Monday, February 23, 2026

karnatakatv live

ಕಂದಕಕ್ಕೆ ಉರುಳಿದ ಬಸ್- ಭೀಕರ ಅಪಘಾತದಲ್ಲಿ 6 ಸಾವು- 39 ಮಂದಿಗೆ ಗಾಯ

ಜಾರ್ಖಂಡ್: ಕಂದಕಕ್ಕೆ ಬಸ್ ಉರುಳಿದ ಪರಿಣಾಮ, 6 ಮಂದಿ ಪ್ರಯಾಣಿಕರು ಮೃತಪಟ್ಟು 39 ಮಂದಿಗೆ ಗಾಯಗೊಂಡ ಪ್ರಕರಣ ಜಾರ್ಖಂಡ್ ನಲ್ಲಿ ಸಂಭವಿಸಿದೆ. ಛತ್ತೀಸ್ ಗಢದಿಂದ ಘರ್ವಾಗೆ ತೆರಳುತ್ತಿದ್ದ ಬಸ್ ಅನೂಜ್ ಘಾಟಿ ಪ್ರದೇಶದಲ್ಲಿ ಆಯತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರ ಪೈಕಿ 6 ಮಂದಿ ಪ್ರಾಣಬಿಟ್ಟಿದ್ದಾರೆಯ. ಅಲ್ಲದೆ ಉಳಿದ 43 ಮಂದಿ...

ಒಲಿದು ಬಂದಳು ಲಾಟರಿ ಲಕ್ಷ್ಮಿ- ರಾತ್ರೋರಾತ್ರಿ ಕೋಟಿವೀರನಾದ ಪೊಲೀಸ್ ಪೇದೆ..!

ಚಂಡೀಘಡ: ತನ್ನ ಅದೃಷ್ಟ ಪರೀಕ್ಷೆ ಮಾಡೋಕೆ ಅಂತ ಪೊಲೀಸ್ ಪೇದೆ ತೆಗೆದುಕೊಂಡಿದ್ದ ಆ ಒಂದು ಲಾಟರಿ ಚೀಟಿಯಿಂದಾಗಿ ಇವತ್ತು ಆತನ ಅದೃಷ್ಟ ಖುಲಾಯಿಸಿದೆ. ಬರೋಬ್ಬರಿ 2 ಕೋಟಿ ಬಂಪರ್ ಡ್ರಾ ಪಡೆದುಕೊಂಡ ಪೇದೆ ರಾತ್ರೋರಾತ್ರಿ ಕೋಟ್ಯಾಧೀಶ್ವರನಾಗಿದ್ದಾನೆ. ಪಂಜಾಬ್ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿರುವ 30 ವರ್ಷದ ಅಶೋಕ್ ಕುಮಾರ್ ಪಂಜಾಬ್ ಸರ್ಕಾರದ ನ್ಯೂ ಇಯರ್...

ಹಾರಾಡುತ್ತಿದ್ದ ವಿಮಾನದ ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ..!- ತುರ್ತು ಭೂಸ್ಪರ್ಶ

ಭುವನೇಶ್ವರ್: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಏಕಾಏಕಿ ಗದ್ದಲವುಂಟು ಮಾಡಿ ವಿಮಾನದ ಬಾಗಿಲನ್ನೂ ತೆರೆಯಲೆತ್ನಿಸಿದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಹೈದರಾಬಾದ್ ನಿಂದ ಗುವಾಹಾಟಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ಫ್ಲೈಟ್ ನಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಗುವಾಹಾಟಿಯತ್ತ ಸಾಗುತ್ತಿದ್ದ ವಿಮಾನದಲ್ಲಿದ್ದ 20ವರ್ಷದ ಪ್ರಯಾಣಿಕನೋರ್ವ ಏಕಾಏಕಿ ಗದ್ದಲವೆಬ್ಬಿಸಿದ್ದಾನೆ. ಕಾರಣವಿಲ್ಲದೆ ಗದ್ದಲ ಮಾಡುತ್ತಿದ್ದ...

ರಾಕಿಂಗ್ ಸ್ಟಾರ್ ಪುತ್ರಿಯ ಹೆಸರೇನು ಗೊತ್ತಾ..?

