Monday, February 23, 2026

karnatakatv live

ಹಳ್ಳಕ್ಕೆ ಉರುಳಿಬಿದ್ದ ಮಿನಿ ಬಸ್- 31 ಪ್ರಯಾಣಿಕರ ಸಾವು

ಜಮ್ಮು-ಕಾಶ್ಮೀರ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 31 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತ್ ವರ್ ನಲ್ಲಿ ನಡೆದಿದೆ. ಕಿಸ್ತ್ ವರ್ ಸಮೀಪದ ಸ್ರಿಗ್ವರಿ ಸಮೀಪ ನಡೆದ ಈ ದುರ್ಘಟನೆಯಲ್ಲಿ 31 ಮಂದಿ ಮೃತಪಟ್ಟಿದ್ದು, ಹಲವರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 8.30ರ ಸುಮಾರಿಗೆ ಕೆಶ್ವಾನ್ ನಿಂದ...

ರೈಲ್ವೇ ಇಲಾಖೆಯಲ್ಲಿ 9000 ಹುದ್ದೆಗೆ ಅರ್ಜಿ ಆಹ್ವಾನ- ಮಹಿಳೆಯರಿಗೆ ಭರ್ಜರಿ ಅವಕಾಶ..!

ರೈಲ್ವೇ ಇಲಾಖೆಯ ರಕ್ಷಣಾ ಪಡೆಯಲ್ಲಿ 9000ಹುದ್ದೆ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಶೇಷ ಅಂದ್ರೆ ಈ ಬಾರಿ ಹೆಣ್ಣುಮಕ್ಕಳಿಗೆ ಬರೋಬ್ಬರಿ ಶೇ.50ರಷ್ಟು ಮೀಸಲಾತಿ ಕಲ್ಪಿಸಿದೆ. ರೈಲ್ವೇ ರಕ್ಷಣಾ ಪಡೆ ( ಆರ್ ಪಿಎಫ್) ನ ರಕ್ಷಣಾ ಅಧಿಕಾರಿ ಮತ್ತು ಕಾನ್ಸ್ ಟೇಬಲ್ ಗಳ ಹುದ್ದೆ ಭರ್ತಿ ಮಾಡಲು ರೈಲ್ವೇ ಇಲಾಖೆ ಅರ್ಜಿ ಆಹ್ವಾನಿಸಿದೆ. ರಕ್ಷಣಾ...

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು- ಫ್ಯಾಮಿಲಿ ಪ್ಲ್ಯಾನಿಂಗ್ ಮಾಡಿಸಿಕೊಂಡ್ರೆ ಕೆಎಸ್ಆರ್ಟಿಸಿ ಪ್ರಮೋಷನ್…!

ಬೆಂಗಳೂರು: ಕೆಎಸ್ ಆರ್ಟಿಸಿ ತನ್ನ ನೌಕರರಿಗೆ ಪ್ರಮೋಷನ್ ಕೊಡೋದಕ್ಕೆ ಸಖತ್ ಐಡಿಯಾವೊಂದನ್ನು ಮಾಡಿದೆ. ಸಂತಾನ ಶಕ್ತಿ ಹರಣ ಚಿಕಿತ್ಸೆಗೊಳಗಾದ ನೌಕರರು ಮತ್ತು ಅವರ ಪತ್ನಿ/ಪತಿಯ ವಿವರ ನೀಡಿದ್ರೆ ವೇತನ ಬಡ್ತಿ ನೀಡೋದಾಗಿ ಆದೇಶ ಹೊರಡಿಸಿದೆ. ಕೆಎಸ್ಆರ್ಟಿಸಿ ವಿನೂತನ ಪ್ರಯೋಗವೊಂದಕ್ಕೆ ಕೈ ಹಾಕಿದೆ. ಸಂತಾನ ಹರಣ ಚಿಕಿತ್ಸೆ ಮಾಡಿಸಿಕೊಂಡ ತನ್ನ ನೌಕರರಿಗೆ ವಿಶೇಷ ವೇತನ ಬಡ್ತಿ ನೀಡಲು...

ದೇವೇಗೌಡರ ಸೋಲಿಗೆ ಗಂಗೆಯ ಶಾಪವೇ ಕಾರಣವಂತೆ..!!

