Monday, February 23, 2026

karnatakatv live

ಮೊನ್ನೆ ಸಿಎಂ, ನಿನ್ನೆ ಮಾಜಿ ಸಿಎಂ, ಇಂದು ಡಿಸಿಎಂ- ಬಿಜೆಪಿ ವೋಟ್ ಬಗ್ಗೆ ಈಗೇಕೆ ಮೈಉರಿ..?

ಬೆಂಗಳೂರು: ಬಿಜೆಪಿ ಗಳಿಸಿದ ವೋಟ್ ಬಗ್ಗೆ ಮೈತ್ರಿ ನಾಯಕರು ಇದೀಗ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಂತಿದೆ. ಎಲ್ಲಿ ಹೋದ್ರೂ ಬಿಜೆಪಿ ವೋಟ್ ಬಗ್ಗೆ ಮಾತನಾಡೋ ನಾಯಕರು ಚುನಾವಣೆ ಫಲಿತಾಂಶದ ಬಗ್ಗೆ ತಮ್ಮ ಅಸಮಾಧಾನ ಹೊರಹಾಕ್ತಿದ್ದಾರೆ. ಇದಕ್ಕೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಕೂಡ ಹೊರತಾಗಿಲ್ಲ. ಇತ್ತೀಚೆಗೆ ಮೈತ್ರಿ ನಾಯಕರು ಜನರ ನಡುವೆ ವರ್ತಿಸುತ್ತಿರೋ ರೀತಿ ತೀವ್ರ ಚರ್ಚೆಗೆ ಗ್ರಾಸವಾಗ್ತಿದೆ....

ಟೀಮ್ ಇಂಡಿಯಾ ಆರ್ಭಟಕ್ಕೆ ವಿಂಡೀಸ್ ಧೂಳೀಪಟ..!

ಇಂಗ್ಲೆಂಡ್: ಪ್ರತಿಷ್ಠಿತ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ವಿಜಯದ ಓಟ ಮುಂದುವರೆದಿದೆ. ನಿನ್ನೆ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಫಾರ್ಡ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ಎದುರಿನ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಭಾರತ, ಸೆಮಿಫೈನಲ್ ನತ್ತ ಮತ್ತೊಂದು ಹೆಜ್ಜೆ ಇಟ್ಟಿತು. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. ನಿಧಾನಗತಿಯಲ್ಲಿ...

‘ಕಾವೇರಿ ನೀರು ಬಿಡೋದು ನಮ್ಮ ಕೈಯಲ್ಲಿಲ್ಲ- ಪ್ರಾಧಿಕಾರಕ್ಕೆ ಮುತ್ತಿಗೆ ಹಾಕಲಿ’- ಸಿಎಂ ಕುಮಾರಸ್ವಾಮಿ

ಬೀದರ್: ಕಾವೇರಿ ನೀರು ಹರಿಸೋ ವಿಚಾರ ನಮ್ಮ ಕೈಯಲ್ಲಿಲ್ಲ ಅದು ಪ್ರಾಧಿಕಾರಕ್ಕೆ ಬಿಟ್ಟ ವಿಷಯ ಅಂತ ಸಿಎಂ ಕುಮಾರಸ್ವಾಮಿ ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ. ಬೀದರ್ ಜಿಲ್ಲೆಯ ಉಜಳಂಬ ಗ್ರಾಮದಲ್ಲಿ ಮಾತ ನಾಡಿದ ಸಿಎಂ, ಕಾವೇರಿ ನದಿ ನೀರು ಹರಿಸೋ ವಿಚಾರ ನಮ್ಮ ಕೈಯಲ್ಲಿಲ್ಲ. ಇದಕ್ಕೆ ಅಂತ ಕಾವೇರಿ ಪ್ರಾಧಿಕಾರ ಇದೆ. ಕಾವೇರಿ ಪ್ರಾಧಿಕಾರದ ಅನುಮತಿ...

