Monday, February 23, 2026

karnatakatv live

ಸುರಸುಂದರಿಯರ ಯೋಗ ಭಂಗಿ..!

5ನೇ ವಿಶ್ವಯೋಗ ದಿನಾಚರಣೆ ಸಂಭ್ರಮ ಇಂದು ದೇಶದೆಲ್ಲೆಡೆ ಕಳೆಗಟ್ಟಿದೆ. ಭಾರತೀಯ ಪರಂಪರೆ ಮತ್ತು ಆರೋಗ್ಯಕರ ಸಂಪ್ರದಾಯದ ಭಾಗವೆಂದೇ ಕರೆಸಿಕೊಳ್ಳುತ್ತಿರೋ ಯೋಗ ಇದೀಗ ನಟ ನಟಿಯರ ಪಾಲಿನ ಫೇವರಿಟ್ ಆಗಿದೆ. ಇನ್ನು ಬಾಲಿವುಡ್ ಬ್ಯೂಟೀಸ್ ಕೂಡ ಯೋಗಕ್ಕೆ ಮನಸೋತಿದ್ದು, ಪ್ರತಿನಿತ್ಯ ಯೋಗಾಭ್ಯಾಸ ಮಾಡೋ ಮೂಲಕ ತಮ್ಮ ಆರೋಗ್ಯ ಮತ್ತು ಸೌಂದರ್ಯವನ್ನೂ ಕಾಪಾಡಿಕೊಳ್ತಿದ್ದಾರೆ. ಇಂದು ಎಲ್ಲೆಡೆ...

‘ಕಾಂಗ್ರೆಸ್ ನಡೆ ಮೇಲೆ ಸರ್ಕಾರದ ಭವಿಷ್ಯ ಅಡಗಿದೆ’- ಜೆಡಿಎಸ್ ವರಿಷ್ಠ ದೇವೇಗೌಡ

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ನಮ್ಮ ಕಡೆಯಿಂದ 4 ವರ್ಷ ಯಾವುದೇ ಚ್ಯುತಿಯಾಗೋದಿಲ್ಲ. ಸರ್ಕಾರ ಉಳಿಸಿಕೊಳ್ಳೋ ಜವಾಬ್ದಾರಿ ಕೇವಲ ಜೆಡಿಎಸ್ ನದ್ದಲ್ಲ, ಕಾಂಗ್ರೆಸ್ ನಡೆ ಮೇಲೆ ಸರ್ಕಾರದ ಭವಿಷ್ಯ ಅಡಗಿದೆ ಅಂತ ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡರು, ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆಯಾಗುವ ರೀತಿ ನಾನು ಹೇಳಿಕೆ ಕೊಡೋದಿಲ್ಲ. ಹಾಗೇ ಕಾಂಗ್ರೆಸ್ ನವರೂ ಸರ್ಕಾರಕ್ಕೆ...

‘ನಿಮ್ಮ ತೀಟೆ ತೀರಿಸ್ಕೊಳ್ಳೋಕೆ ಮತ್ತೆ ಚುನಾವಣೆ ಮಾಡ್ಬೇಕಾ?- ಯೋಗ್ಯತೆ ಇಲ್ದಿದ್ರೆ ಹೋಗಿ,- ಬಿಎಸ್ವೈ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆಯಬಹುದೆನ್ನೋ ಜೆಡಿಎಸ್ ವರಿಷ್ಠ ದೇವೇಗೌಡರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ನಿಮ್ಮ ತೀಟೆ ತೀರಿಸಿಕೊಳ್ಳೋದಕ್ಕೆ ಮತ್ತೆ ರಾಜ್ಯದಲ್ಲಿ ಚುನಾವಣೆ ಮಾಡ್ಬೇಕಾ ಅಂತ ಪ್ರಶ್ನಿಸೋ ಮೂಲಕ ಮೈತ್ರಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಮೈತ್ರಿ ಸರ್ಕಾರ ಎಷ್ಟು ದಿನ ಇರುತ್ತೋ ಗೊತ್ತಿಲ್ಲ ಅಂತ ಹೇಳೋ ಮೂಲಕ ಸರ್ಕಾರ ಅಸ್ಥಿರವಾಗಿದೆ ಅಂತ ಪರೋಕ್ಷವಾಗಿ...

