Monday, February 23, 2026

karnatakatv live

‘ಸಚಿವ ಡಿಕೆಶಿ ಐಟಿ,ಇಡಿ ಕೇಸ್ ನಿಂದ ನುಣುಚಿಕೊಳ್ಳೋಕೆ ಬಿಜೆಪಿಗೆ ಸಪೋರ್ಟ್’- ಶಾಸಕ ಆರೋಪ

ವಿಜಯಪುರ: ಸಚಿವ ಡಿ. ಕೆ. ಶಿವಕುಮಾರ ತಮ್ಮ ವಿರುದ್ಧ ದಾಖಲಾಗಿರುವ ಐಟಿ, ಇಡಿ ಪ್ರಕರಣಗಳಿಂದ ನುಣುಚಿಕೊಳ್ಳೋದಕ್ಕೆ ಯತ್ನಿಸುತ್ತಿದ್ದು ಇದಕ್ಕಾಗಿ ಕೇಂದ್ರದಲ್ಲಿ ಲಾಭಿ ನಡೆಸಿದ್ದಾರೆ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಮೇಲಿರುವ ಐಟಿ ಮತ್ತು ಇಡಿ ಪ್ರಕರಣಗಳನ್ನು ರದ್ದು...

ಡಿಸಿಎಂ ಕಣ್ಣಿಗೆ ಬೀಳಬಾರದಂತೆ ಬಿಜೆಪಿ ಬಾವುಟ- ತೆರವುಗೊಳಿಸುವಂತೆ ನೋಟೀಸ್..!

ತುಮಕೂರು: ಡಿಸಿಎಂ ಜಿ.ಪರಮೇಶ್ವರ ಹೋಗೋ ದಾರಿಯಲ್ಲಿ ಬಿಜೆಪಿ ಬಾವುಟ ಕಾಣಬಾರದಂತೆ. ಹಾಗಾಗಿ ಡಿಸಿಎಂ ಪ್ರಯಾಣ ಮಾಡ್ತಾ ಇದ್ದ ಮಾರ್ಗ ಮಧ್ಯದ ಅಂಗಡಿ ಮುಂದೆ ನೇತುಹಾಕಲಾಗಿದ್ದ‌ ಬಿಜೆಪಿ ಬಾವುಟ ತೆರವುಗೊಳಿಸುವಂತೆ ಗ್ರಾಮ ಪಂಚಾಯತಿಯಿಂದ ನೋಟಿಸ್ ಬಂದಿದೆ. ನಿನ್ನೆ ಡಿಸಿಎಂ ಕ್ಷೇತ್ರ ಕೊರಟಗೆರೆಯ ತೋವಿನಕೆರೆಯಲ್ಲಿ ಜನಸಂಪಕರ್ಕ ಸಭೆ ಇತ್ತು. ಡಿಸಿಎಂ ಕೆಸ್ತೂರು ಮಾರ್ಗ ವಾಗಿ ತೋವಿನಕೆರೆಗೆ ತಲುಪುವವರಿದ್ರು....

ನಾಳೆ ಇಬ್ಬರು ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ಸಚಿವ ಸಂಪುಟ ಸೇರಿದ್ದ ಇಬ್ಬರು ಪಕ್ಷೇತರರಿಗೆ ನಾಳೆ ಖಾತೆ ಹಂಚಿಕೆ ಮಾಡಲಾಗುತ್ತದೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಪಕ್ಷೇತರರಾದ ಆರ್.ಶಂಕರ್ ಮತ್ತು ಎಂ.ನಾಗೇಶ್ ಗೆ ನಾಳೆ ಖಾತೆ ಹಂಚಿಕೆಯಾಗಲಿದೆ. ಈ ಇಬ್ಬರು ಸಚಿವರಾಗಿ 10 ದಿನಗಳಾದ್ರೂ ಈವರೆಗೂ ಖಾತೆ ಹಂಚಿಕೆಯಾಗಿಲ್ಲ. ಇವರಿಬ್ಬರಿಗೆ ಖಾತೆ ಹಂಚಿಕೆ ಕುರಿತಾಗಿ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಕಾಂಗ್ರೆಸ್-ಜೆಡಿಎಸ್...