ಸಚಿನ್-ಲಾರಾ ದಾಖಲೆ ಉಡೀಸ್, ಕೊಹ್ಲಿ ಈಗ 20 ಸಾವಿರ ರನ್ ಸರದಾರ..!

ಇಂಗ್ಲೆಂಡ್: ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಈಗ 20 ಸಾವಿರ ರನ್ ಗಳ ಸರದಾರ. ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ಎದುರಿನ ವಿಶ್ವಕಪ್ ಪಂದ್ಯದಲ್ಲಿ 37 ರನ್ ಗಳಿಸುತ್ತಿದ್ದಂತೆ, ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ರನ್ ಬೇಟೆ 20 ಸಾವಿರ ಮುಟ್ಟಿತು. ಈ ಮೂಲಕ ಕ್ರಿಕೆಟ್ ದಂತಕಥೆ...

ಹಣೆಗೆ ನಾಮ ಇಟ್ಟವರನ್ನ ಕಂಡ್ರೆ ಸಿದ್ದರಾಮಯ್ಯಗೆ ಯಾಕೆ ಭಯ..?

ಬಾಗಲಕೋಟೆ: ರಸ್ತೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದ ಪೂಜೆ ವೇಳೆ ತಿಲಕ ಇಡಲು ಬಂದ ವ್ಯಕ್ತಿಯನ್ನು ಸಿದ್ದರಾಮಯ್ಯ ತಡೆದೇಬಿಟ್ರು. ಮಾಜಿ ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ಬಾದಾಮಿಗೆ ತೆರಳಿ ನಾನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬಾದಾಮಿ ತಾಲೂಕಿನ ಚಿಮ್ಮನಕಟ್ಟಿಯಲ್ಲಿ ರಸ್ತೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದ ವೇಳೆ ನಡೆದ ಪೂಜೆ ವೇಳೆ ಹಣೆಗೆ ನಾಮ ಇಡಲು ಬಂದ ವ್ಯಕ್ತಿಯನ್ನು ಸಿದ್ದರಾಮಯ್ಯ...

ಕೇಂದ್ರದಲ್ಲಿ ಧೂಳೆಬ್ಬಿಸ್ತಿದ್ದಾರೆ ಸಂಸದೆ ಸುಮಲತಾ- ಕ್ಷೇತ್ರದ ಅಭಿವೃದ್ಧಿಯ ಪಣ ತೊಟ್ಟ ದಿಟ್ಟೆ

ನವದೆಹಲಿ: ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೂ ಸುಮಲತಾ ಸದಾ ಮಂಡ್ಯ ಕ್ಷೇತ್ರದ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ.ಈ ನಿಟ್ಟಿನಲ್ಲಿ ಕ್ಷೇತ್ರದ ಯೋಜನೆಗಳ ವ್ಯಾಪ್ತಿಗೆ ಬರುವ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಂಡ್ಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಇಂದು ನವದಹೆಲಿಯಲ್ಲಿ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್...

ಶೂ ಎತ್ತಿಕೊಡಲು ಹೋದ ಮುಖಂಡನಿಗೆ ‘ಬಿಡಪ್ಪಾ..ಟಿವಿಯವ್ರು ಇಲ್ಲೇ ಇದ್ದಾರೆ’ ಎಂದ ಸಿದ್ದರಾಮಯ್ಯ..!

ಬಾಗಲಕೋಟೆ: ಬಾದಾಮಿಗೆ ಭೇಟಿ ನೀಡಿದ್ದ ವೇಳೆ ಶೂ ಎತ್ತಿಕೊಡಲು ಪಕ್ಷದ ಮುಖಂಡ ಮುಂದಾದಾಗ ಮಾಧ್ಯಮದವರನ್ನು ನೋಡಿದ ಸಿದ್ದರಾಮಯ್ಯ ಆತನನ್ನು ತಡೆದು ತಾವೇ ಶೂ ಹಾಕಿಕೊಂಡ ಪ್ರಸಂಗ ನಡೆಯಿತು. ಬಾದಾಮಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅಲ್ಲಿಯೇ ಬಿಚ್ಚಿಟ್ಟಿದ್ದ ತಮ್ಮ ಶೂವನ್ನು ಹಾಕಿಕೊಳ್ಳಲು ಮುಂದಾದರು. ಆ ವೇಳೆ ಏಕಾಏಕಿ ಅಲ್ಲಿಗೆ ಬಂದ ಪಕ್ಷದ ಮುಖಂಡ...