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಪುತ್ರಿಯ ನಾಮಕರಣ ಇಂದು ನೆರವೇರಿದೆ. ಸಾಕಷ್ಟು ಕುತೂಹಲ ಕೆರಳಿಸಿದ್ದ ಮಗುವಿನ ಹೆಸರು ಇದೀಗ ರಿವೀಲ್ ಆಗಿದೆ. ಯಶ್ ತಮ್ಮ ಮುದ್ದು ಮಗಳಿಗೆ 'ಆಯ್ರಾ' ಅಂತ ಹೆಸರಿಟ್ಟಿದ್ದು, ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ನಾಮಕರಣ ನಡೆಯಿತು. ಯಶ್-ರಾಧಿಕಾ ಕುಟುಂಬಸ್ಥರು ಮಾತ್ರ ಈ ನಾಮಕರಣ...

ಪತಿಯ ಚಿತಾಭಸ್ಮ ಕಳವು- ವೃದ್ಧೆಗೆ ಆಘಾತ..!

ಇಂಗ್ಲೆಂಡ್: ಪತಿಯನ್ನು ಕಳೆದುಕೊಂಡು ಒಂಟಿ ಜೀವನ ಸಾಗಿಸ್ತಿದ್ದ ಆ ವಯೋವೃದ್ಧೆಗೆ ತನ್ನ ಪತಿ ಇನ್ನೂ ತಮ್ಮ ಜೊತೆಗಿದ್ದಾರೆ ಅನ್ನೋ ನಂಬಿಕೆ ಇತ್ತು. ಮೃತಪಟ್ಟಿದ್ದ ತನ್ನ ಪತಿಯ ಚಿತಾಭಸ್ಮವನ್ನು ಮನೆಯಲ್ಲೇ ಇಟ್ಟುಕೊಂಡಿದ್ದ ಆಕೆ ತಾನು ಒಂಟಿ ಅಂತ ಎಂದೂ ಭಾವಿಸಿರಲಿಲ್ಲ. ಆದ್ರೆ ಇಂಥಹ ಚಿತಾ ಭಸ್ಮವನ್ನೂ ಕಳ್ಳರು ಬಿಡದೆ ಕಳವು ಮಾಡಿರೋದು ವೃದ್ಧೆಗೆ ಆಘಾತ ತಂದಿದೆ....

ಪೆಂಡಾಲ್ ಕುಸಿದು 14 ಜನರ ದುರ್ಮರಣ- ಹಲವರ ಸ್ಥಿತಿ ಗಂಭೀರ..!

ರಾಜಸ್ಥಾನ: ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಪೆಂಡಾಲ್ ಕುಸಿದು 14 ಮಂದಿ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ನಡೆದಿದೆ. ಬಾರ್ಮರ್ ಜಿಲ್ಲೆಯಲ್ಲಿ ರಾಮಕಥಾ ಪಾರಾಯಣ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಇಂದು ಸಂಜೆ 4.30ರ ವೇಳೆ ಏಕಾಏಕಿ ಸುರಿದ ಭಾರೀ ಗಾಳಿ ಸಹಿತ ಮಳೆಯಿಂದಾಗಿ ಹಾಕಲಾಗಿದ್ದ ಬೃಹತ್ ಪೆಂಡಾಲ್ ಕುಸಿದು...

ಸೋತು ಸುಮ್ಮನೆ ಕೂರದ ಜಾಗ್ವಾರ್- ಹಳೇ ಮೈಸೂರು ಭಾಗದಲ್ಲಿ ಪಾದಯಾತ್ರೆಗೆ ನಿಖಿಲ್ ಸ್ಕೆಚ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ಧ ಹೀನಾಯವಾಗಿ ಸೋತಿದ್ದ ನಿಖಿಲ್ ಕುಮಾರ್ ಇದೀಗ ರಾಜಕೀಯದಲ್ಲಿ ಹೊಸ ಹುಮ್ಮಸ್ಸು ತೋರುತ್ತಿದ್ದಾರೆ. ಸೋತ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರೋ ನಿಖಿಲ್ ಇದೀಗ ಪಾದಯಾತ್ರೆ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಸಾಕಷ್ಟು ಪ್ರಾಬಲ್ಯವಿದ್ದರೂ ಮಂಡ್ಯದಲ್ಲಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಗೆ ತೀವ್ರ ಮುಖಭಂಗವಾಗಿತ್ತು....