ಸಂಸದೆ ಸುಮಲತಾಗೆ ಅನಾರೋಗ್ಯ

ಮಂಡ್ಯ: ಸಂಸದೆ ಸುಮಲತಾ ಇಂದಿನ ಮಂಡ್ಯ ಭೇಟಿ ದಿಢೀರ್ ರದ್ದಾಗಿದೆ. ಕ್ಷೇತ್ರದ ಜನರನ್ನು ಭೇಟಿಯಾಗಿ ಇಂದು ಅವರ ಅಹವಾಲು ಸ್ವೀಕರಿಸಲು ಇಂದು ಮಂಡ್ಯಕ್ಕೆ ಸುಮಲತಾ ಭೇಟಿ ನಿಗದಿಯಾಗಿತ್ತು. ಆದ್ರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಸುಮಲತಾ ಇಂದು ತಮ್ಮ ಮಂಡ್ಯ ಭೇಟಿಯನ್ನು ದಿಢೀರ್ ರದ್ದು ಮಾಡಿದ್ದಾರೆ. ಅಲ್ಲದೆ ಇನ್ನೆರಡು ದಿನಗಳಲ್ಲಿ ಮತ್ತೆ ಭೇಟಿಗೆ ದಿನಾಂಕ ನಿಗದಿ ಮಾಡಲಿದ್ದಾರೆ...

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ- ನಾಲ್ವರು ಕಾರ್ಮಿಕರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ

ತಮಿಳುನಾಡು: ಕೃಷ್ಣಗಿರಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 4 ಮಂದಿ ಕಾರ್ಮಿಕರು ಮೃತಪಟ್ಟು ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮತ್ತೂರು ಬಳಿ ಈ ಅವಘಡ ಸಂಭವಿಸಿದ್ದು, ಪಟಾಕಿಗಳನ್ನು ಒಣಗಿಸಲು ಇಟ್ಟಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ, ಕಾರ್ಖಾನೆಯಲ್ಲಿ ಸಂಗ್ರಹಿಸಿದ್ದ ಪಟಾಕಿಗಳು ಸಿಡಿದು ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ...

ಸೇತುವೆ ಮೇಲಿಂದ ಮೂತ್ರ ವಿಸರ್ಜನೆ- ತಪ್ಪಿಸಿಕೊಳ್ಳಲು ದೋಣಿಯಿಂದ ನೀರಿಗೆ ಜಿಗಿದ 4 ಪ್ರವಾಸಿಗರು..!

ಜರ್ಮನಿ: ಸೇತುವೆ ಮೇಲಿನಿಂದ ವ್ಯಕ್ತಿ ವಿಸರ್ಜಿಸುತ್ತಿದ್ದ ಮೂತ್ರ ತಮಗೆ ಸಿಡಿಯುತ್ತದೆಂದು ತಿಳಿದು ದೋಣಿಯಲ್ಲಿದ್ದ ಪ್ರಯಾಣಿಕರು ನೀರಿಗೆ ಜಿಗಿದು ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಬರ್ಲಿನ್ ನ ಜನ್ನೋವಿಟ್ಜ್ ಸೇತುವೆ ಬಳಿ ಈ ಘಟನೆ ನಡೆದಿದೆ. ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಇನ್ನೇನು ಬ್ರಿಡ್ಜ್ ದಾಟಿ ಮುಂದೆ ಸಾಗಬೇಕೆನ್ನುವಷ್ಟರಲ್ಲಿ ಸೇತುವೆ ಮೇಲಿನಿಂದ ವ್ಯಕ್ತಿಯೋರ್ವ ಮೂತ್ರ ವಿಸರ್ಜಿಸೋದನ್ನು ಪ್ರಯಾಣಿಕರ...