‘ಸರ್ಕಾರ ಎಷ್ಟ್ ದಿನ ಇರುತ್ತೋ ಗೊತ್ತಿಲ್ಲ’- ರಾಜ್ಯದಲ್ಲಿ ಮತ್ತೆ ಎಲೆಕ್ಷನ್ ಡೌಟೇ ಇಲ್ಲ- ಎಚ್ಡಿಡಿ ಹೊಸ ಬಾಂಬ್..!

ಬೆಂಗಳೂರು: ಮೈತ್ರಿ ಸರ್ಕಾರ ಯಾವಾಗ ಬೇಕಾದ್ರೂ ಪತನವಾಗ್ಬಹುದು ಅನ್ನೋ ಸುಳಿವನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ನೀಡಿದ್ದು, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋದ್ರಲ್ಲಿ ಯಾವುದೇ ಸಂಶಯವಿಲ್ಲ ಅನ್ನೋ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡರು, ಯಡಿಯೂರಪ್ಪ ಸಿಎಂ ಆಗಬಾರದು ಅಂತ ಯಾವುದೇ ಪರಿಣಾಮದ ಬಗ್ಗೆ ಯೋಜಿಸದೆ ಮೈತ್ರಿ ಮಾಡಿಕೊಂಡ್ರು. ಕುಮಾರಸ್ವಾಮಿಯವರನ್ನೇ...

ಪ್ರಧಾನಿ ಔತಣಕೂಟದಲ್ಲಿ ಸಂಸದೆ ಸುಮಲತಾ

ನವದೆಹಲಿ: ಪ್ರಧಾನಿ ಮೋದಿ ನಿನ್ನೆ ನೀಡಿದ ಔತಣಕೂಟದಲ್ಲಿ ಸಂಸದರೆಲ್ಲರೂ ಭಾಗಿಯಾಗಿದ್ರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೂಡ ಭಾಗಿಯಾಗಿದ್ರು. ಭೋಜನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಜೊತೆ ಸುಮಲತಾ ಒಂದಷ್ಟು ಮಾತುಕತೆ ನಡೆಸಿದ್ರು. ಶುರಾವಾಗಿದೆ ಸೇಡಿನ ರಾಜಕೀಯ....! ಮಿಸ್ ಮಾಡದೇ ಈ ವಿಡಿಯೋ ನೋಡಿ https://www.youtube.com/watch?v=T_pGJZKnegI

ಸುಳ್ಳು ಸುದ್ದಿ ಹಬ್ಬಿಸೋರ ಚಳಿ ಬಿಡಿಸಿದ ಸಂಸದೆ ಸುಮಲತಾ..!!

ಬೆಂಗಳೂರು: ಕೆಲ ದಿನಗಳಿಂದ ತಮ್ಮ ಬಗ್ಗೆ ಇಲ್ಲ ಸಲ್ಲದ ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವವರಿಗೆ ಸಂಸದೆ ಸುಮಲತಾ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರೋ ಸಂಸದೆ ಸುಮಲತಾ, ನಾನು ಪದೇ ಪದೇ ಹೇಳುತ್ತಿದ್ದೇನೆ, ನನ್ನ ಬಗ್ಗೆ ಸುಳ್ಳು ಸುದ್ದಿ ಹರಿಬಿಡುತ್ತಿರೋದನ್ನು ಈಗಲೇ ನಿಲ್ಲಿಸಿ. ಇಲ್ಲದಿದ್ರೆ ನಿಮ್ಮ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವೆ...

ಮಾಜಿ ಸಿಎಂಗೆ ಬಿಗ್ ಶಾಕ್- ಕಮಲ ಹಿಡಿಯಲು ಮುಂದಾದ 4 ಮಂದಿ ರಾಜ್ಯಸಭಾ ಸದಸ್ಯರು..!

