Monday, July 13, 2026

karnatakatv live

ಪ್ರವಾಹ : ದೇಣಿಗೆ ನೀಡುವಂತೆ ಸಾರ್ವಜನಿಕರಲ್ಲಿ ಸರ್ಕಾರದ ಮನವಿ

ರಾಜ್ಯದ ಜನರಿಗೆ ಜಲ ದಿಗ್ಬಂಧನ, ಅದರಲ್ಲೂ ಉತ್ತರ ಕರ್ನಾಟಕದ ಸ್ಥಿತಿಯಂತೂ ಕರುಣಾಜನಕವಾಗಿದೆ. ಎಲ್ಲಿ ನೋಡಿದ್ರೂ ನೀರು. ಜೀವ ನದಿಗಳ ರೌದ್ರಾವತಾರಕ್ಕೆ ರಾಜ್ಯಕ್ಕೆ ರಾಜ್ಯವೆ ಬೆಚ್ಚಿ ಬಿದ್ದಿದೆ. ಲೆಕ್ಕವಿಲ್ಲದಷ್ಟು ಮಂದಿ ಸರ್ವಸ್ವವನ್ನೂ ಕಳೆದುಕೊಂಡಿದ್ದು ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ ಎಲ್ಲಾ ಜಿಲ್ಲೆಗಳಲ್ಲೂ ಜನರು ಪರಿಸ್ಥಿತಿ ಒಂದೇ ಆಗಿದೆ. ಹಸಿವು ನೀರಾಡಿಕೆಯಿಂದ ಜನರು ಕಂಗಾಲಾಗಿದ್ದಾರೆ. ಸಾವಿರಕ್ಕೂ...

“ಚಿನ್ನಾ ತಲಾ” ಚೇತರಿಕೆಗೆ ಅಭಿಮಾನಿಗಳ ಹಾರೈಕೆ..!

ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಟೀಮ್ ಇಂಡಿಯಾ ಕ್ರಿಕೆಟರ್ ಸುರೇಶ್ ರೈನಾ, ಶೀಘ್ರವಾಗಿ ಗುಣಮುಖವಾಗಲಿ ಅಂತ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಟೀಮ್ ಇಂಡಿಯಾ ಪರ 18 ಟೆಸ್ಟ್ ಸೇರಿದಂತೆ 226 ಏಕದಿನ ಹಾಗೂ 78 ಟಿ-ಟ್ವೆಂಟಿ ಪಂದ್ಯಗಳನ್ನಾಡಿರುವ ರೈನಾ, ಅಪಾರ ಅಭಿಮಾನಿಗಳನ್ನ ಹೊಂದಿದ್ದಾರೆ. ಇನ್ನೂ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ರೈನಾ, ಸಾಕಷ್ಟು...

“ದೇವರೆ ಭಾರತ ಕ್ರಿಕೆಟ್ ಅನ್ನು ಕಾಪಾಡು”, ಹೀಗೆ ಹೇಳಿದ್ಯಾರು..?

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು "ಓ ದೇವರೇ ಭಾರತದ ಕ್ರಿಕೆಟ್ ಅನ್ನು ಕಾಪಾಡು" ಅಂತ ದೇವರ ಮೋರೆ ಹೋಗಿದ್ದಾರೆ. ಅಷ್ಟಕ್ಕೂ ಭಾರತೀಯ ಕ್ರಿಕೆಟ್ ಚನ್ನಾಗಿಯೇ ಇದೆಯಲ್ಲ… ಹೀಗೆ ಹೇಳಿದ್ಯಾರು..? ಯಾಕೆ ಹೀಗೆ ಹೇಳಿದ್ರು ಅನ್ನೋ ಪ್ರಶ್ನೆ ನಮ್ಮನ್ನು ಕಾಡದೇ ಬಿಡೋದಿಲ್ಲ… ಹೌದು ಸದ್ಯ ಭಾರತೀಯ ಕ್ರಿಕೆಟಿಗೆ ಸಂಕಷ್ಟ ಎದುರಾಗಿಲ್ಲ ಆದ್ರೆ ಭವಿಷ್ಯದಲ್ಲಿ ಸಂಕಷ್ಟ...

ಕೆರಿಬಿಯನ್ ರ ಮೇಲೆ ಕೊಹ್ಲಿ ಪಡೆ ಸವಾರಿ, ಟೀಮ್ ಇಂಡಿಯಾ ಮಡಿಲಿಗೆ ಟಿ-ಟ್ವೆಂಟಿ ಸರಣಿ..!

