Thursday, February 26, 2026

karnatakatv live

ವರ್ಷವಿಡೀ ಮೊಟ್ಟೆಯಿಡುತ್ತೆ ಈ ಕೋಳಿ..!!!

www.karnatakatv.net :ರಾಯಚೂರು: ಸಾಮಾನ್ಯವಾಗಿ ಒಂದು ಕೋಳಿ ಸುಮಾರು ಎರಡು ಮೂರು ತಿಂಗಳಿಗೊಮ್ಮೆ 10-15 ಮೊಟ್ಟೆ ಇಡೋದನ್ನ ನೋಡಿದ್ದೇವೆ. ಆದ್ರೆ ಈ ಕೋಳಿ ಮಾತ್ರ ಇಡೀ ವರ್ಷ ದಿನಕ್ಕೊಂದು ಮೊಟ್ಟೆಯಿಡುತ್ತೆ. ಹೌದು.. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಈ ಯುವಕ ನರಸಿಂಗ ರೆಡ್ಡಿ ಸದ್ಯ ಈ ಕೋಳಿಗಳನ್ನು ಸಾಕುತ್ತಿದ್ದು ಭರ್ಜರಿ ಲಾಭ ಗಳಿಸ್ತಿದ್ದಾರೆ. ನಾಟಿ ಕೋಳಿಯಲ್ಲಿರುವಷ್ಟೇ ಪ್ರೊಟೀನ್...

ವಿಶೇಷಚೇತನರ ಸಂಗೀತ ಸುಧೆಗೆ ಫಿದಾ ಆದ ಹುಬ್ಬಳ್ಳಿ ಮಂದಿ..!

www.karnatakatv.net :ಹುಬ್ಬಳ್ಳಿ: ವಿಕಲಚೇತನರು ಎಂದಾಕ್ಷಣ ಕೈಲಾಗದವರು ಎಂದರ್ಥವಲ್ಲ. ಅವರಲ್ಲಿಯೂ ವಿಶೇಷ ಸಾಮರ್ಥ್ಯವಿರುತ್ತದೆ. ಈ ಮಾತನ್ನು ಅಕ್ಷರಶಃ ನಿರೂಪಿಸಿದ್ದಾರೆ. ಹೌದು.. ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿನ ಶ್ರೀ ಬಸವೇಶ್ವರ ಅಂಧ ಮತ್ತು ಅಂಗವಿಕಲರ ಸಂಸ್ಥೆ ಕಳೆದ ಎರಡು ವರ್ಷಗಳಿಂದ ಅಂಗವಿಕಲರ, ನಿರಾಶ್ರಿತರ, ಮಹಿಳೆಯರ, ಮಕ್ಕಳ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಾ ಬಂದಿದ್ದು, ನಾಡಿನಲ್ಲಿ ಭಿಕ್ಷಾಟನೆ, ನಿರುದ್ಯೋಗ ನಿರ್ಮೂಲನೆ, ಶಿಕ್ಷಣ ಆರ್ಥಿಕ ಸಮತೋಲನ ಕಾಪಾಡಿಕೊಳ್ಳಬೇಕೆಂಬ...

ಸಿಎಂ ಜೊತೆಗೆ ಸ್ಟೂಡೆಂಟ್ ಫೋಟೋ ಪೋಸ್..!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ರೋಟರಿ ಸ್ಕೂಲ್ ವಿದ್ಯಾರ್ಥಿನಿಯರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಳಿಕ ಸಿಎಂ ಜೊತೆಗೆ ಪೋಟೋ ಪೋಸ್ ನೀಡಿದರು. ಹೌದು.. ಸಿಎಂ ಜೊತೆಗೆ ಪೋಟೊಗೆ ಪೋಸ್ ನೀಡಿದ ಶಾಲಾ ವಿಧ್ಯಾರ್ಥಿನಿಯರು, ಹುಬ್ಬಳ್ಳಿಯ ರೋಟರಿ ಶಾಲಾಯಿಂದ ಸಿಎಂ ಭೇಟಿಗಾಗಿಯೇ ಆಗಮಿಸಿದ್ದರು. ಅಲ್ಲದೇ ಗಂಟೆಗಟ್ಟಲೆ ಕಾದು ಸಿಎಂ...

