Wednesday, February 25, 2026

karnatakatv live

ಜಮೀನಿನಲ್ಲಿ ದೇವರು ಪ್ರತ್ಯಕ್ಷ…!

www.karnatakatv.net: ಲಕ್ಷ್ಮೇಶ್ವರ: ರೈತನ ಜಮೀನಿನಲ್ಲಿ ಏಕಾಏಕಿ ದೇವರು ಮೂರ್ತಿಗಳು ಉದ್ಭವವಾಗಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಸರಹದ್ದಿಗೆ ಹೊಂದಿಕೊಂಡಿರುವ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಉಡಚಪ್ಪ, ಮಂಜವ್ವ ಅವರಿಗೆ ಈ ಜಮೀನು ಸೇರಿದ್ದು,  ಸುದ್ದಿ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ದೌಡಾಯಿಸುತ್ತಿದ್ದಾರೆ. ಅಲ್ಲದೇ ಒಂದು ವಾರದಿಂದ ಮನೆ ಬಿಟ್ಟು ಜಮೀನಿನಲ್ಲಿ ದಂಪತಿಗಳು ಬೀಡುಬಿಟ್ಟಿದ್ದು,...

ಕೊಹ್ಲಿ ಬೆಸ್ಟ್ ಕ್ಯಾಪ್ಟನ್..!

www.karnatakatv.net :ಟೀಂ ಇಂಡಿಯಾ ನಾಯಕನಾಗಿ ವಿರಾಟ್ ಕೊಹ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಆದ್ರೆ ಐಸಿಸಿ ಟ್ರೊಫಿ ಗೆದ್ದಿಲ್ಲ ಅಂದ ಮಾತ್ರಕ್ಕೆ ಅವರನ್ನು ಟೀಕೆ ಮಾಡೋದು ಸರಿಯಲ್ಲ . ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ಹೀಗಾಗಿ ಜನರ  ಟೀಕೆಗಳಿಗೆ ಕೊಹ್ಲಿ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಕೊಹ್ಲಿ ನಿವೃತ್ತಿ ಘೋಷಿಸೋವರೆಗೂ ಅವರನ್ನೇ ಟೀಮ್ ಇಂಡಿಯಾ...

ವಿಮಾನಕ್ಕೆ ಡಿಕ್ಕಿಹೊಡೆದ ಪಕ್ಷಿ..!

www.karnatakatv.net :ಏರ್ ಇಂಡಿಯಾ ವಿಮಾನ ಟೇಕ್ ಆಫ್ ವೇಳೆ ಹಕ್ಕಿಯೊಂದು ಡಿಕ್ಕಿಯಾದ ಪರಿಣಾಮ ವಿಮಾನ ಹಾರಾಟ ಸ್ಥಗಿತಗೊಂಡ ಘಟನೆ ರಾಯ್ಪುರ್ ಏರ್ಪೋರ್ಟ್ ನಲ್ಲಿ ಸಂಭವಿಸಿದೆ. ರಾಯ್ಬುರ್ ನಿಂದ ದೆಹಲಿಗೆ ತೆರಳಬೇಕಾಗಿದ್ದ 179 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನಕ್ಕೆ ಏಕಾಏಕಿ ಪಕ್ಷಿಯೊಂದು ಡಿಕ್ಕಿ ಹೊಡೆದಿದೆ.  ಕೂಡಲೆ ಎಚ್ಚೆತ್ತ ಪೈಲಟ್ ವಿಮಾನವನ್ನು ನಿಯಂತ್ರಣಕ್ಕೆ ತಂದಿದ್ದಾರೆ. ವಿಮಾನದೊಳಗೆ ಕೇಂದ್ರ ಬುಡಕಟ್ಟು ಖಾತೆಯ...

ಕೇಂದ್ರದ ಹಿಂದಿ ಹೇರಿಕೆ ನೀತಿಯ ವಿರುದ್ಧ ಕರವೆ ಪ್ರತಿಭಟನೆ..!

www.karnatakatv.net: ಬೆಳಗಾವಿ: ಸೆ.14 ರಾಷ್ಟ್ರೀಯ ಹಿಂದಿ ದಿನವಾಗಿ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸರ್ಕಾರ ದೇಶದಲ್ಲಿ ಸಂವಿಧಾನ ಬಾಹಿರವಾಗಿ ಹಿಂದಿಯನ್ನು ಹೇರುತ್ತಿದೆ ಎಂದು ಆರೊಪಿಸಿ ಕರ್ನಾಟಕ ರಕ್ಷಣಾವೇದಿಕೆ ಕಾರ್ಯಕರ್ತರು ಇಂದು ಬೆಳಗಾವಿ ಚೆನ್ನಮ್ಮಾ ವೃತ್ತದಲ್ಲಿ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಗರದ ಚೆನ್ನಮ್ಮಾ...

ಹಿಂದಿ ದಿವಸ್ ವಿರುದ್ಧ ಪ್ರತಿಭಟನೆ..!

www.karnatakatv.net :ಚಾಮರಾಜನಗರ: ಹಿಂದಿ ದಿವಸ್ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಇಂದು ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಸಮಾವೇಶಗೊಂಡ  ಕನ್ನಡಪರ ಸಂಘಟನೆಗಳು  ಕೇಂದ್ರ ಸರ್ಕಾರವು ದೇಶದಲ್ಲಿ ಬಲವಂತವಾಗಿ ಹಿಂದಿ ಭಾಷೆಯನ್ನು ಕಲಿಯಲೇ ಬೇಕು ಎಂದು ಒತ್ತಾಯ ಮಾಡುತ್ತಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಅಗ್ರ ಸ್ಥಾನ....