‘ಜನ ಶಿವಕುಮಾರ್ ಎಲ್ಲಿದ್ದೀಯಪ್ಪಾ ಅಂತಿದ್ದಾರೆ- ಬಳ್ಳಾರಿ ಅಭಿವೃದ್ಧಿಗೆ ಶ್ರಮಸಿ ಅಣ್ಣ’- ಡಿಕೆಶಿ ಕಿವಿ ಹಿಂಡಿದ ರಾಮುಲು

ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಶಕುನಿ ಇದ್ದ ಹಾಗೆ ಅಂತ ಟೀಕಿಸಿದ್ದ ಶ್ರೀರಾಮುಲು ಇದೀಗ ಮತ್ತೆ ಟ್ವಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ. ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಬಳ್ಳಾರಿಗೆ ಬರೋದಕ್ಕೆ ಹಿಂದೂ ಮುಂದೂ ನೋಡ್ತಿದ್ದಾರೆ. ಇದರಿಂದ ಬಳ್ಳಾರಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಗಳಾಗ್ತಿಲ್ಲ ಅಂತ ಆರೋಪಿಸಿದ್ದ ಶ್ರೀರಾಮುಲು ಇದೀಗ ಟ್ವೀಟ್ ಮಾಡೋ ಮೂಲಕ ಸಚಿವ ಡಿ.ಕೆ...

ಟಿಕ್ ಟಾಕ್ ಮಾಡಲು ಹೋಗಿ ಗಾಯಗೊಂಡಿದ್ದ ಯುವಕ ಸಾವು..!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಖದರ್ ತೋರಿಸುತ್ತಿರೋ ಟಿಕ್ ಟಾಕ್ ರಾಜ್ಯದ ಓರ್ವ ಯುವಕನನ್ನು ಬಲಿ ಪಡೆದಿದೆ. ಟಿಕ್ ಟಾಕ್ ಮಾಡುವಾಗ ತೀವ್ರ ಗಾಯಗೊಂಡಿದ್ದ ಯುವಕ ಇದೀಗ ದುರಂತ ಅಂತ್ಯ ಕಂಡಿದ್ದಾನೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೌಡಕೆರೆ ನಿವಾಸಿ ಕುಮಾರ್ ಇದೀಗ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕುಮಾರ್ ಕಳೆದ ಶನಿವಾರ ಟಿಕ್ ಟಾಕ್...

‘ಹೋಗಿ ಅಂತ ಹೇಳೋಕೆ ಯಾರಿಗೂ ಅಧಿಕಾರವಿಲ್ಲ’- ‘ಹಳ್ಳಿ ಹಕ್ಕಿ’ಗೆ ಕುಟುಕಿದ ದೇವೇಗೌಡ

ಮೈಸೂರು: ಮೈತ್ರಿ ಸರ್ಕಾರದ ಕುರಿತಾಗಿ ಹೇಳಿಕೆ ನೀಡಿದ್ದ ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಜಿ.ಟಿ ದೇವೇಗೌಡ ಪ್ರತಿಕ್ರಿಸಿದ್ದಾರೆ. ಹೋಗಿ ಅಂತ ಹೇಳೋದಕ್ಕೆ ಯಾರಿಗೂ ಅಧಿಕಾರವಿಲ್ಲ ಅಂತ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ ಜಿ.ಟಿ ದೇವೇಗೌಡ, ನಾಲ್ಕು ವರ್ಷ ಕುಮಾರಸ್ವಾಮಿಯವರೇ ಸಿಎಂ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ಕಾರ ಸುಭದ್ರ ಅಂತ ಕುಮಾರಸ್ವಾಮಿ ಕೂಡ ಭರವಸೆಯಿಂದಿದ್ದಾರೆ. ಹೀಗಿರುವಾಗ ಕಾಂಗ್ರೆಸ್...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img