ಇಬ್ಬರು ವಿದ್ಯಾರ್ಥಿಗಳ ಖಾತೆಗೆ ಬಿತ್ತು 960 ಕೋಟಿ …!!!

www.karnatakatv.net :ತಾನಾಯ್ತು, ತನ್ನ ಕೆಲಸ ಆಯ್ತು ಅಂತಿದ್ದ ಇಬ್ಬರು ಸ್ಕೂಲ್ ಹುಡುಗ್ರ ಅಕೌಂಟ್ ನಲ್ಲಿ ದುಡ್ಡಿನ ಹೊಳೆಯೇ ಹರಿದಿದೆ. ಹೌದು, ಬಿಹಾರದ ಕತಿಹಾರ್ ಜಿಲ್ಲೆಯ ಬಗೌರಾ ಪಂಚಾಯತ್‌ನ ಪಾಸ್ಟಿಯಾ ಗ್ರಾಮದ ಬಾಲಕರಾದ ಗುರುಚಂದ್ರ ವಿಶ್ವಾಸ್ ಮತ್ತು ಅಸಿಟ್ ಕುಮಾರ್  ತಮ್ಮ ಬ್ಯಾಂಕ್ ಅಕೌಂಟ್ ನಲ್ಲಿ ಕೋಟಿ ಕೋಟಿ ಹಣ ಇರೋದನ್ನ  ನೋಡಿ ಕನ್ಫೂಸ್ ಆಗಿದ್ದಾರೆ. ಯಾಕಂದ್ರೆ...

ಚಾರ್ ಧಾಮ್ ಯಾತ್ರೆಗೆ ಗ್ರೀನ್ ಸಿಗ್ನಲ್ ..!

www.karnatakatv.net :ಚಾರ್ಧಾಮ್ ಯಾತ್ರೆಯ ಮೇಲಿನ ತಡೆಯಾಜ್ಞೆಯನ್ನು ಉತ್ತರಾಖಂಡ ಹೈಕೋರ್ಟ್  ಇಂದು ತೆರವುಗೊಳಿಸಿದೆ. ಕೋವಿಡ್ -19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸೋದ್ರೊಂದಿಗೆ ಯಾತ್ರೆ ನಡೆಸೋದಕ್ಕೆ ಅಡ್ಡಿಯಿಲ್ಲ ಅಂತ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಯಾತ್ರೆ ಕೈಗೊಳ್ಳೋ  ಭಕ್ತರು ಕೋವಿಡ್ ನೆಗಟಿವ್ ವರದಿ ಹಾಗೂ ಎರಡೂ ಡೋಸ್ ಲಸಿಕೆ ಪಡೆದ ಪ್ರಮಾಣಪತ್ರವನ್ನು ಖಡ್ಡಾಯವಾಗಿ ಹೊಂದಿರಬೇಕು ಅಂತ ತಿಳಿಸಿದೆ.   ಇನ್ನು...

ಅತ್ಯಾಚಾರ ಆರೋಪಿಗಳಿಗೆ ಗಲ್ಲಿಗೇರಿಸಲು ಭೀಮ್ಅರ್ಮಿಯಿಂದ ಪ್ರತಿಭಟನೆ

www.karnatakatv.net :ರಾಯಚೂರು : ದೆಹಲಿಯ ಪೊಲೀಸ್ ಅಧಿಕಾರಿ ರಾಬಿಯಾ ಸೈಫಿ ಮೇಲಿನ ಅತ್ಯಾಚಾರ ಹಾಗೂ ಹೈದ್ರಾಬಾದ್ ನಲ್ಲಿ‌ಆರು ವರ್ಷ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ ಅರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಸಂಘನೆಯ‌ ನೇತೃತ್ವದಲ್ಲಿ ಮಹಿಳೆಯರು, ವಿವಿಧ ದಲಿತಪರ ಸಂಘನೆಗಳ ಮುಖಂಡರು ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಯಚೂರಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಟಿಪ್ಪುಸುಲ್ತಾನ್...

ಗುಜರಾತ್ ನ 24 ನೂತನ ಸಚಿವರ ಪದಗ್ರಹಣ

www.karnatakatv.net :ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಸಂಪುಟಕ್ಕೆ ಇವತ್ತು 24 ಶಾಸಕರು ಸಚಿವ ಸ್ಥಾನಕ್ಕೆ ಪದಗ್ರಹಣಗೊಂಡರು. ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ 10 ಶಾಸಕರಿಗೆ ಸಂಪುಟ ಸಂಪುಟ ದರ್ಜೆ ಸಚಿವಾಗಿ ಮತ್ತು 14 ಮಂದಿಗೆ ರಾಜ್ಯ ಸಚಿವರಾಗಿ ಹಾಗೂ ಐವರು ಸ್ವತಂತ್ರ ಖಾತೆ ಸಚಿವರು ಸೇರಿದಂತೆ ಒಟ್ಟು 24...