ಧಾರ್ಮಿಕ ಕೇಂದ್ರಗಳ ತೆರವು..!

www.karnatakatv.net :ಬೆಳಗಾವಿ: ಜಿಲ್ಲೆಯಲ್ಲಿ ತೆರವುಗೊಳಿಸಬೇಕಾದ 46 ಧಾರ್ಮಿಕ ಕೇಂದ್ರಗಳಿದ್ದು, ಅವುಗಳಲ್ಲಿ ಈಗಾಗಲೇ 17 ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲಾಗಿದೆ ಇನ್ನುಳಿದ ಧಾರ್ಮಿಕ ಕೇಂದ್ರಗಳನ್ನ ಕೂಡಾ ತೆರವುಗೊಳಿಸಲಾಗುವುದು ಎಂದು ಡಿಸಿ ಎಂ.ಜಿ.ಹಿರೇಮಠ ಹೇಳಿದ್ದಾರೆ. ನಗರದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈಗ ಒಟ್ಟು 39 ದೇವಸ್ಥಾನಗಳನ್ನು ತೆರವು ಮಾಡಬೇಕಿದೆ. ಅಲ್ಲದೆ ನಿಪ್ಪಾಣಿ ತಾಲೂಕಿನಲ್ಲಿ ನಾಲ್ಕು ಧಾರ್ಮಿಕ ಕೇಂದ್ರಗಳನ್ನು ಸ್ಥಳಾಂತರ ಮಾಡಲು...

ಹಿಂದಿ ದಿವಸ್ ಆಚರಣೆಯಲ್ಲ ಹಿಂದಿ ವಿರೋಧಿ ಆಚರಣೆ..!

www.karnatakatv.net :ರಾಯಚೂರು: ಹಿಂದಿ ದಿವಸ್ ಆಚರಣೆಯನ್ನ ವಿರೋಧಿಸಿ ಕರ್ನಾಟಕ ರಕ್ಷಣ ವೇದಿಕೆಯ ಕಾರ್ಯಕರ್ತರು ಹಿಂದಿ ನಾಮ‌ಫಲಕಕ್ಕೆ ಮಸಿ ಬಳಿದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಶಿವರಾಮೇಗೌಡ ಬಣದ ಕರವೇ ಕಾರ್ಯಕರ್ತರು ಕೇಂದ್ರ ಸರ್ಕಾರ  ಹಿಂದಿ ಭಾಷೆಯನ್ನ ಒತ್ತಾಯದಿಂದ ಹೇರುವ ಕೆಲಸ ಮಾಡುತ್ತಿದೆ ಇದು ಸರಿಯಾದ ಕ್ರಮವಲ್ಲ. ಮೈಸೂರು ಬ್ಯಾಂಕ್...

ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಖಂಡಿಸಿ ಪ್ರತಿಭಟನೆ..!

www.karnatakatv.net :ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೇಂದ್ರ ಸರ್ಕಾರವು ಕನ್ನಡಿಗರ ಮೇಲೆ  ಹಿಂದಿ ಹೇರಿಕೆ  ಮಾಡುತ್ತಿರುವುದನ್ನು  ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ತಾಲ್ಲೂಕು ಕರವೇ ಅಧ್ಯಕ್ಷ ಸುರೇಶ್ ನಾಯ್ಕ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಕಾರರು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುವ ಮೂಲಕ ಸರ್ಕಾರದ  ವಿರುದ್ದ ಆಕ್ರೋಶ...

ಗ್ರಾಮಕ್ಕೆ ಹರಿದು ಬಂದ ಕಾವೇರಿ..!

www.karnatakatv.net :ಚಾಮರಾಜನಗರ: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ನೀರೆತ್ತುವ ಘಟಕದಿಂದ ಕಾವೇರಿ ನೀರಾವರಿ ನಿಗಮದ ಯೋಜನೆಯಂತೆ ಕೊಳವೆ ಮೂಲಕ ನೀರು ಹರಿಸಲಾಗುತ್ತಿದೆ. ಇಂದಿನಿಂದ ಪ್ರಾಯೋಗಿಕವಾಗಿ ಕಬಿನಿ ನದಿಯಿಂದ ಚಾಮರಾಜನಗರದ ಕೋಡಿಮೋಳೆ ಕೆರೆಗೆ ನೀರು ಹರಿಬಿಡಲಾಗ್ತಿದೆ. ನೀರು ಸರಾಗವಾಗಿ ಹರಿಯುತ್ತಿದೆಯೋ ಇಲ್ಲವೋ ಎನ್ನುವ ಬಗ್ಗೆ ನೀರಾವರಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ರು. ಈ ಮೂಲಕ  ನೀರು...

ಸಿಬಿಐ, ಇಡಿ ವಿರುದ್ಧವೇ ನೋಟೀಸ್..!

www.karnatakatv.net :ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ನಾರಾದ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಹಲವು ಶಾಸಕರ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ಇದೀಗ ಬಂಗಾಳ ಸ್ಪೀಕರ್ ನೋಟೀಸ್ ಜಾರಿ ಮಾಡಿದ್ದಾರೆ. ಶಾಸಕರ ಮೇಲೆ ಜಾರ್ಜ್‌ಶೀಟ್‌ ಸಲ್ಲಿಕೆ ಮಾಡುವಾಗ  ಸ್ಪೀಕರ್ ಕಚೇರಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಮತ್ತು ತಮ್ಮ ಪೂರ್ವಾನುಮತಿ ಪಡೆದಿಲ್ಲ ಅಂತ ಆರೋಪಿಸಿರೋ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img