Tuesday, February 24, 2026

karnatakatv live

ವಿವಾಹ ಪೂರ್ವ ಎಚ್ಐವಿ ಪರೀಕ್ಷೆ ಖಡ್ಡಾಯಕ್ಕೆ ಸರ್ಕಾರ ಚಿಂತನೆ..!

ಗೋವಾ: ಮಾರಕ ಎಚ್ ಐವಿಗೆ ಕಡಿವಾಣ ಹಾಕುವ ಸಲುವಾಗಿ ಗೋವಾ ಸರ್ಕಾರ ನಿರ್ಧರಿಸಿದ್ದು, ವಿವಾಹ ಪೂರ್ವ ಎಚ್ಐವಿ ಪರೀಕ್ಷೆ ಖಡ್ಡಾಯಗೊಳಿಸುವುದಕ್ಕೆ ಚಿಂತನೆ ನಡೆಸಿದೆ. ವಿಧಾನಸಭಾ ಮುಂಗಾರು ಅಧಿವೇಶನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಂತೆಯೇ ಗೋವಾದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ವಿವಾಹ ನೋಂದಣಿಗಾಗಿ ವಿವಾಹ ಪೂರ್ವ ಎಚ್ಐವಿ ಪರೀಕ್ಷೆ ಖಡ್ಡಾಯಗೊಳಿಸುವುದಕ್ಕೆ ನಿರ್ಧರಿಸಿದ್ದು ಈ...

ಮೈತ್ರಿ ಬಿಕ್ಕಟ್ಟು-ಸಂಸತ್ ನಲ್ಲಿ ಘೋಷಣೆ ಕೂಗಿದ ರಾಹುಲ್ ಗಾಂಧಿ..!

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ರಾಹುಲ್ ಗಾಂಧಿ ರಾಜ್ಯ ಸರ್ಕಾರದ ಬಿಕ್ಕಟ್ಟನ್ನು ವಿರೋಧಿಸಿ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದ್ದು ಕಂಡುಬಂತು. ರಾಜ್ಯ ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕೈವಾಡವಿದೆ ಅಂತ ಆರೋಪಿಸಿರೋ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸಂಸತ್ ನಲ್ಲಿ ಮೊದಲ ಬಾರಿಗೆ ಘೋಷಣೆ ಕೂಗಿದ್ರು. ಸಂಸತ್ ನೊಳಗೆ ಪೋಸ್ಟರ್ ಹಿಡಿದಿದ್ದ...

‘ಕಾಂಗ್ರೆಸ್ ಜೊತೆ ಸೇರಿ ಸ್ಪೀಕರ್ ಪ್ರಜಾಪ್ರಭುತ್ವ ಹೊಸಕಿಹಾಕುತ್ತಿದ್ದಾರೆ’- ಸಂಸದೆ ಶೋಭಾ ಕರಂದ್ಲಾಜೆ ಕಿಡಿ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳ ವಿಚಾರವಾಗಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಹಾಗೂ ವಿಧಾನಸಭಾ ಸ್ಪೀಕರ್ ವಿರುದ್ಧ ಕಿಡಿ ಕಾರಿದ್ದಾರೆ. 13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದಿರೋ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಮೇಲೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ. ಈ ಕುರಿತು ಟ್ವೀಟ್...

8 ಶಾಸಕರ ರಾಜೀನಾಮೆ ಕ್ರಮಬದ್ಧವಲ್ಲ- ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಇಂದು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪರಿಶೀಲನೆ ನಡೆಸಿದ್ರು. 13 ಶಾಸಕರುಗಳ ರಾಜೀನಾಮೆ ಪತ್ರಗಳ ಪೈಕಿ 5 ಮಂದಿಯ ರಾಜೀನಾಮೆ ಮಾತ್ರ ಕ್ರಮಬದ್ಧವಾಗಿದ್ದು ಉಳಿದ 8 ಮಂದಿ ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ತಿಳಿಸಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಪರಿಶೀಲನೆ ನಡೆಸಿದ ಸ್ಪೀಕರ್ ರಮೇಶ್ ಕುಮಾರ್ 13...

‘ಮನೇಲಿದ್ರೂ ಪರವಾಗಿಲ್ಲ, ರಾಜೀನಾಮೆ ಹಿಂಪಡೆಯಲ್ಲ’- ಅತೃಪ್ತ ಶಾಸಕ ಭೈರತಿ ಬಸವರಾಜ್ ಪಟ್ಟು

ಬೆಂಗಳೂರು: ತಮ್ಮನ್ನು ದೋಸ್ತಿ ನಾಯಕರು ನಿರ್ಲಕ್ಷ್ಯ ಮಾಡ್ತಿದ್ದಾರೆ. ಇದ್ರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಅಂತ ಆರೋಪಿಸಿ ಅತೃಪ್ತ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕ ಬೈರತಿ ಬಸವರಾಜ್, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯೋದಿಲ್ಲ ಅಂತ ಪಟ್ಟುಹಿಡಿದಿದ್ದಾರೆ. ಮುಂಬೈನ ಸೊಫಿಟೆಲ್ ಹೋಟೆಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, ನನ್ನ ಕಷ್ಟಗಳನ್ನು ಹೇಳಿಕೊಂಡರೂ ಸರ್ಕಾರದಿಂದ ಯಾವುದೇ ಸ್ಪಂದನೆ...