ವೆಸ್ಟ್ ಇಂಡೀಸ್ ವಿರುದ್ಧ ನಿನ್ನೆ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲೂ ವಿರಾಟ್ ಪಡೆ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಕೆರೆಬಿಯನ್ ರ ಎದುರು ಅವರದ್ದೇ ನೆಲದಲ್ಲಿ 3 ಪಂದ್ಯಗಳ ಟಿ-ಟ್ವೆಂಟಿ ಸರಣಿಯನ್ನು 3-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ, ಎದುರಾಳಿ ಪಡೆಗೆ ಬ್ಯಾಟಿಂಗ್ ಅವಕಾಶ ನೀಡಿತು....

ಹೇಗಿದೆ ಗೊತ್ತಾ..? “ಕನ್ನಡ್ ಗೊತ್ತಿಲ್ಲ..!” ಸಿನಿಮಾ ಟೀಸರ್..?

ಡಿಫರೆಂಟ್ ಟೈಟಲ್ ನಿಂದಲೇ, ಚಿತ್ರ ರಸಿಕರ ಗಮನ ಸೆಳೆದಿರುವ "ಕನ್ನಡ್ ಗೊತ್ತಿಲ್ಲ..!" ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಹರಿಪ್ರಿಯಾ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ಕನ್ನಡ್ ಗೊತ್ತಿಲ್ಲ..!" ಚಿತ್ರದ ಟೀಸರ್, ಸಖತ್ ಇಂಟ್ರೆಸ್ಟಿಂಗ್ ಆಗಿದೆ. ಅಷ್ಟೇ ಅಲ್ಲದೆ ಹರಿಪ್ರಿಯಾ ಅವರಿಗೆ ಮತ್ತೊಂದು ಇಮೇಜ್ ತಂದುಕೊಡುವ ನಿರೀಕ್ಷೆ ಮೂಡಿಸಿದೆ. " ನನ್ನ ಜೀವನದಲ್ಲಿ...

ಆಫ್ರಿದಿಗೆ ಎಚ್ಚರಿಕೆ ಕೊಟ್ಟ ಗಂಭೀರ್, “ಯೋಚಿಸಬೇಡ ಮಗನೇ ಪಿಓಕೆಯನ್ನೂ ಖಾಲಿ ಮಾಡಿಸ್ತೀವಿ”

ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...

2019-20ರ ದುಲೀಪ್ ಟ್ರೋಫಿಗೆ ತಂಡ ಪ್ರಕಟ, ಶುಬ್ ಮನ್ ಗಿಲ್ ಗೆ ನಾಯಕನ ಪಟ್ಟ..!

೨೦೧೯-೨೦ ರ ಪ್ರತಿಷ್ಠಿತ ದೇಸಿ ಕ್ರಿಕೆಟ್ ಟೂರ್ನಿ ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ, ಬಿಸಿಸಿಐ ತಂಡ ಪ್ರಕಟಿಸಿದೆ. ಟ್ರೋಫಿಗಾಗಿ ಇಂಡಿಯಾ ರೆಡ್, ಇಂಡಿಯಾ ಬ್ಯೂ ಮತ್ತು ಇಂಡಿಯಾ ಗ್ರೀನ್ ತಂಡಗಳು ಸೆಣಸಲಿದ್ದು, ಭವಿಷ್ಯದಲ್ಲಿ ರಾಷ್ಟ್ರೀಯ ತಂಡದಲ್ಲಿ ಮಿಂಚುವ ನಿರೀಕ್ಷೆ ಮೂಡಿಸಿರುವ ಯುವ ಕ್ರಿಕೆಟಿಗರಿಗೆ ನಾಯಕ ಸ್ಥಾನ ನೀಡಲಾಗಿದೆ. ಕಳೆದ ಬಾರಿಯ ಅಂಡರ್-೧೯ ವಿಶ್ವಕಪ್ ಹೀರೋ...

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು, ಕಡೆಗೂ ಪ್ರತಿಕ್ರಿಯೆ ನೀಡಿದ “ರಾಗಾ”..!

ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್​ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್​​​​ ಟ್ವೀಟ್​ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...

ದೆಹಲಿಯ ಕರ್ನಾಟಕ ಭವನ ನೂತನ ಕಟ್ಟಡದ ಪ್ರಗತಿ ಪರಿಶೀಲಿಸಿದ BSY

ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...

ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು, ರಾಜ್ಯಸಭೆಯಲ್ಲಿ ಅಮಿತ್ ಶಾ ಘೋಷಣೆ..!

ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img