ತುಮಕೂರು: ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ಸೋತಿದ್ದು ಗಂಗಾ ಮಾತೆಯ ಶಾಪದಿಂದ ಅಂತ ಬಿಜೆಪಿ ಸಂಸದ ಜಿ.ಎಸ್ ಬಸವರಾಜು ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಂಸದ ಬಸವರಾಜು, ದೇವೇಗೌಡರನ್ನು ಸೋಲಿಸಿದ್ದ ನಾನಲ್ಲ. ಅವರನ್ನು ಗಂಗಾ ಮಾತೆಯ ಶಾಪವೇ ಸೋಲುವಂತೆ ಮಾಡಿತು ಅಂತ ಹೇಳಿದ್ರು. ಅಲ್ಲದೆ ದೇವೇಗೌಡರು ವಯೋವೃದ್ಧರು, ಹಾಸನಕ್ಕೆ ಮಣ್ಣಿನ ಮಗ, ತುಮಕೂರಿಗಲ್ಲ ಅಂತ ಬಸವರಾಜು ಇದೇ...

ಮದುವೆ ಊಟದಲ್ಲಿ ಬಿದ್ದ ಹಲ್ಲಿ- ಅತಿಥಿಗಳು ಏನ್ ಮಾಡಿದ್ರು ಗೊತ್ತಾ..?

ಜಾರ್ಖಂಡ್: ಮದುವೆ ಊಟದಲ್ಲಿ ಹಲ್ಲಿ ಬಿದ್ದದ್ದನ್ನು ಕಂಡ ಅತಿಥಿಗಳು ಭಯಭೀತರಾಗಿ ಅಸ್ವಸ್ಥಗೊಂಡ ಪ್ರಕರಣ ಜಾರ್ಖಂಡ್ ನಲ್ಲಿ ನಡೆದಿದೆ. ಇಲ್ಲಿನ ದುಮ್ಕಾ ಜಿಲ್ಲೆಯಲ್ಲಿ ಈ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಇವತ್ತು ಬಂದಿದ್ದ ಅತಿಥಿಗಳು ವಿವಾಹ ಶಾಸ್ತ್ರ ಬಳಿಕ ಊಟಕ್ಕೆ ಕುಳಿತಿದ್ರು. ಈ ವೇಳೆ ವ್ಯಕ್ತಿಯೊಬ್ಬರಿಗೆ ಬಡಿಸಿದ್ದ ಊಟದಲ್ಲಿ ಹಲ್ಲಿ ಬಿದ್ದಿರೋದು ಪತ್ತೆಯಾಯ್ತು. ಇದನ್ನು ನೋಡಿ ಗಾಬರಿಗೊಂಡ...

‘ಬಿಎಸ್ವೈ ಮತ್ತೆ ಸಿಎಂ ಆಗಲ್ಲ, ಈಶ್ವರಪ್ಪ ಮನುಷ್ಯನೇ ಅಲ್ಲ’- ಸಿದ್ದರಾಮಯ್ಯ ಕಿಡಿ

ಬಾಗಲಕೋಟೆ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದು ಯಡಿಯೂರಪ್ಪ ಸಿಎಂ ಆಗೋದಕ್ಕೆ ನೋಡ್ತಿದ್ದಾರೆ. ಅದು ಸಾಧ್ಯವೇ ಇಲ್ಲ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಆರೋಪ ಮಾಡುತ್ತಿರೋ ಈಶ್ವರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಬಾಗಲಕೋಟೆಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿರೋ ಬಿಜೆಪಿ ಶಾಸಕ...

ಸಿಎಂ ಬಸ್ ತಡೆದವರ ಮೇಲೆ ಬಿತ್ತು ಕೇಸ್…!

ರಾಯಚೂರು: ಗ್ರಾಮವಾಸ್ತವ್ಯಕ್ಕೆ ತೆರಳುತ್ತಿದ್ದ ದಾರಿಯಲ್ಲಿ ಸಿಎಂ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಬಸ್ ತಡೆದ ಘಟನೆ ಕುರಿತಾಗಿ 50 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಜೂ 26ರಂದು ರಾಯಚೂರಿನ ಕರೇಗುಡ್ಡ ಗ್ರಾಮವಾಸ್ತವ್ಯಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ತೆರಳುತ್ತಿದ್ದ ವೇಳೆ ಏಕಾಏಕಿ ವೈಟಿಪಿಎಸ್ ಸಿಬ್ಬಂದಿ ರಸ್ತೆ ತಡೆ ನಡೆಸಿದ್ರು. ಇದರಿಂದ ಸಿಎಂ ಕೆಂಡಾಮಂಡಲರಾಗಿ ಅವರ ಮೇಲೆ ರೋಷಾವೇಶ ತೋರಿದ್ರು. ಇನ್ನು...

