Monday, July 13, 2026

karnatakatv live

ಮನೆಯಲ್ಲಿ ಪ್ರತಿಷ್ಠಾಪಿಸೋ ಗಣೇಶನ ಕಾಣಲು ಬಂದ ಭಕ್ತ ಸಾಗರ…!!

www.karnatakatv.net :ಹುಬ್ಬಳ್ಳಿ : ಹಬ್ಬ ಹರಿದಿನಗಳಲ್ಲಿ ದೇವಸ್ಥಾನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಂಡುಬರೋದು ಕಾಮನ್. ಆದ್ರೆ ಉತ್ತರ ಕರ್ನಾಟಕದಲ್ಲಿ ಗಣೇಶ ಹಬ್ಬದಂದು ಮನೆಯೊಂದರಲ್ಲಿ ಕೂರಿಸಲಾಗೋ ಕೆಂಪು ಗಣೇಶನನ್ನು ಕಾಣೋದಕ್ಕೆ ಸಾವಿರಾರು ಮಂದಿ ಭಕ್ತರು ಬರ್ತಾರೆ. ಹೌದು, ಉತ್ತರ ಕರ್ನಾಟಕ ಭಾಗದಲ್ಲಿರೋ  ಈತನ ಮಹಿಮೆ ಅಪಾರ, ಏನಾದರೂ ಬೇಡಿಕೊಂಡೊಡನೆಯೇ, ನಿಮ್ಮ ಸಕಲ ಇಷ್ಟಾರ್ಥ ಈಡೇರಿದ ಹಾಗೇ. ಅಷ್ಟೊಂದು ...

ಹೊರರಾಜ್ಯದ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು…!

www.karnatakatv.net :ಚಾಮರಾಜನಗರ: ಕೇರಳದಲ್ಲಿ ಕೋರನಾ ಸೋಂಕು ಹೆಚ್ಚಾಗಿರೋದಲ್ಲದೆ ನಿಫಾ ವೈರಸ್  ಕಂಡು ಬರ್ತಿರೋ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗ್ತಿದೆ. ಹೀಗಾಗಿ ಕರ್ನಾಟಕದ ಗಡಿಜಿಲ್ಲೆ ಚಾಮರಾಜನಗರದ ಮೂಲೆಹೊಳೆ ಚೆಕ್ ಪೋಸ್ಟ್ ಅಲ್ಲಿ ಪೊಲೀಸರು ಹೊರರಾಜ್ಯಗಳಿಂದ ಬರುತ್ತಿರೋರ ಬಗ್ಗೆ ತೀವ್ರ ನಿಗಾ ಇಡ್ತಿದ್ದಾರೆ. ರಾಜ್ಯದ ಗಡಿ ಪ್ರವೇಶ ಮಾಡುವ ಪ್ರತಿಯೊಂದು ವಾಹನದ ಪ್ರಯಾಣಿಕರೂ ಆರ್ಟಿ ಪಿಸಿಆರ್...

ವಿರೋಧಿಗಳಿಗೆ ಅನುಶ್ರೀ ಖಡಕ್ ಎಚ್ಚರಿಕೆ…!!

www.karnatakatv.net :ಬೆಂಗಳೂರು : ಮಂಗಳೂರು ಡ್ರಗ್ಸ್ ಪ್ರಕರಣ ಕುರಿತಂತೆ ಚಾರ್ಜ್ ಶೀಟ್ ನಲ್ಲಿ  ನಟಿ, ನಿರೂಪಕಿ ಅನುಶ್ರೀ ಹೆಸರಿದೆ ಅನ್ನೋ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಎಲ್ಲೆಲ್ಲೂ ಇದೇ ಸುದ್ದಿ. ಇನ್ನು ಈ ವಿಚಾರ ತಿಳಿದು ಹೆದರಿ ಅನುಶ್ರೀ ಮುಂಬೈಗೆ ಹಾರಿದ್ದಾರೆ ಎನ್ನೋ ಕುರಿತು ಇವತ್ತು ಖುದ್ದು ಅನುಶ್ರೀ ಮಾಧ್ಯಮದ ಮುಂದೆ ಬಂದು ಸ್ಪಷ್ಟನೆ ನೀಡಿದ್ರು. ಹೌದು, ನಿನ್ನೆ...

