹೇರಿದೆ. ಅಫ್ಘಾನಿಸ್ತಾನದ ಮಹಿಳಾ ವ್ಯವಹಾರಗಳ ಸಚಿವಾಲಯದೊಳಕ್ಕೆ ಮಹಿಳಾ ಉದ್ಯೋಗಿಗಳು ಪ್ರವೇಶಿಸದಂತೆ ತಾಲಿಬಾನ್ ನಿರ್ಬಂಧ ಹೇರಿದ್ದು, ಸಚಿವಾಲಯದೊಳಕ್ಕೆ ಕೇವಲ ಪುರುಷ ಉದ್ಯೋಗಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ಕಲ್ಪಿಸಿಕೊಟ್ಟಿರುವುದಾಗಿ ತಿಳಿಸಿದೆ. 2. ಭಾರತ-ಪಾಕ್ ಗಡಿ ಸಮಸ್ಯೆ ಚರ್ಚೆ ಭಾರತ-ಚೀನಾ...

71ನೇ ವಸಂತಕ್ಕೆ ಕಾಲಿಟ್ಟ ರಾಷ್ಟ್ರ ನಾಯಕ, ಪ್ರಧಾನಿ ಮೋದಿ

www.karnatakatv.net: ಭಾರತೀಯ ಜನತಾ ಪಕ್ಷವು ಇಂದು ಹಲವು ಜನಪರ ಕಾರ್ಯಕ್ರಮಗಳನ್ನು ಯೋಜಿಸಿದೆ. ಮೋದಿ ಜೀವನ ಆಧಾರಿತ ಚಲನಚಿತ್ರ ಪ್ರದರ್ಶನ, ರಕ್ತದಾನ ಶಿಬಿರಗಳು, ಸ್ವಚ್ಛತೆ ಮತ್ತು ವ್ಯಾಕ್ಸಿನೇಷನ್ ಡ್ರೈವ್‌ಗಳನ್ನು ನಡೆಸಲಿದೆ ಎಂದು ತಿಳಿದುಬಂದಿದೆ.ಇಂದು 71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ. ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,...

‘ನಾನೊಬ್ಬನೇ ಶಾಸಕ ಅಲ್ಲ, ಬೇರೆ ಶಾಸಕರಿಗೆ ಧಿಕ್ಕಾರ ಕೂಗಿ’- ಶಾಸಕ ಶಿವರಾಜ್ ಪಾಟೀಲ್ ಕಿಡಿ

ರಾಯಚೂರು: ಏಮ್ಸ್ ಹೋರಾಟ ಸಮಿತಿ‌ ಮತ್ತು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ನಡುವೆ ವಾಗ್ವಾದ ನಡೆಯಿತು.  ರಾಯಚೂರಲ್ಲಿ ಏಮ್ಸ್  ಸ್ಥಾಪಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿ ಇಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಕಚೇರಿ ಮುಂದೆ ಪ್ರತಿಭಟನಾ ನಡೆಸಿದರು. ರಾಯಚೂರು ಜಿಲ್ಲೆಗೆ ನಿರಂತರವಾಗಿ ಅನ್ಯವಾಗ್ತಿದೆ. ಐಐಟಿಯನ್ನೂ ಧಾರವಾಡಕ್ಕೆ ನೀಡಲಾಯಿತು. ಹೀಗಾಗಿ ಪರ್ಯಾಯವಾಗಿ ಏಮ್ಸ್ ನ್ನು ...

ಪ್ರತಿಭಟನೆ ಹಿಂಪಡೆದ ಚುನಾಯಿತ ಪ್ರತಿನಿಧಿಗಳು…!

www.karnatakatv.net :ಹುಬ್ಬಳ್ಳಿ: ತಾಲೂಕಿನ ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ನೇಮಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯತಿ ಅಧ್ಯಕ್ಷರ ನೇತೃತ್ವದಲ್ಲಿ ಹಾಗೂ ಸರ್ವ ಸದಸ್ಯರ ಸಹಯೋಗದಲ್ಲಿ ನಡೆಸಲಾಗಿದ್ದ ಪ್ರತಿಭಟನೆಗೆ ಜಯ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು. ಹೌದು.. ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ‌ ಮಾಡುವಂತೆ ಸುಮಾರು ದಿನಗಳಿಂದ ಮನವಿ ಮಾಡಿದ್ದರೂ...

ಕರ್ನಾಟಕದಲ್ಲಿ ಜೂಜು-ಬೆಟ್ಟಿಂಗ್ ಆಡಿದ್ರೆ ಜೈಲು ಗ್ಯಾರೆಂಟಿ..!

www.karnatakatv.net : ಬೆಂಗಳೂರು: ಕರ್ನಾಟಕದಲ್ಲಿ ಆನ್ ಲೈನ್ ಬೆಟ್ಟಿಂಗ್ ಮತ್ತು ಜೂಜಾಟಕ್ಕೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ. ಇಂದು ವಿಧಾನಸಭೆಯಲ್ಲಿ ಮಹತ್ವದ ವಿಧೇಯಕವನ್ನು ಮಂಡನೆಯಾಗಿತ್ತು. ಹೀಗಾಗಿ ಇನ್ಮುಂದೆ ಕರ್ನಾಟಕದಲ್ಲಿ ಆನ್ಲೈನ್ ಗ್ಯಾಂಬ್ಲಿಂಗ್ , ಬೆಟ್ಟಿಂಗ್ ನಲ್ಲಿ ತೊಡಗಿದ್ರೆ ಒಂದರಿಂದ 3 ವರ್ಷಗಳ ವರೆಗೂ ಜೈಲು ಶಿಕ್ಷೆ ಜೊತೆಗೆ  ಲಕ್ಷ ದಂಡ ವಿಧಿಸಲಾಗುತ್ತೆ.  ಕರ್ನಾಟಕ ಪೊಲೀಸ್ ಕಾಯ್ದೆ-1963 ಕ್ಕೆ...