ಸ್ನೇಹಿತನ ನೆನೆದು ಕಣ್ಣೀರು ಹಾಕಿದ ಸಿಎಂ ಬೊಮ್ಮಾಯಿ…!

www.karnatakatv.net :ಹುಬ್ಬಳ್ಳಿ: ತಮ್ಮ ಆಪ್ತ ಸ್ನೇಹಿತನ ಅಗಲಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದ್ರು. ಹುಬ್ಬಳ್ಳಿಯಲ್ಲಿ ನಿನ್ನೆ ಹೃದಾಯಾಘಾದಿಂದಾಗಿ  ಮುಖ್ಯಮಂತ್ರಿ ಬೊಮ್ಮಾಯಿ ಸ್ನೇಹಿತರಾದ ರಾಜು ಪಾಟೀಲ್ ನಿಧನರಾಗಿದ್ರು. ಇವತ್ತು ಸ್ನೇಹಿತನ ಅಂತಿಮ ದರ್ಶನ ಪಡೆಯಲು ತೆರಳಿದ್ದ ಸಿಎಂ ಭಾವುಕರಾದ್ರು. ಅಗಲಿದ ಸ್ನೇಹಿತನಿಗೆ ಹೂವಿನ ಹಾರ ಹಾಕುತ್ತಲೇ ಕಂಬನಿ ಮಿಡಿದ್ರು.  ಇದು ಸಿಎಂ ಬಸವರಾಜ ಬೊಮ್ಮಾಯಿ ಎಷ್ಟು...

ಲೊಕ್ಕನಹಳ್ಳಿ ಪೊಲೀಸ್ ಉಪ ಠಾಣೆ ಸ್ಥಳಾಂತರ..!

www.karnatakatv.net : ಚಾಮರಾಜನಗರ: 84 ವರ್ಷಗಳ ಹಿಂದೆ ಮದ್ರಾಸ್ ಗೌವರ್ನಮೆಂಟ್ ಅವಧಿಯಲ್ಲಿ ಸ್ಥಾಪನೆಗೊಂಡ ಚಾಮರಾಜನಗರ ಜಿಲ್ಲೆಯ ಲೊಕ್ಕನಹಳ್ಳಿ ಪೊಲೀಸ್ ಉಪ ಠಾಣೆಯನ್ನು ಬೇರೆ ಕಡೆ ಸ್ಥಳಾಂತರ ಮಾಡಬಾರದೆಂದು ಲೊಕ್ಕನಹಳ್ಳಿ ಭಾಗದ ಜನತೆ ವಿರೋಧ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿರುವ ಪೊಲೀಸ್ ಉಪ ಠಾಣೆಯನ್ನು ಒಡೆಯರ್ ಪಾಳ್ಯಕ್ಕೆ ಸ್ಥಳಾಂತರ ಮಾಡಲು ಪೊಲೀಸ್ ಇಲಾಖೆ...

ಸಮಂತಾ-ನಾಗಚೈತನ್ಯ ಲೈಫಲ್ಲಿ ಹುಳಿ ಹಿಂಡಿದ್ದ್ಯಾರು..!

www.karnatakatv.net :ನಟಿ ಸಮಂತಾ  ಹಾಗೂ ನಾಗ ಚೈತನ್ಯ  ದಾಂಪತ್ಯ ಜೀವನ ಮುರಿದು ಬಿದ್ದಿದೆ ಅನ್ನೋ ಗಾಸಿಪ್ ಸದ್ಯ ಎಲ್ಲೆಡೆ ಹರಿದಾಡ್ತಿದೆ.  ಹೇಳಿ ಮಾಡಿಸಿದ ಜೋಡಿಯಂತಿರೋ ಇವರಿಬ್ಬರ ಮಧ್ಯೆ ಅದೇನಾಯ್ತೋ ಏನೋ ಅಂತ ಅಭಿಮಾನಿಗಳು ಬೇಜಾರಾಗಿದ್ದಾರೆ. ಕಳೆದೊಂದು ತಿಂಗಳಿನಿಂದ ಈ ಗುಸುಗುಸು ಶುರುವಾಗಿದ್ರೂ ಕೂಡ ಸಮಂತಾ ಆಗ್ಲಿ, ನಾಗಚೈತನ್ಯ ಆಗಲಿ ತುಟುಕ್ ಪಿಟುಕ್ ಅಂತಿಲ್ಲ. ಹೌದು, ತಮ್ಮ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img