ನಟಿ ಕಂಗನಾಗೆ ಹಿನ್ನಡೆ…!

www.karnatakatv.net: ಸಾಹಿತಿ ಜಾವೇದ್ ಆಖ್ತರ್  ತಮ್ಮ ಮೇಲೆ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಮಾಡಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಇನ್ನು ಸೆ.14ರಂದು ವಿಚಾರಣೆಗೆ ಹಾಜರಾಗುವಂತೆಯೂ ಹೈಕೋರ್ಟ್ ಸಮನ್ಸ್ ನೀಡಿದೆ. ಅಲ್ಲದೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ವಾರಂಟ್ ಜಾರಿಗೊಳಿಸೋದಾಗಿಯೂ ಹೈಕೋರ್ಟ್ ಕಂಗನಾಗೆ ಎಚ್ಚರಿಕೆ ನೀಡಿದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್...

ಚಾಮರಾಜನಗರದಲ್ಲಿ ಕಳೆಗಟ್ಟಿದ ಗೌರಿ ಹಬ್ಬ…!

ಚಾಮರಾಜನಗರ : ನಗರದಲ್ಲಿ ಗೌರಿ-ಗಣೇಶ ಹಬ್ಬ ಕಳೆಗಟ್ಟಿದೆ. ಹನೂರು ತಾಲೂಕಿನ ಕಾಂಚಳ್ಳಿ ಗ್ರಾಮದ ಐತಿಹಾಸಿಕ ಮುನೇಶ್ವರ ದೇವಾಲಯದಲ್ಲಿ ಗೌರಿ ಹಬ್ಬದ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿತು. ಕಳೆದ ವರ್ಷ ಕೊರೋನಾ ಹಿನ್ನಲೆಯಲ್ಲಿ ಐತಿಹಾಸಿಕ ದೇಗುಲ ಅಜ್ಜಿಪುರ ಮುನೇಶ್ವರ ದೇವಸ್ಥಾನದಲ್ಲಿ ಹಬ್ಬವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಆದ್ರೆ ಈ ಬಾರಿ ಸೋಂಕು ತಹಬದಿಗೆ ಬಂದಿರೋದ್ರಿಂದ ದೇವಾಲಯಕ್ಕೆ ಭಕ್ತರ...

ಬೆಳಗಾವಿ ಗಣೇಶನಿಗೆ ಮಾತ್ರ ಸ್ಪೆಷಲ್ ಪರ್ಮೀಷನ್…!!!

www.karnatakatv.net :ಬೆಳಗಾವಿ:  ನಗರದಲ್ಲಿ 11 ದಿನಗಳ ಗಣೇಶೋತ್ಸವ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ ಅಂತ ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನ ತಾವು ಭೇಟಿಯಾಗಿದ್ದು, 11 ದಿನಗಳ ಕಾಲ ಬೆಳಗಾವಿಯಲ್ಲಿ ಗಣೇಶೋತ್ಸವ ಆಚರಿಸೋದಕ್ಕೆ ಮುಖ್ಯಮಂತ್ರಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಅಂತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆಗೊಳಿಸೋ ಮೂಲಕ...