ಬೆಳಗಾವಿಯಲ್ಲಿ 3 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ..!

www.karnatakatv.net: ಬೆಳಗಾವಿ: ಜಿಲ್ಲೆಯಲ್ಲಿ ಲಸಿಕಾ ಅಭಿಮಾನ ಇಂದು ಆರಂಭವಾಗಿದ್ದು 3 ಲಕ್ಷ ಜನರಿಗೆ ಲಸಿಕೆ ನೀಡುವ ಟಾರ್ಗೆಟ್ ನೀಡಲಾಗಿದೆ.1200 ಲಸಿಕಾ ಕೇಂದ್ರದಲ್ಲಿ ಅಭಿಯಾನ‌ ಆರಂಭವಾಗಿದ್ದು, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಂಜುಮಾನ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಲಸಿಕೆ ಪಡೆಯಲು ಜನರು ಲಸಿಕಾ ಕೇಂದ್ರದತ್ತ ಮುಖ ಮಾಡುತ್ತಿದ್ದಾರೆ...

ಗಣೇಶ ಮೂರ್ತಿ ವಿಸರ್ಜನೆಗೆ 21 ದಿನ ಅವಕಾಶ ಬೇಕಂತೆ..!

www.karnatakatv.net :ಗದಗ : ಲಕ್ಷ್ಮೇಶ್ವರ ಪಟ್ಟಣದ ಹಾವಳಿ ಹನಮಂತ ದೇವಸ್ಥಾನದ ಎದುರಿಗೆ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ವಿಸರ್ಜನೆಗೆ  21 ದಿನಗಳವರೆಗೆ ಕಾಲಾವಕಾಶ ಕೋಡಬೇಕು ಅಂತ ಹಿಂದೂ ಮಹಾಗಣಪತಿ ಸೇವಾ ಮಂಡಳಿಯವರು ಸರಕಾರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ರು. ಪ್ರತಿವರ್ಷವೂ ಇಲ್ಲಿ ಪ್ರತಿಷ್ಟಾಪಿಸಲಾಗೋ ಗಣೇಶ ಮೂರ್ತಿಯನ್ನು  21 ನೇ ದಿನದ ಬಳಿಕ ವಿಸರ್ಜನೆ ಮಾಡಲಾಗುತ್ತೆ ಹೀಗಾಗಿ ...

ಭಿಕ್ಷೆ ಬೇಡಿದ ಕಲಾವಿದರು..!

www.karnatakatv.net :ಹುಬ್ಬಳ್ಳಿ: ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅನುಮತಿ ನೀಡಬೇಕೆಂದು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಶ್ರೀ ಮಲ್ಲಿಕಾರ್ಜುನ ಅಲೆ ಮಾರಿ ಸಂಘ ಹಾಗೂ ಜಾನಪದ ಗೊಂಬೆ ಕುಣಿತ ಕಲಾವಿದರ ಸಂಘದBegged ಸದಸ್ಯರು, ನಗರದಲ್ಲಿಂದು ಸಾಂಕೇತಿಕವಾಗಿ ಭಿಕ್ಷಾಟನೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಕೋವಿಡ್ ನಿಂದಾಗಿ ಕಳೆದೆರಡು ವರ್ಷಗಳಿಂದ ಎಲ್ಲಾ ಕಾರ್ಯಕ್ರಮಗಳಿಗೂ ನಿಷೇಧ ಹೇರಿರೋದ್ರಿಂದ ನಾವು ಭಿಕ್ಷೆ...

ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯ..!

www.karnatakatv.net :ರಾಯಚೂರು: ಏಮ್ಸ್ ಹೋರಾಟ ಸಮಿತಿ‌ ಮತ್ತು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ನಡುವೆ ವಾಗ್ವಾದ ನಡೆಯಿತು. ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿ ಇಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು. ರಾಯಚೂರು ಜಿಲ್ಲೆಗೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ಐಐಟಿಯನ್ನ ಧಾರವಾಡಕ್ಕೆ ನೀಡಲಾಯಿತು....

ಈಗಲ್ಟನ್ ರೆಸಾರ್ಟ್ ಒತ್ತುವರಿ ಜಾಗದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ಮನವಿ

www.karnatakatv.net: ಬೆಂಗಳೂರು: ಬಿಡದಿಯಲ್ಲಿರುವ ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ 77 ಎಕರೆ 18 ಗುಂಟೆ ಜಾಗವನ್ನು ಕೋರ್ಟ್‍ ಆದೇಶದಂತೆ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗಿದೆ. ವಿಶಾಲವಾಗಿರುವ ಈ ನಿವೇಶನ ಕ್ರೀಡಾ ಚಟುವಟಿಕೆಗೆ ಯೋಗ್ಯವಾಗಿದೆ. ಆದ್ದರಿಂದ ಈ ಸ್ಥಳವನ್ನು ಕ್ರೀಡಾ ಸಮುಚ್ಚಯ ನಿರ್ಮಾಣಕ್ಕಾಗಿ ನೀಡಿ ಅಂತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img