‘ಸಚಿವ ಡಿಕೆಶಿ ಶಕುನಿಯಿದ್ದಂತೆ’- ಶ್ರೀರಾಮುಲು ಟಾಂಗ್

ಬೆಂಗಳೂರು: ಬಿಜೆಪಿ ಸೇರ್ಪಡೆಯಾಗಲು ಬಿಜೆಪಿಯ ಒಬ್ಬರು ನನಗೆ ಆಫರ್ ನೀಡಿದ್ದರು ಅಂತ ಪರೋಕ್ಷವಾಗಿ ಶ್ರೀರಾಮುಲು ವಿರುದ್ಧ ಆರೋಪ ಮಾಡಿದ್ದ ಸಚಿವ ಡಿಕೆಶಿಗೆ ಇದೀಗ ಶ್ರೀರಾಮುಲು ಟಾಂಗ್ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರೋ ಶ್ರೀರಾಮುಲು, ಬಳ್ಳಾರಿ ನಂದು ಅಂತ ಹೇಳಿಕೊಂಡು ಓಡಾಡುತ್ತಿದ್ದ ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಇವತ್ತು ರಾಜ್ಯದ ಮಂತ್ರಿಯಾಗಿ ಬಳ್ಳಾರಿಗೆ ಕಾಲಿಡೋದಕ್ಕೆ ಹಿಂದೂಮುಂದೂ...

‘ಒಂದೆಡೆ ಬೆನ್ನು ತಟ್ತಾರೆ, ಮತ್ತೆ ಭಿನ್ನರಾಗ ಹಾಡ್ತಾರೆ’- ಬಿಜೆಪಿಗೆ ಸಿಎಂ ತಿರುಗೇಟು

ಬೆಂಗಳೂರು: ಗ್ರಾಮವಾಸ್ತವ್ಯದ ಕುರಿತಾಗಿ ನಾನಾ ಟೀಕೆ ಮಾಡುತ್ತಿರೋ ಪ್ರತಿಪಕ್ಷ ಬಿಜೆಪಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕಲಬರುಗಿಯಲ್ಲಿ ಇಂದು ನಡೆಯಬೇಕಿದ್ದ ಗ್ರಾಮವಾಸ್ತವ್ಯ ಮುಂದೂಡಿಕೆಯಾಗಿದ್ದರ ಬಗ್ಗೆ ಬಿಜೆಪಿ ಟೀಕಿಸಿತ್ತು. ಬರ ಪೀಡಿತ ಪ್ರದೇಶಗಳನ್ನು ಸಿಎಂ ನಿರ್ಲಕ್ಷ್ಯಿಸುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೂ ಸಿಎಂ ಪ್ರತ್ಯುತ್ತರ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅರ್ಥವಿಲ್ಲದ ಪ್ರಶ್ನೆಗೆ...

ಸಚಿವ ಡಿಕೆಶಿಗೆ ಘೇರಾವ್, ಕಾರಿನಿಂದ ಕೆಳಕ್ಕಿಳಿಸಿ ತರಾಟೆ…!

ಚಿಕ್ಕೋಡಿ: ಡ್ಯಾಂ ವೀಕ್ಷಣೆಗೆಂದು ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಗೆ ಜನರು ಘೇರಾವ್ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ಶಿರಗುಪ್ಪಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯ ಬ್ಯಾರೇಜ್ ವೀಕ್ಷಣೆಗೆ ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಗೆ ರೈತರು ಘೇರಾವ್ ಹಾಕಿದ್ದಾರೆ. ಅಲ್ಲದೆ ಡಿಕೆಶಿಯವರನ್ನು ಕಾರಿನಿಂದ ಕೆಳಕ್ಕಿಳಿಸಿ...

ರಾಕಿಂಗ್ ಸ್ಟಾರ್ ಯಶ್-ರಾಧಿಕಾರ ಅದೃಷ್ಟ ದೇವತೆಯ ನಾಮಕರಣ..!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತನ್ನ ಫರ್ಸ್ಟ್ ಲುಕ್ ನಿಂದ ಸಖತ್ ಟ್ರೆಂಡ್ ಕ್ರಿಯೇಟ್ ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಪುತ್ರಿಗೆ ನಾಳೆ ನಾಮಕರಣ ನಡೆಯಲಿದೆ. ಮುದ್ದು ಮುದ್ದಾದ ಯಶ್ ಮಗುವಿಗೆ ಯಾವ ಹೆಸರಿಟ್ರೆ ಚೆನ್ನಾಗಿರುತ್ತೆ ಅಂತ ತಾವೇ ಚರ್ಚೆ ಮಾಡಿಕೊಳ್ತಿದ್ದ ಅಭಿಮಾನಿಗಳು ಯಶ್ ದಂಪತಿಗೆ ಕೆಲ ಹೆಸರುಗಳನ್ನೂ ಸಜೆಸ್ಟ್ ಮಾಡಿದ್ರು....
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img