ಗಣೇಶ ಚತುರ್ಥಿಗೆ ಕೊರೊನಾ ಕರಿ ನೆರಳು…!

www.karnatakatv.net :ರಾಯಚೂರು : ಗಣೇಶ ಚತುರ್ಥಿಯನ್ನು  ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಂತ ಸರಳವಾಗಿ ಕೆಲ ನಿರ್ಬಂಧಗಳೊಂದಿಗೆ ಆಚರಣೆ ಮಾಡಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಆ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯಲ್ಲೂ ಈ ಬಾರಿ ಗಣೇಶ ಚತುರ್ಥಿ ಹಬ್ಬ ಆಚರಣೆ ವೇಳೆ ಕಟ್ಟು‌ ನಿಟ್ಟಿನ ನಿಯಮಗಳೊಂದಿಗೆ ಹಬ್ಬ ಆಚರಿಸಬೇಕು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ. ಕೋವಿಡ್‌ ಮೂರನೇ...

ಜಂಬೂ ಸವಾರಿಯಲ್ಲಿ ಮಿಂಚಲಿದ್ದಾರೆ ಚೈತ್ರ- ಲಕ್ಷ್ಮಿ

www.karnatakatv.net :ಗುಂಡ್ಲುಪೇಟೆ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಈ ಬಾರಿಯೂ ವೀರ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಅಭಿಮನ್ಯು ಜೊತೆಗೆ ಇತರೆ 8 ಆನೆಗಳು ಈ ಬಾರಿಯ ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ. ಇದೇ ಮೊದಲ ಬಾರಿಗೆ ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ರಾಂಪುರ ಆನೆ ಶಿಬರದ ಎರಡು ಆನೆಗಳೂ ಕೂಡ ಆಯ್ಕೆಯಾಗಿವೆ. ಹೌದು ರಾಂಪುರ ಆನೆ ಶಿಬಿರದ...

ಕಾಲುವೆಗೆ ಜಾರಿ ವ್ಯಕ್ತಿ ನೀರು ಪಾಲು..!

www.karnatakatv.net: ರಾಯಚೂರು : ಜಿಲ್ಲೆಯ ಸಿರವಾರ ತಾಲ್ಲೂಕಿನ ಯರಮರಸ್ ಗ್ರಾಮದ ಬಳಿ‌ ತುಂಗಭದ್ರಾ ಎಡದಂಡೆ ನಾಲೆಯಲ್ಲಿ ಗೊಬ್ಬರದ ಚೀಲ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲಾಗಿದ್ದಾನೆ. ರೈತ ಬಸವರಾಜ್ ಪಾಟೀಲ್ ಕೂರನೂರು (53) ಚೀಲವನ್ನು ತೊಳೆಯಲೆಂದು ಹೋಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಹರಿದುಕೊಂಡು ಹೋಗಿದ್ದಾನೆ. ಇತನ ಹುಡುಕಾಟಕ್ಕಾಗಿ ನಾಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯನ್ನು...

ಗಣೇಶ ಹಬ್ಬದ ಖರೀದಿ ಭರಾಟೆಯಲ್ಲಿ ಕೊವಿಡ್ ನಿಯಮ ಮರೆತ ಜನ..!

www.karnatakatv.net :ಹುಬ್ಬಳ್ಳಿ : ಕೊರೊನಾ ನಡುವೆ ಗಣೇಶ ಹಬ್ಬ ಆಚರಿಸಲು ಜನ ಮುಂದಾಗಿದ್ದಾರೆ.  ಗೌರಿ ಗಣೇಶ ಹಬ್ಬದ ಸಂಭ್ರಮ ನಗರದಾದ್ಯಂತ ಮನೆ ಮಾಡಿದ್ದು,  ಹಬ್ಬಕ್ಕೆ ಅಗತ್ಯ ವಸ್ತುಗಳ  ಖರೀದಿ ಜೋರಾಗಿದೆ‌. ಆದ್ರೆ  ಖರೀದಿ ಭರಾಟೆಯಲ್ಲಿ ಜನರು ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಹೌದು, ಹುಬ್ಬಳ್ಳಿಯ ದುರ್ಗದ ಬೈಲ್ ನಲ್ಲಿ ಜನ ಜಾತ್ರೆಯೇ ಸೇರಿತು. ಹಬ್ಬಕ್ಕಾಗಿ ಹೂ,...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img