ಆಂಧ್ರಪ್ರದೇಶ: ತೆಲುಗು ದೇಶಂ ಪಕ್ಷದ ನಾಲ್ವರು ರಾಜ್ಯಸಭಾ ಸದಸ್ಯರು ಇಂದು ದಿಢೀರನೆ ಬಿಜೆಪಿ ಸೇರ್ಪಡೆಗೊಳ್ಳೋ ಮೂಲಕ ಮಾಜಿ ಸಿಎಂ ಚಂದ್ರ ಬಾಬು ನಾಯ್ಡುಗೆ ಶಾಕ್ ನೀಡಿದ್ದಾರೆ. ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರೋ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಇದೀಗ ಕುಟುಂಬದೊಡನೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಇದೀಗ ಟಿಡಿಪಿಯ 4 ಮಂದಿ...

ಸಿಎಂ- ಸುಧಾಕರ್ ಹಗ್ಗಜಗ್ಗಾಟ- ಕೊನೆಗೂ ಅಧ್ಯಕ್ಷಗಿರಿ ಗಿಟ್ಟಿಸಿಕೊಂಡ ಶಾಸಕ..!

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸೂಕ್ತ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಶಾಸಕ ಡಾ.ಸುಧಾಕರ್ ಕೊನೆಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಜಯರಾಂ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಸುಧಾಕರ್ ಗೆ ಸ್ಥಾನ ನೀಡಲಾಗಿದೆ. ಇಂದು ಬೆಳಗ್ಗೆ ಸಿಎಂ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಜಯರಾಂ ರಾಜೀನಾಮೆ...

ಯೋಗವನ್ನು ಗೌರವಿಸದ ರಾಹುಲ್ ಗೆ ರಾಜಯೋಗವೇ ಇಲ್ಲ- ಬಾಬಾ ರಾಮ್ ದೇವ್ ಲೇವಡಿ

ಮುಂಬೈ: ಮಾಜಿ ಪ್ರಧಾನಿ ದಿವಂಗತ ಜವಹಾರ್ ಲಾಲ್ ನೆಹರೂ ಕೂಡ ಯೋಗಾಭ್ಯಾಸ ಮಾಡ್ತಿದ್ರು. ಆದ್ರೆ ಅವರ ಉತ್ತರಾಧಿಕಾರಿಗಳು ಯೋಗಾಭ್ಯಾಸ ಮಾಡದೆ ಯೋಗವನ್ನು ಜರಿದಿದ್ದರಿಂದ ಅವರಿಗೆ ಅಧಿಕಾರ ಕೈತಪ್ಪಿದೆ ಅಂತ ಬಾಬಾ ರಾಮ್ ದೇವ್ ಹೇಳಿದ್ದಾರೆ. ಜನರ ಮಧ್ಯೆ ಯೋಗಾಭ್ಯಾಸ ಮಾಡೋ ಏಕೈಕ ಪ್ರಧಾನಿ ನರೇಂದ್ರ ಮೋದಿ ಒಬ್ಬರೇ. ಇದರಿಂದಾಗಿ ಯೋಗಕ್ಕೆ ಅಪಾರ ಮನ್ನಣೆ ಮತ್ತು ಗೌರವ...

ರೈತರ ಬೆಳೆಗೆ ಕೆಆರ್ ಎಸ್ ನಿಂದ ನೀರು ಹರಿಸುವಂತೆ ಕೇಂದ್ರಕ್ಕೆ ಸಂಸದೆ ಸುಮಲತಾ ಒತ್ತಾಯ

ನವದೆಹಲಿ: ಮಂಡ್ಯ ಜಿಲ್ಲೆಯ ರೈತರ ಬೆಳೆಗಳಿಗೆ ಕೆಆರ್ ಎಸ್ ಅಣೆಕಟ್ಟಿನಿಂದ ನೀರು ಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಸಂಸದೆ ಸುಮಲತಾ ಮನವಿ ಮಾಡಿದ್ದಾರೆ. ಈ ಮೂಲಕ ರೈತರಿಗೆ ತಾವು ನೀಡಿದ್ದ ಮಾತು ಉಳಿಸಿಕೊಳ್ಳೋದಕ್ಕೆ ಸಂಸದೆ ಪ್ರಾಮಾಣಿಕ ಪ್ರಯತ್ನ ಮಾಡ್ತಿದ್ದಾರೆ. ಮಂಡ್ಯ ಜಿಲ್ಲೆಯ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಈ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಕೆಆರ್ ಎಸ್...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img