‘ಗನ್ ಪಾಯಿಂಟ್ ಇಡೋ ತಾಕತ್ತು ಯಾರಿಗೂ ಇಲ್ಲ’- ಡಿಕೆಶಿಗೆ ಅತೃಪ್ತ ಶಾಸಕ ತಿರುಗೇಟು

ಮುಂಬೈ: ಅತೃಪ್ತ ಶಾಸಕರನ್ನು ಬಿಜೆಪಿ ಗನ್ ಪಾಯಿಂಟ್ ನಲ್ಲಿ ಇರಿಸಿದೆ ಎನ್ನುವ ಸಚಿವ ಡಿ.ಕೆ ಶಿವಕುಮಾರ್ ಹೇಳಿಕೆಗೆ ಕೈ ಶಾಸಕ ಸೋಮಶೇಖರ್ ತಿರುಗೇಟು ನೀಡಿದ್ದಾರೆ. ಮುಂಬೈನ ಸೊಫಿಟೆಲ್ ಹೋಟೆಲ್ ನ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ರಾಜೀನಾಮೆ ನೀಡಿರೋ ನಾವೆಲ್ಲಾ ಶಾಸಕರು ಒಗ್ಗಟ್ಟಾಗಿದ್ದೇವೆ. ನಾಯಕರು ನಮ್ಮ ಸಮಸ್ಯೆಗಳನ್ನು ಆಲಿಸದೆ ನಮ್ಮನ್ನು ನಿರ್ಲಕ್ಷ್ಯ...

ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ- 102ಕ್ಕಿಳಿದ ದೋಸ್ತಿ ಸಂಖ್ಯಾಬಲ..!

ಬೆಂಗಳೂರು: ಕೈ ಶಾಸಕ ರೋಷನ್ ಬೇಗ್ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನವಾಗಿದೆ. ಹೀಗಾಗಿ ದೋಸ್ತಿಗಳು ಮತ್ತೊಂದು ಸ್ಥಾನ ಕಳೆದುಕೊಂಡು ಸಂಖ್ಯಾಬಲ ಇಳಿಮುಖವಾಗಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹರಿಹಾಯ್ದು ಮುನಿಸಿಕೊಂಡು ಬಂಡಾಯವೆದ್ದಿದ್ದ ಬೆಂಗಳೂರಿನ ಶಿವಾಜಿನಗರ ಶಾಸಕ ರೋಷನ್ ಬೇಗ್ ಇದೀಗ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರದ ಸಂಖ್ಯಾಬಲ...

‘ರಾಜೀನಾಮೆ ವಾಪಸ್ ಪಡೆಯದಿದ್ರೆ ಪರಿಣಾಮ ಎದುರಿಸಿ’- ಅತೃಪ್ತ ಶಾಸಕರಿಗೆ ಸಿದ್ದು ಫೈನಲ್ ವಾರ್ನಿಂಗ್..!

ಬೆಂಗಳೂರು: ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರಿಗೆ ಸಿಎಲ್ ಪಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲದಿದ್ರೆ ಮುಂದಾಗೋ ಪರಿಣಾಮಗಳನ್ನು ಎದುರಿಸಬೇಕಾಗುತ್ತೆ ಅಂತ ವಾರ್ನಿಂಗ್ ನೀಡಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಮೈತ್ರಿ ಸರ್ಕಾರವನ್ನು...

ಸಚಿನ್ ದಾಖಲೆ ಮುರಿಯೋದಕ್ಕೆ ಬೇಕು, ರೋಹಿತ್ ಗೆ 27 ರನ್..!

ದಾಖಲೆಗಳನ್ನ ನಿರ್ಮಿಸುತ್ತಿರುವ ಟೀಮ್ ಇಂಡಿಯಾ ಓಪನರ್, ಈಗ ಮತ್ತೊಂದು ದಾಖಲೆ ಬರೆಯುವುದಕ್ಕೆ ಹಣಿಯಾಗಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ 5 ಶತಕ ಸಿಡಿಸಿ ವಿಶ್ವದ ಗಮನ ಸೆಳೆದಿರುವ ರೋಹಿತ್ ಶರ್ಮಾ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯುವ ಹೊಸ್ತಿಲಲ್ಲಿದ್ದಾರೆ. ಹೌದು.. ಹಿಟ್ ಮ್ಯಾನ್ ರೋಹಿತ್ ಶರ್ಮಾ ಭರ್ಜರಿ ಪರ್ಫಾರ್ಮೆನ್ಸ್ ನೀಡ್ತಿದ್ದಾರೆ. ಆಡಿರುವ 8...

‘ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ರಾಜೀನಾಮೆ ನೀಡಬೇಕು’- ಶಾಸಕ ಬೊಮ್ಮಾಯಿ

ಬೆಂಗಳೂರು: ಶಾಸಕರ ರಾಜೀನಾಮೆಯಿಂದಾಗಿ ಅಭದ್ರಗೊಂಡಿರೋ ಮೈತ್ರಿ ಸರ್ಕಾರ ನೈತಿಕ ಬಲ ಕಳೆದುಕೊಂಡಿದೆ. ಅನುಭವಿ ಶಾಸಕರಿಗೆ ಸಚಿವ ಸ್ಥಾನದ ಆಮಿಷವೊಡ್ಡೋ ಮೂಲಕ ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಈಗಾಗಲೇ ರಾಜೀನಾಮೆ ನೀಡಿರುವವರೆಲ್ಲರೂ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img