ರೈತರ ಹೋರಾಟಕ್ಕೆ ಸಂಸದೆ ಸುಮಲತಾ ಬೆಂಬಲ

ಮಂಡ್ಯ: ಮಂಡ್ಯ ಜಿಲ್ಲೆಯ ಕೆರೆ ಕಟ್ಟೆಗಳನ್ನು ತುಂಬಿಸಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವವನ್ನು ನಿವಾರಿಸುವಂತೆ ಕಳೆದ 6 ದಿನಗಳಿಂದ ನಡೆಯುತ್ತಿರುವ ಕಾವೇರಿ ಮುಷ್ಕರಕ್ಕೆ ಸಂಸದೆ ಸುಮಲತಾ ಬೆಂಬಲ ನೀಡಿದ್ದಾರೆ. ಈ ಹೋರಾಟದ ಬಗ್ಗೆ ಇದೀಗ ಟ್ವೀಟ್ ಮಾಡಿರೋ ಸಂಸದೆ ಸುಮಲತಾ, ಕೆಆರ್ ಎಸ್ ಮತ್ತು ಹೇಮಾವತಿ ನದಿ ಅಚ್ಚುಕಟ್ಟು ವ್ಯಾಪ್ತಿಯ...

ವಿಂಡೀಸ್ ವಿರುದ್ಧ ಬ್ಲೂ ಬಾಯ್ಸ್ ಬ್ಯಾಟಿಂಗ್- 5ನೇ ಗೆಲುವಿನ ವಿಶ್ವಾಸದಲ್ಲಿ ಟೀಂ ಇಂಡಿಯಾ..!

ಇಂಗ್ಲೆಂಡ್: ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈಗಾಗಲೇ ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಕೊಹ್ಲಿ ಬಾಯ್ಸ್, 5ನೇ ಗೆಲುವಿನ ವಿಶ್ವಾಸದಲ್ಲಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಎದುರು ಗೆಲುವಿನ ವಿಶ್ವಾಸದಲ್ಲಿದೆ. ಕಳೆದ...

ಯಶ್ ಪುತ್ರಿಯ ಮುಖವನ್ನ ಇನ್ನೂ ನೋಡಿಲ್ವಂತೆ ಸುಮಲತಾ..!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಪುತ್ರಿ ಪುಟಾಣಿ ಆಯ್ರಾಳ ಮುಖವನ್ನೇ ಸಂಸದೆ ಸುಮಲತಾ ಇನ್ನೂ ನೋಡಿಲ್ಲವಂತೆ. ಚುನಾವಣೆ ಮತ್ತಿತರ ಕೆಲಸಗಳಲ್ಲಿ ಬ್ಯೂಸಿಯಾಗಿದ್ದ ಸುಮಲತಾ ಆಯ್ರಾಳ ನಾಮಕರಣದಲ್ಲೂ ಪಾಲ್ಗೊಂಡಿಲ್ಲ. ಕಳೆದ ಡಿಸೆಂಬರ್ ನಲ್ಲಿ ಜನಿಸಿದ ರಾಕಿಂಗ್ ಸ್ಟಾರ್ ಮುದ್ದು ಮಗಳನ್ನು ಸುಮಲತಾ ಅಂಬರೀಶ್ ಇನ್ನೂ ಖುದ್ದಾಗಿ ಭೇಟಿ ಮಾಡಿಲ್ಲ. ಎಲೆಕ್ಷನ್ ಮತ್ತಿತರ ಕೆಲಸಗಳಲ್ಲಿ ಬ್ಯುಸಿಯಾಗಿದ್ದ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img