ರಾಜ್ಯಾದ್ಯಂತ ಪಾದಯಾತ್ರೆಗೆ ಜೆಡಿಎಸ್ ರೆಡಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತೀವ್ರ ಮುಖಭಂಗ ಎದುರಿಸಿದ್ದ ಜೆಡಿಎಸ್ ಇದೀಗ ಪಕ್ಷದ ಬಲವರ್ಧನೆಗೆ ಮುಂದಾಗಿದ್ದು ರಾಜ್ಯಾದ್ಯಂತ ಪಾದಯಾತ್ರೆ ಕೈಗೊಳ್ಳಲಿದೆ. ಲೋಕಸಭಾ ಚುನಾವಣೆಯ ಸೋಲಿನ ಪರಾಮರ್ಶೆ ನಡೆಸಿದ ಜೆಡಿಎಸ್ ಇದೀಗ ಪಕ್ಷ ಬಲಪಡಿಸಲು ಹೊರಟಿದೆ. ಹೀಗಾಗಿ ರಾಜ್ಯಾದ್ಯಂತ ಪಾದಯಾತ್ರೆ ಕೈಗೊಳ್ಳೋ ಮೂಲಕ ಜನರಿಗೆ ಹತ್ತಿರವಾಗೋದಕ್ಕೆ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಈ ತಂತ್ರದ ಮೊರೆಹೋಗಿದ್ದಾರೆ....

‘ಜನ ನಿಮ್ಮನ್ನ ಯಾವ ಗುಂಡಿಯಲ್ಲಿ ಮುಚ್ಚುತ್ತಾರೋ ಗೊತ್ತಿಲ್ಲ’- ಮೈತ್ರಿ ವಿರುದ್ಧ ಈಶ್ವರಪ್ಪ ಕಿಡಿ

ಬಾಗಲಕೋಟೆ: ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡದೇ ನಿರ್ಲಕ್ಷ್ಯವಹಿಸಲಾಗುತ್ತಿದೆ ಅಂತ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿರೋ ಬಿಜೆಪಿ ಶಾಸಕ ಈಶ್ವರಪ್ಪ, ಜನ ನಿಮ್ಮನ್ನು ಯಾವ ಗುಂಡಿಯಲ್ಲಿ ಮುಚ್ಚುತ್ತಾರೋ ಗೊತ್ತಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಬಿಜೆಪಿಯ ಹಿರಿಯ ಶಾಸಕ ಕೆ.ಎಸ್ ಈಶ್ವರಪ್ಪ, ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿಯತ್ತ ಜಿಲ್ಲಾ ಉಸ್ತುವಾರಿ ಸಚಿವರೂ ಗಮನ ಹರಿಸುತ್ತಿಲ್ಲ...

ಗೋಡೆ ಕುಸಿದು 17 ಮಂದಿ ದಾರುಣ ಸಾವು..!

ಮಹಾರಾಷ್ಟ್ರ: ರಾಜ್ಯಾದ್ಯಂತ ವ್ಯಾಪಕವಾಗಿ ಸುರಿಯುತ್ತಿರೋ ಮಳೆಯಿಂದಾಗಿ ಶೆಡ್ ಮೇಲೆ ಕಾಂಪೌಂಡ್ ಕುಸಿದು 17 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಪುಣೆಯ ಕೊಂಢ್ವಾ ಪ್ರದೇಶದಲ್ಲಿ ಮಳೆಯಿಂದಾಗಿ ಅಪಾರ್ಟ್ ಮೆಂಟ್ ನ ಗೋಡೆ ಪಕ್ಕದಲ್ಲಿದ್ದ ಶೆಡ್ ಗಳ ಮೇಲೆ ಕುಸಿದ ಪರಿಣಾಮ ನಾಲ್ವರು ಮಕ್ಕಳೂ ಸೇರಿದಂತೆ ಒಟ್ಟು 17 ಮಂದಿ ಕಾರ್ಮಿಕರು ಅಸುನೀಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img